ಸಾಧನೆಗೆ ಗುರುವಿನ ಆಶೀರ್ವಾದ ಮುಖ್ಯ; ನೀಲಕಂಠ ಸ್ವಾಮಿ

ಈ ಮೂಲಕ ಕುಂದರನಾಡಿನ ಕೀರ್ತಿಯನ್ನು ನಾಡಿಗೆ ತಲುಪಿಸುತ್ತಿದ್ದಾರೆ

Team Udayavani, Mar 26, 2022, 6:31 PM IST

ಸಾಧನೆಗೆ ಗುರುವಿನ ಆಶೀರ್ವಾದ ಮುಖ್ಯ; ನೀಲಕಂಠ ಸ್ವಾಮಿ

ಗೋಕಾಕ: ಜಾತ್ರೆಗಳಲ್ಲಿ ಭಾಗವಹಿಸುವುದರಿಂದ ನಾಡಿನ ಅನೇಕ ಮಠಾಧೀಶರ ಆಶೀರ್ವಾದ ಸಿಗುತ್ತದೆ. ಇದರಿಂದ ಸಾರ್ಥಕ ಜೀವನ ನಡೆಸಲು ಸಾಧ್ಯ ಎಂದು ಮುರಗೋಡದ ಮಹಾಂತ ದುರುದುಂಡೇಶ್ವರ ಮಠದ ನೀಲಕಂಠ ಸ್ವಾಮಿಗಳು ಆಶೀರ್ವದಿಸಿದರು. ತಾಲೂಕಿನ ಕುಂದರಗಿ ಅಡವಿಸಿದ್ದೇಶ್ವರ ಮಠದ ಕುಂದರನಾಡೋತ್ಸವ-2022ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶ್ರೀಗಳು ಮಾತನಾಡಿದರು.

ಮಠಗಳಿಗೆ ಆಸ್ತಿ-ಅಂತಸ್ತು ಮುಖ್ಯವಲ್ಲ, ಭಕ್ತರೇ ಮಠಗಳ ಆಸ್ತಿ. ಜೀವನದಲ್ಲಿ ಏನನ್ನಾದರೂ ಸಾ ಧಿಸಬೇಕೆಂದರೆ ಗುರುವಿನ ಆಶೀರ್ವಾದ ಮುಖ್ಯ. ಅದರಂತೆ ಎಲ್ಲ ಮಠಾಧಿಧೀಶರ ಆಶೀರ್ವಾದ ಸಿಗಬೇಕು ಎಂಬ ಉದ್ದೇಶದಿಂದ ಅಮರಸಿದ್ದೇಶ್ವರ ಶ್ರೀಗಳು ನಾಡಿನ ಅನೇಕ ಪೂಜ್ಯರನ್ನು ಜಾತ್ರೆಗೆ ಆಹ್ವಾನಿಸಿ ಆಶೀರ್ವದಿಸುತ್ತಾರೆ. ದೈನಂದಿನ ಕೆಲಸದ ಒತ್ತಡದ ನಡುವೆ ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ನೆಮ್ಮದಿಯ ಬದುಕು ಸಾಧ್ಯ ಎಂದರು.

ಚ.ಕಿತ್ತೂರು ರಾಜಗುರು ಸಂಸ್ಥಾನಮಠದ ಮಡಿವಾಳ ರಾಜೇಂದ್ರ ಸ್ವಾಮಿಗಳು ಮಾತನಾಡಿ, ಶ್ರೀಗಳು ನಾಡಿನ ವಿವಿಧ ಕ್ಷೇತ್ರಗಳ ಸಾಧಕರನ್ನು ಗುರುತಿಸಿ ಕುಂದರನಾಡಿನ ಪ್ರಶಸ್ತಿ ನೀಡಿ ಸನ್ಮಾನಿಸುವುದರ ಮೂಲಕ ಅವರ ಕಾರ್ಯಕ್ಕೆ ಮತ್ತಷ್ಟು ಪ್ರೋತ್ಸಾಹ ನೀಡುವ ಕಾರ್ಯ ಮಾಡುತ್ತಿರು ವುದು ಶ್ಲಾಘನೀಯ. ಈ ಮೂಲಕ ಕುಂದರನಾಡಿನ ಕೀರ್ತಿಯನ್ನು ನಾಡಿಗೆ ತಲುಪಿಸುತ್ತಿದ್ದಾರೆ ಎಂದರು.

ವಿಧಾನ ಪರಿಷತ್‌ ಮಾಜಿ ಸದಸ್ಯರಾದ ಮಹಾಂತೇಶ ಕವಟಗಿಮಠ ಮಾತನಾಡಿದರು. ಸಾಧಕರಾದ ದಿ| ಡಾ.ಸಂತೋಷ ಮುತ್ನಾಳ, ಅಕ್ಕ ಅನು, ವೀರೇಶ ಹಿರೇಮಠ, ಜನನಿ ವತ್ಸಲ ಅವರಿಗೆ ಕುಂದರನಾಡೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಮತೇನಟ್ಟಿಯ ಗುರುದೇವದೇವರು ನಿರೂಪಣೆ ಮಾಡಿದರು.

ಮುನವಳ್ಳಿ ಸೋಮಶೇಖರ ಮಠದ ಮುರುಘರಾಜೇಂದ್ರ ಸ್ವಾಮಿಗಳು, ಹೊಸಹಳ್ಳಿ ಅಭಿನವ ಬೂದಿಶ್ವರ ಸಂಸ್ಥಾನಮಠದ ಬೂದೀಶ್ವರ ಸ್ವಾಮಿಗಳು, ರಾಯಚೂರು ನವಲಕಲ್ಲು ಬೃಹನ್ಮಠದ ಅಭಿನವ ಸೋಮನಾಥ ಶಿವಾಚಾರ್ಯ ಸ್ವಾಮಿಗಳು, ತಿಪ್ಪಾಯಿಕೊಪ್ಪ ಮೂಕಪ್ಪ ಶಿವಯೋಗಿಮಠದ ಮಹಾಂತ ಸ್ವಾಮಿಗಳು, ಯಳಸೂರು ಚನ್ನಸಿದ್ದೇಶ್ವರ ಶಿವಾಚಾರ್ಯ ಸ್ವಾಮಿಗಳು, ಅರಳಿಕಟ್ಟಿಯ ವಿರಕ್ತಮಠದ ಶಿವಮೂರ್ತಿ ದೇವರು,ತಾರೀಹಾಳದ ಅಡವೀಶದೇವರು, ಬಸವರಾಜಸ್ವಾಮಿಗಳು ಕಪ್ಪಾರಹಟ್ಟಿ, ವಿಶ್ವನಾಥದೇವರು, ರೇಣುಕದೇವರು, ಶಿವಶರಣ ದೇವರು, ಚರಮೂರ್ತಿದೇವರು, ಚನ್ನವೀರದೇವರು ಇದ್ದರು.

ಟಾಪ್ ನ್ಯೂಸ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.