ಪ್ರಾಗ್ನಲ್ಲಿ ಮಣ್ಣು ಉಳಿಸಿ ಅಭಿಯಾನ
Team Udayavani, Mar 27, 2022, 6:45 AM IST
ಪ್ರಾಗ್: ಈಶಾ ಫೌಂಡೇಶನ್ನ ಸಂಸ್ಥಾಪಕರಾಗಿರುವ ಸದ್ಗುರು ಜಗ್ಗಿ ವಾಸುದೇವ ಅವರು ಶನಿವಾರ ಜರ್ಮನಿಯ ಬರ್ಲಿನ್ನಿಂದ ಹೊರಟು ಜೆಕ್ ರಿಪಬ್ಲಿಕ್ನ ರಾಜ ಧಾನಿ ಪ್ರಾಗ್ ತಲುಪಿ ದ್ದಾರೆ.
ಅಲ್ಲಿ “ಮಣ್ಣು ಉಳಿಸಿ’ ಅಭಿಯಾನದ ಭಾಗವಾಗಿ ಪ್ರಸಿದ್ಧ ಗಣಿತ ಶಾಸ್ತ್ರಜ್ಞ ಕರೆಲ್ ಜಾನೆಕ್ ಅವರನ್ನು ಭೇಟಿ ಮಾಡಿದ್ದಾರೆ.
ಟಾಪ್ ಹೊಟೇಲ್ ಕಾಂಗ್ರೆಸ್ ಸೆಂಟರ್ನಲ್ಲಿ ಕಾರ್ಯಕ್ರಮ ನಡೆಸಿದ ಅವರು ಜನರಲ್ಲಿ ಮಣ್ಣು ಉಳಿಸುವ ಬಗ್ಗೆ ಜಾಗೃತಿ ಮೂಡಿಸಿದ್ದಾರೆ.
ಪ್ರಾಗ್ನಲ್ಲಿರುವ ಭಾರತೀಯ ರಾಯಭಾರ ಕಚೇರಿಗೂ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್
Amruthapura: ಅಮೃತಪುರವೆಂಬ ಅದ್ಭುತ ತಾಣ