ಮಂಗಳಮುಖಿಯರನ್ನು ಸಮಾಜ ನೋಡುವ ದೃಷ್ಟಿ ಬಹಳ ನೋವುಂಟು ಮಾಡುತ್ತದೆ


Team Udayavani, Mar 27, 2022, 12:59 PM IST

9book

ಶಿರಸಿ: ಮಂಗಳಮುಖಿಯರನ್ನು ಸಮಾಜ ನೋಡುವ ದೃಷ್ಟಿ ಬಹಳ ನೋವನ್ನುಂಟು ಮಾಡುತ್ತದೆ ಎಂದು ಕಥೆಗಾರ ಸಂತೋಷಕುಮಾರ‌ ಮೆಹೆಂದಳೆ ಭಾನುವಾರ ಹೇಳಿದರು.

ನಗರದ ಕಣಜದಲ್ಲಿ ಮಂಗಳಮುಖಿಯರ ಸಾಂಗತ್ಯದಲ್ಲಿ ಎಂಬ ಕೃತಿಯ ದ್ವಿತೀಯ ಮುದ್ರಣದ ಬಿಡುಗಡೆಯಲ್ಲಿ ಮಾತನಾಡಿದರು.

ತೃತೀಯ ಲಿಂಗಿಯನ್ನು ಏಕೆ ಸಮಾಜದ ಮುಖ್ಯವಾಹಿನಿಯಲ್ಲಿ ನೋಡುವದಿಲ್ಲ.‌ ಮನೆ ಬಿಟ್ಟು ಓಡಿ ಹೋಗುವದೇ ಬದುಕಾಗಿದೆ. ಅಬ್ಬಬ್ಬಾ ಎಂದರೆ ಎಸ್ಸೆಸ್ಸೆಲ್ಸಿ ತನಕ ಓದುತ್ತಾರೆ. ಅವರ ಸಂಕಟ, ಸಂಕಷ್ಟ ಬದುಕು ನೋಡಿದರೆ ಮರುಕ ಬರುತ್ತದೆ ಎಂದ ಅವರು, ಮಂಗಳಮುಖಿಯರ ಕುರಿತು ಇದೇ ಮೊದಲ ಕೃತಿಯಾಗಿದೆ. ಮಂಗಳಮುಖಿಯರ ಜಗತ್ತು ಬಹಳ ವಿಚಿತ್ರವಾಗಿರುತ್ತದೆ. ಮಂಗಳಮುಖಿಯರ ನೋವು, ಸಂಕಟಗಳನ್ನು ಪುಸ್ತಕದಲ್ಲಿ ವಿಶ್ಲೇಷಿಸಲಾಗಿದೆ ಹೇಳಿದರು.

ತಾಲೂಕು ಕಸಾಪ ಅಧ್ಯಕ್ಷ ಜಿ.ಸು.ಬಕ್ಕಳ ಮಾತನಾಡಿ, ಸಮಾಜದಲ್ಲಿರುವ ಸಮಸ್ಯೆಗಳನ್ನು ವಿಭಿನ್ನ ಶೈಲಿಯಲ್ಲಿ ಲೇಖಕರು ಕೃತಿಯಲ್ಲಿ ತಿಳಿಸಿದ್ದಾರೆ . ಮಂಗಳಮುಖಿಯರ ಜೀವನದ ಕುರಿತು ಬರೆದ ಕೃತಿ ಬಹಳ ಕೂತೂಹಲಕಾರಿಯಾಗಿದೆ ಎಂದರು.

ನಮ್ಮ ಜಿಲ್ಲೆಯಲ್ಲಿ ಸಾಕಷ್ಟು ಜನ ಬರಹಗಾರರಿದ್ದಾರೆ. ಆದರೆ ನಮ್ಮ ಜಿಲ್ಲೆಯಲ್ಲಿ ಪ್ರಕಾಶನಗಳಿಲ್ಲ. ಜಿಲ್ಲೆಗೊಂದು ಸಹಕಾರಿ ಮುದ್ರಣಾಲಯ ಪ್ರಾರಂಭವಾದರೆ ಬಹಳ ಅನುಕೂಲವಾಗಲಿದೆ‌. ವಸ್ತುನಿಷ್ಠವಾಗಿ ವಿಶ್ಲೇಷಿಸುವ ಮನಸ್ಥಿತಿಯವರಿದ್ದರೆ ಮಾತ್ರ ಉತ್ತಮ ಕೃತಿಗಳು ಬರಲು ಸಾಧ್ಯ ಎಂದರು‌.

ಕೃತಿಯ ಕುರಿತು ಮಾತನಾಡಿದ ಸಾಹಿತಿ ಶಿವಕುಮಾರ, ಇದೊಂದು ವಿಭಿನ್ನ ಶೈಲಿಯ ಕೃತಿಯಾಗಿದೆ. ಮಂಗಳಮುಖಿಯರ ಸಮಾಜದ ಆಶೋತ್ತರಗಳನ್ನು ಬಿಂಬಿಸುವ ಪ್ರಯತ್ನವನ್ನು ಲೇಖಕರು ಈ ಕೃತಿ ಯಲ್ಲಿ ಮಾಡಿದ್ದಾರೆ. ಈ ಸಮುದಾಯ ಬಹಳ ಹಿಂದಿನಿಂದಲೂ ಇದೆ. ಆದರೆ ನಾವು ಅವರನ್ನು ಒಪ್ಪಿಕೊಳ್ಳುತ್ತಿಲ್ಲ. ಅವರು ದೈವದತ್ತವಾಗಿ ಬಂದವರು. ಲೇಖಕರು ಕೃತಿ ಯಲ್ಲಿ ಅವರ ನೋವು ಸಂಕಟಗಳನ್ನು ಉಲ್ಲೇಖಿಸಿದ್ದಾರೆ ಎಂದರು.

ಕಾರ್ಯಕ್ರಮವನ್ನು ವಿ ಪಿ ಹೆಗಡೆ ವೈಶಾಲಿ ಸ್ವಾಗತಿಸಿ, ಪತ್ರಕರ್ತ ಶಿವಪ್ರಸಾದ ಹೆಗಡೆ ಹಿರೇಕೈ ನಿರೂಪಿಸಿದರು.

ಟಾಪ್ ನ್ಯೂಸ್

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.