ಪಂಡಿತರ ಹತ್ಯಾಕಾಂಡದ ತನಿಖೆ ನಡೆಸಲು ಸೂಚಿಸಿ

ಸುಪ್ರೀಂ ಕೋರ್ಟ್‌ನಲ್ಲಿ ಸರ್ಕಾರೇತರ ಸಂಸ್ಥೆಯಿಂದ ಪಿಐಎಲ್‌

Team Udayavani, Mar 28, 2022, 7:40 AM IST

ಪಂಡಿತರ ಹತ್ಯಾಕಾಂಡದ ತನಿಖೆ ನಡೆಸಲು ಸೂಚಿಸಿ

ನವದೆಹಲಿ: 1989ರಿಂದ 2002ರವರೆಗೆ ಕಾಶ್ಮೀರದಲ್ಲಿ ನಡೆದಿರುವ ಹಿಂದೂಗಳು ಹಾಗೂ ಸಿಖ್‌ ಸಮುದಾಯದ ಹತ್ಯಾಕಾಂಡದಲ್ಲಿ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಭಾಗಿಯಾಗಿದ್ದವರನ್ನು ಪತ್ತೆ ಹಚ್ಚುವ ಸಲುವಾಗಿ ವಿಶೇಷ ತನಿಖಾ ತಂಡವನ್ನು ರಚಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಬೇಕೆಂದು ಕೋರಿ, ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ಸಲ್ಲಿಕೆಯಾಗಿದೆ.

“ವಿ ದ ಸಿಟಿಜನ್ಸ್‌’ ಎಂಬ ಸರ್ಕಾರೇತರ ಸಂಸ್ಥೆ ಈ ಅರ್ಜಿ ಸಲ್ಲಿಸಿದ್ದು, ಅಂದಿನ ಹಿಂಸಾಚಾರಕ್ಕೆ ಹೆದರಿ ಕಾಶ್ಮೀರದಿಂದ ಓಡಿಬಂದು ದೇಶದ ನಾನಾ ಭಾಗಗಳಲ್ಲಿ ನೆಲೆಸಿರುವ ಹಿಂದೂಗಳು ಹಾಗೂ ಸಿಖ್‌V ಸಮುದಾಯದವರ ಜನಗಣತಿಯನ್ನೂ ನಡೆಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದೂ ಕೋರಿದೆ.

ಜೊತೆಗೆ, 1990ರಲ್ಲಿ ಕಾಶ್ಮೀರದಿಂದ ಹಿಂದೂಗಳು ಸಾಮೂಹಿಕ ವಲಸೆ ಹೋದ ನಂತರ ಅವರಿಗೆ ಸಂಬಂಧಿಸಿದ ಹೊಲಗಳು, ಮನೆಗಳು, ವಾಣಿಜ್ಯ ಸಂಸ್ಥೆಗಳು, ಶೈಕ್ಷಣಿಕ ಸಂಸ್ಥೆಗಳು ಸೇರಿ ಎಲ್ಲಾ ಸ್ಥಿರಾಸ್ತಿಗಳ ಮಾರಾಟ ವ್ಯವಹಾರಗಳನ್ನು ಅಸಿಂಧುಗೊಳಿಸಬೇಕೆಂದೂ ಮನವಿ ಮಾಡಲಾಗಿದೆ.

ಮೌಲ್ವಿ ವಿವಾದಾತ್ಮಕ ಹೇಳಿಕೆ
“ದ ಕಾಶ್ಮೀರ್‌ ಫೈಲ್ಸ್‌’ ಚಿತ್ರವನ್ನು ನಿಷೇಧಿಸಬೇಕು ಎಂದು ಹೇಳುವ ಮೂಲಕ ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿರುವ ಜಾಮಿಯಾ ಮಸೀದಿಯ ಮೌಲ್ವಿ ಫಾರೂಕ್‌ ಹೊಸ ವಿವಾದ ಸೃಷ್ಟಿಸಿದ್ದಾರೆ. ನೀವು ಕಳೆದ 70 ವರ್ಷಗಳಿಂದ ನಮ್ಮನ್ನು ಆಳುತ್ತಿದ್ದೀರಿ. ಆದರೆ, ದೇವರ ದಯೆಯಿಂದ, ನೀವೆಲ್ಲರೂ ನಾಶವಾಗುತ್ತೀರಿ. ಆದರೆ, ಕಣಿವೆಯಲ್ಲಿ ಇಸ್ಲಾಮ್‌ ಮಾತ್ರ ನಾಶವಾಗುವುದಿಲ್ಲ ಎಂದು ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಜಮ್ಮು ಮತ್ತು ಕಾಶ್ಮೀರದ ಮಾಜಿ ಮೇಯರ್‌ ಕವೀಂದರ್‌ ಗುಪ್ತಾ, ಇಂಥ ಮೌಲ್ವಿಗಳೇ ಕಾಶ್ಮೀರವನ್ನು ಹಾಳುಗೆಡವಿದ್ದು. ಇವರೆಲ್ಲರೂ ಪಾಕಿಸ್ತಾನದ ಸಿದ್ಧಾಂತಗಳಿಗೆ ತಕ್ಕಂತೆ ವರ್ತಿಸುತ್ತಾರೆ ಎಂದಿದ್ದಾರೆ.

250 ಕೋಟಿ ರೂ. ಕಲೆಕ್ಷನ್‌:
ಜಗತ್ತಿನಾದ್ಯಂತ ದಿ ಕಾಶ್ಮೀರ್‌ ಫೈಲ್ಸ್‌ ಚಿತ್ರ ಶನಿವಾರದ (ಮಾ. 26) ಹೊತ್ತಿಗೆ 250 ಕೋಟಿ ರೂ. ಗಳಿಸಿದೆ. ಶುಕ್ರವಾರ, 4.5 ಕೋಟಿ ರೂ. ಗಳಿಸಿದ್ದ ಸಿನಿಮಾ, ಶನಿವಾರದಂದು 7.25 ಕೋಟಿ ರೂ.ಗಳಿಸಿದ್ದು, ಆ ಮೂಲಕ 250 ಕೋಟಿ ರೂ. ಕ್ಲಬ್‌ಗ ಸೇರ್ಪಡೆಯಾಗಿದೆ.

ಟಾಪ್ ನ್ಯೂಸ್

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.