ಸಾಗರ: ಗಣಪತಿ ಕೆರೆಗೆ ಹಾರಿ ವೈದ್ಯೆ ಆತ್ಮಹತ್ಯೆ


Team Udayavani, Mar 29, 2022, 3:15 PM IST

18docter

ಸಾಗರ: ಇಲ್ಲಿನ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಬಾಲ ಸ್ವಾಸ್ಥ್ಯ ಯೋಜನೆಯಡಿ ಕರ್ತವ್ಯ ನಿರ್ವಹಿಸುತ್ತಿದ್ದ ವೈದ್ಯೆಯೊಬ್ಬರು ಗಣಪತಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ತಡರಾತ್ರಿ ನಡೆದಿದೆ.

ಡಾ. ಶರ್ಮದಾ (36) ಮೃತ ವೈದ್ಯೆ.

ಸೋಮವಾರ ರಾತ್ರಿ ಮನೆಯಿಂದ ತಮ್ಮ ಸ್ಕೂಟಿಯಲ್ಲಿ ಗಣಪತಿ ಕೆರೆ ಹತ್ತಿರ ಬಂದು ಬೈಕನ್ನು ಒಂದು ಬದಿ ನಿಲ್ಲಿಸಿ, ಚಪ್ಪಲಿಯನ್ನು ದಂಡೆಯ ಮೇಲೆ ಬಿಚ್ಚಿಟ್ಟು ನೀರಿಗೆ ಹಾರಿದ್ದಾರೆ.

ರಸ್ತೆಯಲ್ಲಿ ಹೋಗುತ್ತಿದ್ದವರು ಶರ್ಮದಾ ನೀರಿಗೆ ಬಿದ್ದಿದ್ದನ್ನು ಗಮನಿಸಿ ಮೇಲಕ್ಕೆತ್ತಿದ್ದಾರೆ. ಈ ವೇಳೇ ಆಕೆ ಉಸಿರಾಡುತ್ತಿದ್ದರು. ತಕ್ಷಣ ಕಾರಿನಲ್ಲಿ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಶರ್ಮದಾ ಮೃತಪಟ್ಟಿದ್ದಾರೆ.

ಮೃತ ಶರ್ಮದಾ ಅವರ ಪತಿ ಸುನೀಲ್ ಭೀಮನಕೋಣೆ ಗ್ರಾಮ ಪಂಚಾಯತ್‍ನಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.  ದಂಪತಿಗಳಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ.

ಇದನ್ನೂ ಓದಿ:ಆಂಧ್ರಕ್ಕೆ ಅಕ್ರಮ ಮದ್ಯ ಸಾಗಾಟ-ಐವರ ಬಂಧನ

ಆರ್ಯುವೇದಿಕ್ ತಜ್ಞರಾಗಿದ್ದ ಡಾ. ಶರ್ಮದಾ ಕೋವಿಡ್ ಸಂದರ್ಭದಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಣೆ ಮಾಡಿ, ಸನ್ಮಾನಕ್ಕೆ ಸಹ ಭಾಜನರಾಗಿದ್ದರು. ಕೋವಿಡ್ ಲಸಿಕೆ ನೀಡುವ ಸಂದರ್ಭದಲ್ಲಿ ಸಹ ಇವರು ಹಗಲಿರುಳು ಶ್ರಮಿಸಿದ್ದರು.

ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸುವಂತೆ ಮಾನವಹಕ್ಕು ಹೋರಾಟ ಸಮಿತಿ ಅಧ್ಯಕ್ಷ ಶಶಿಕಾಂತ್ ಎಂ.ಎಸ್. ನೇತೃತ್ವದಲ್ಲಿ ನಗರ ಠಾಣೆಗೆ ಮನವಿ ಸಲ್ಲಿಸಿದ್ದಾರೆ.

ಟಾಪ್ ನ್ಯೂಸ್

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

Shimoga; ಪ್ಲಾಸ್ಟಿಕ್ ನುಂಗಿದ್ದ ಹಾವು ರಕ್ಷಣೆ

Shimoga; ಪ್ಲಾಸ್ಟಿಕ್ ನುಂಗಿದ್ದ ಹಾವು ರಕ್ಷಣೆ

ayanuru-Manjunath

BJPಯಲ್ಲಿ ನನಗೆ ಅನ್ಯಾಯವಾದಾಗ ರಘುಪತಿ ಭಟ್ ಸ್ಪರ್ಧೆ ಬೇಡ ಅಂದಿದ್ದರು: ಆಯನೂರು

5-araga

SSLC: ಉತ್ತಮ ಅಂಕ ಪಡೆದ ವಿದ್ಯಾರ್ಥಿನಿಯರನ್ನು ಅಭಿನಂದಿಸಿದ ಶಾಸಕ ಆರಗ ಜ್ಞಾನೇಂದ್ರ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-wewqewq

Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.