ಲಕ್ನೋ ಸೂಪರ್‌ ಜೈಂಟ್ಸ್‌; ಐಪಿಎಲ್‌ ಹೊಸ ತಾರೆ; ಆಯುಷ್‌ ಬದೋನಿ


Team Udayavani, Mar 30, 2022, 8:15 AM IST

ಲಕ್ನೋ ಸೂಪರ್‌ ಜೈಂಟ್ಸ್‌; ಐಪಿಎಲ್‌ ಹೊಸ ತಾರೆ; ಆಯುಷ್‌ ಬದೋನಿ

ಮುಂಬಯಿ: ದಿಲ್ಲಿಯ ಯುವ ತಾರೆ ಆಯುಷ್‌ ಬದೋನಿ ತನ್ನ ಚೊಚ್ಚಲ ಐಪಿಎಲ್‌ ಪಂದ್ಯದಲ್ಲಿ ಅರ್ಧಶತಕ ಸಿಡಿಸುವ ಮೂಲಕ ಹೊಸ ತಾರೆಯಾಗಿ ಮೂಡಿಬಂದಿದ್ದಾರೆ.

ಗುಜರಾತ್‌ ವಿರುದ್ಧ ಸೋಮವಾರ ನಡೆದ ಪಂದ್ಯದಲ್ಲಿ ಲಕ್ನೋ ಸೂಪರ್‌ ಜೈಂಟ್ಸ್‌ ಪರ ಆಡಿದ್ದ ಬದೋನಿ 41 ಎಸೆತ ಎದುರಿಇ 54 ರನ್‌ ಸಿಡಿಸಿ ಗಮನ ಸೆಳೆದಿದ್ದಾರೆ.

ಅಂಡರ್‌-19 ಕ್ರಿಕೆಟ್‌ನಲ್ಲಿ ಅಮೋಘ ನಿರ್ವಹಣೆ ನೀಡಿದ್ದರೂ ದಿಲ್ಲಿ ತಂಡವು ಅವರನ್ನು ರಣಜಿ ಟ್ರೋಫಿ ಮತ್ತು ವಿಜಯ್‌ ಹಜಾರೆ ಟ್ರೋಫಿಗಾಗಿ ತನ್ನ ತಂಡದಲ್ಲಿ ಸೇರಿಸಿಕೊಳ್ಳಲು ಕಡೆಗಣಿಸಿತ್ತು. ಇದರಿಂದ ಬಹಳಷ್ಟು ಆಘಾತಕ್ಕೆ ಒಳಗಾಗಿದ್ದ ಬದೋನಿ ಈ ಹಿಂದಿನ ಐಪಿಎಲ್‌ ಹರಾಜಿ ನಲ್ಲೂ ಯಾರೂ ಖರೀದಿಸಲು ಮುಂದೆ ಬರಲಿಲ್ಲ. ಆದರೆ ಈ ವರ್ಷ ಗೌತಮ್‌ ಗಂಭೀರ್‌ ಅವರ ಸೂಚನೆಯಂತೆ ನನ್ನನ್ನು ಆಯ್ಕೆ ಮಾಡಲಾಗಿತ್ತು.

ಅತ್ಯುತ್ತಮ ಪ್ರಯತ್ನ ಮಾಡುವೆ
ಕಳೆದ ಮೂರು ವರ್ಷಗಳಲ್ಲಿ ಹರಾಜಿಯಲ್ಲಿ ನನ್ನ ಹೆಸರು ಬಂದಿತ್ತು ಆದರೆ ಖರೀದಿಯಾಗದೇ ಬಾಕಿ ಉಳಿದಿದ್ದೆ. ಹಾಗಾಗಿ ಈ ಸಲ ನನ್ನ ಹೆಸರು ಹರಾಜಿನಲ್ಲಿ ಬಂದಾಗ ಹೃದಯದ ಬಡಿತ ಜೋರಾಗಿತ್ತು. ಅದೃಷ್ಟವೆಂಬಂತೆ ನೂತನ ತಂಡ ಲಕ್ನೋ ನನ್ನನ್ನು ಆಯ್ಕೆ ಮಾಡಿದೆ. ನಾನು ಆ ತಂಡಕ್ಕೆ ಕೃತಜ್ಞನಾಗಿದ್ದೇನೆ. ಚೆನ್ನಾಗಿ ನಿರ್ವಹಣೆ ನೀಡಿ ನನ್ನ ತಂಡ ಗೆಲ್ಲಲು ಅತ್ಯುತ್ತಮ ಪ್ರಯತ್ನ ಮಾಡುವೆ ಎಂದು ಬದೋನಿ ಹೇಳಿದ್ದಾರೆ.

ಕಳೆದ ವರ್ಷದ ಸಯ್ಯದ್‌ ಮುಷ್ತಾಕ್‌ ಅಲಿ ಟ್ರೋಫಿಯಲ್ಲಿ ಬದೋನಿ ಕೇವಲ ಐದು ಟಿ20 ಪಂದ್ಯಗಳಲ್ಲಿ ಆಡಿದ್ದರೂ ಒಂದು ಪಂದ್ಯದಲ್ಲಿ ಬ್ಯಾಟಿಂಗ್‌ ಮಾಡಿ 8 ರನ್‌ ಗಳಿಸಿದ್ದರು. ಅವರಿನ್ನೂ ರಣಜಿ ಟ್ರೋಫಿ ಕ್ರಿಕೆಟ್‌ನಲ್ಲಿ ಆಡಬೇಕಾಗಿದೆ.

ಲಕ್ನೋ ತಂಡಕ್ಕೆ ಆಯ್ಕೆಯಾದ ಬಳಿಕ ನಾನು ಆಡಿದ ಎರಡು ಅಭ್ಯಾಸ ಪಂದ್ಯಗಳಲ್ಲಿ ಅರ್ಧಶತಕ ಹೊಡೆದಿದ್ದೇನೆ. ಈ ನಿರ್ವಹಣೆ ಗೌತಮ್‌ ಭಯ್ಯ, ಕೋಚ್‌ಗಳಾದ ವಿಜಯ್‌ ಸರ್‌ ಮತ್ತು ಆ್ಯಂಡಿ ಫ್ಲವರ್‌ ಅವರಿಗೆ ತೃಪ್ತಿ ನೀಡಿದೆ. ಈ ಕಾರಣಕ್ಕಾಗಿ ಕೃಣಾಲ್‌ ಪಾಂಡ್ಯ ಅವರಿಗಿಂತ ಮೊದಲು ನನ್ನನ್ನು ಬ್ಯಾಟಿಂಗಿಗೆ ಕಳುಹಿಸಿದ್ದರು ಎಂದು ಬದೋನಿ ವಿವರಿಸಿದರು.

ಅಂಡರ್‌ 19 ಸಾಧನೆ
ಕ್ರಿಕೆಟ್‌ ಕೋಚ್‌ ತಾರಕ್‌ ಸಿನ್ಹ ಅವರ ಗರಡಿಯಲ್ಲಿ ಪಳಗಿದ್ದ ಬದೋನಿ ಅಂಡರ್‌-19 ಹಂತದಲ್ಲಿ ಶ್ರೇಷ್ಠ ನಿರ್ವಹಣೆ ನೀಡಿ ಗಮನ ಸೆಳೆದಿದ್ದರು. 2018ರಲ್ಲಿ ಶ್ರೀಲಂಕಾ ವಿರುದ್ಧದ ಯೂತ್‌ ಟೆಸ್ಟ್‌ನಲ್ಲಿ ಅವರು 185 ರನ್‌ ಗಳಿಸಿ ಅಜೇಯರಾಗಿ ಉಳಿದಿದ್ದರು. ಆಬಳಿಕ ನಡೆದ ಏಶ್ಯ ಕಪ್‌ನ ಫೈನಲ್‌ನಲ್ಲಿ ಕೇವಲ 28 ಎಸೆತಗಳಿಂದ 52 ರನ್‌ ಸಿಡಿಸಿದ ಸಾಧನೆ ಮಾಡಿದ್ದರು.

ಟಾಪ್ ನ್ಯೂಸ್

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsadasdas

IPL ಮೊದಲ ಕ್ವಾಲಿಫೈಯರ್‌ ಇಂದು; ಕೆಕೆಆರ್‌-ಹೈದರಾಬಾದ್‌ ಬಿಗ್‌ ಹಿಟ್ಟರ್ ಫೈಟ್‌

pvs

Malaysia Masters ಬ್ಯಾಡ್ಮಿಂಟನ್‌ ; ಬ್ರೇಕ್‌ ಮುಗಿಸಿ ಆಡಲಿಳಿದ ಪಿ.ವಿ.ಸಿಂಧು

Rohan Bopanna

Paris Olympics; ಬಾಲಾಜಿ, ಭಾಂಬ್ರಿ: ಜತೆಗಾರನ ಹೆಸರು ಸೂಚಿಸಿದ ಬೋಪಣ್ಣ

1-wwewqe

Retirement ಬಗ್ಗೆ ಧೋನಿ ಏನೂ ಹೇಳಿಲ್ಲ: ಸಿಎಸ್‌ಕೆ

1-fff

Geneva Open ಟೆನಿಸ್‌: ಸುಮಿತ್‌ಗೆ ಸೋಲು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

10-hunsur

Hunsur: ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಚಾವಣಿ, ಬ್ಯಾರನ್‌ಗೂ ಹಾನಿ

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

9-davangere

Davangere: ಮರ ಬಿದ್ದು ಕಾರು ಜಖಂ; ಚಾಲಕ ಪ್ರಾಣಾಪಾಯದಿಂದ ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.