ನಗರಸಭೆ ಸದಸ್ಯೆ ರೇಣಮ್ಮ ಇಡಿ ವಶಕ್ಕೆ


Team Udayavani, Mar 31, 2022, 2:29 PM IST

15ED

ರಾಯಚೂರು: ಸುಳ್ಳು ಜಾತಿ ಪ್ರಮಾಣದ ಆರೋಪದಡಿ ಕಲಬುರಗಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ರಾಯಚೂರು ನಗರಸಭೆಯ 31ನೇ ವಾರ್ಡ್‌ ಸದಸ್ಯೆ ರೇಣಮ್ಮ ಭೀಮರಾಯ ಅವರನ್ನು ಬುಧವಾರ ವಶಕ್ಕೆ ಪಡೆದರು.

ಪರಿಶಿಷ್ಟ ಜಾತಿಗೆ ಮೀಸಲಾದ ವಾರ್ಡ್‌ ನಲ್ಲಿ ಶಿಳ್ಳೆ ಕ್ಯಾತೆ ಸಮುದಾಯಕ್ಕೆ ಸೇರಿದ ರೇಣಮ್ಮ ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸಿ ಗೆಲುವು ಸಾಧಿಸಿದ್ದಾರೆ ಎಂದು ಸಂಘಟನೆ ಮುಖಂಡರೊಬ್ಬರು ದಾಖಲೆ ಸಮೇತ ದೂರು ನೀಡಿದ್ದರು. ಈ ಪ್ರಕರಣ ಕಲಬುರಗಿ ಹೈಕೋರ್ಟ್‌ ನಲ್ಲಿ ವಿಚಾರಣೆ ಹಂತದಲ್ಲಿತ್ತು. ಅಧ್ಯಕ್ಷರ ಚುನಾವಣೆ ಕಾರಣಕ್ಕೆ ಎಂಎಲ್‌ಸಿ ಶರಣಗೌಡ ಬಯ್ನಾಪುರ ಮತ್ತು ರೇಣಮ್ಮಗೆ ಮತದಾನ ಹಕ್ಕು ನೀಡುವಂತೆ ಕಾಂಗ್ರೆಸ್‌ನಿಂದ ಮತ್ತೆ ಹೈಕೋರ್ಟ್‌ ಗೆ ಅರ್ಜಿ ಸಲ್ಲಿಸಲಾಗಿತ್ತು.

ಈ ವೇಳೆ ನ್ಯಾಯಾಲಯ ರೇಣಮ್ಮಗೆ ಗುಪ್ತ ಮತದಾನಕ್ಕೆ ಅವಕಾಶ ನೀಡಿದೆ. ಆದರೆ, ಈ ಪ್ರಕರಣದ ವಿಚಾರಣೆ ಬಾಕಿ ಇರುವ ಕಾರಣಕ್ಕೆ ಚುನಾವಣೆ ಮುಗಿಯುತ್ತಿದ್ದಂತೆ ರೇಣಮ್ಮ ಅವರನ್ನು ನಗರಸಭೆ ಕಚೇರಿ ಆವರಣದಲ್ಲಿಯೇ ಇಡಿ ಅಧಿಕಾರಿಗಳು ವಶಕ್ಕೆ ಪಡೆದರು.

ಕಳೆದ ಬಾರಿ ನಗರಸಭೆ ಅಧ್ಯಕ್ಷರ ಚುನಾವಣೆ ವೇಳೆ ಕೂಡ ಇದೇ ರೀತಿಯಾಗಿತ್ತು. ಚುನಾವಣೆ ನಡೆದರೂ ಫಲಿತಾಂಶ ಒಂದು ವಾರ ತಡವಾಗಿ ಪ್ರಕಟಗೊಂಡಿತ್ತು.

ಟಾಪ್ ನ್ಯೂಸ್

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.