ಜನರ ಸಮಸ್ಯೆ ಪರಿಹರಿಸಿ

 ಕಾಟಾಚಾರವಾಗದಿರಲಿ ಕುಂದುಕೊರತೆ ಸಭೆಗಳು

Team Udayavani, Mar 31, 2022, 2:54 PM IST

12

ಹುಕ್ಕೇರಿ: ಗ್ರಾಮಗಳ ಕುಂದು ಕೊರತೆ ಸಭೆಯನ್ನು ಕಾಟಾಚಾರಕ್ಕೆ ಮಾಡದೇ ಸಾರ್ವಜನಿಕರ ಸಮಸ್ಯೆಗಳನ್ನು ತಿಳಿದು, ಪರಿಹರಿಸಲು ಅಧಿಕಾರಿಗಳು ಕಾರ್ಯನಿರತರಾಗಬೇಕೆಂದು ತಾಲೂಕಿನ ಇಂಗಳಿ , ಹೂಸೂರ, ಸುಲ್ತಾನಪೂರ ಗ್ರಾಮಸ್ಥರು ಆಗ್ರಹಿಸಿದರು.

ತಾಲೂಕಿನ ಹೂಸೂರ ಗ್ರಾಮದಲ್ಲಿ ಜರುಗಿದ ಕುಂದು ಕೊರತೆ ಸಭೆಯಲ್ಲಿ ಗ್ರಾಮಸ್ಥರು ಮಾತನಾಡಿ, ಕಳೆದೆರಡು ವರ್ಷಗಳಿಂದ ನೆರೆಹಾವಳಿಯಿಂದ ಮನೆ, ಜಾನುವಾರು ಜಲಾವೃತಗೊಂಡು ಲಕ್ಷಾಂತರ ರೂ. ಹಾನಿಯಾಗಿದೆ. ಜನ ಕಷ್ಟ ಅನುಭವಿಸುತ್ತಿದ್ದರೂ ಕೂಡ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಈ ವರ್ಷ ಮಳೆಗಾಲ ಪ್ರಾರಂಭದ ಮುಂಚೆ ನಮಗೆ ಶಾಶ್ವತವಾಗಿ ಮನೆ ಕಟ್ಟಿಕೊಳ್ಳಲು ಸ್ಥಳಾವಕಾಶ ಕಲ್ಪಿಸಬೇಕೆಂದು ಆಗ್ರಹಿಸಿದರು.

ಕಳೆದ ಎರಡು ವರ್ಷದ ಹಿಂದೆ ಸುಲ್ತಾನಪೂರ ಹಾಗೂ ಇಂಗಳಿ ನಡುವೆ ಹಿರಣ್ಯಕೇಶಿ ನದಿಗೆ ಅಡ್ಡಲಾಗಿ ಕಟ್ಟಿರುವ ಬ್ರೀಜ್‌ ಕಂ ಬಾಂದಾರದಿಂದಾಗಿ ಇಂಗಳಿ ಹಾಗೂ ಹೊಸೂರ ಗ್ರಾಮದಲ್ಲಿ ನೀರು ನುಗ್ಗುತ್ತಿದೆ. ಅದನ್ನು ತೆರವುಗೊಳಿಸಿ ದೊಡ್ಡದಾಗಿ ಬ್ರಿಜ್‌ ನಿರ್ಮಿಸಿ ಗ್ರಾಮದಲ್ಲಿ ನೀರು ನುಗ್ಗದಂತೆ ಮಾಡಬೇಕು. ಹೊಸೂರದಿಂದ ಹಿಡಕಲ್‌ ಡ್ಯಾಂ ಗೆ ಹೋಗುವ ರಸ್ತೆ ಹೆದಗೆಟ್ಟು ಹಲವಾರು ವರ್ಷಗಳು ಕಳೆದಿವೆ ಈ ರಸ್ತೆಯನ್ನು ಮಾಡಬೇಕೆಂದು ಅಧಿಕಾರಿಗಳಿಗೆ ತಿಳಿಸಿದರೂ ಕೂಡ ನಮ್ಮ ವ್ಯಾಪ್ತಿಗೆ ಒಳಪಡುವುದಿಲ್ಲ ಎಂದು ಹೇಳುತ್ತಾರೆ.

ಈ ರಸ್ತೆ ಯಾರ ವ್ಯಾಪ್ತಿಗೆ ಒಳಪಡುತ್ತದೆ ಎಂಬುದೇ ತಿಳಿಯದಂತಾಗಿದೆ. ತಹಶೀಲ್ದಾರ್‌ ಈ ಕುರಿತು ವಿಚಾರಿಸಿ, ರಸ್ತೆ ಮಾಡಬೇಕೆಂದು ಹೇಳಿದರು. ತಹಶೀಲ್ದಾರ ಡಿ.ಎಚ್‌ ಹೂಗಾರ ಸಾರ್ವಜನಿಕರ ಸಮಸ್ಯೆ ಅರಿತು, ಕೆಲವಕ್ಕೆ ಸ್ಥಳದಲ್ಲೇ ಪರಿಹಾರ ಸೂಚಿಸಿದರು. ಮನೆಗೆ ಶಾಶ್ವತ ಸ್ಥಳ ಹಾಗೂ ಬ್ರಿಜ್‌ ನಿರ್ಮಾಣ ಕುರಿತು ಜಿಲ್ಲಾಧಿಕಾರಿಗಳ ಜೊತೆ ಚರ್ಚಿಸಿ ಪರಿಹರಿಸಲಾಗುವುದು ಎಂದು ಹೇಳಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷ ಲಗಮಣ್ಣಾ ಮಾಲಾಡಿ, ಉಪಾಧ್ಯಕ್ಷ ತನುಶ್ರೀ ನಾಯಿಕ, ಜಿ.ಪಂ ಮಾಜಿ ಸದಸ್ಯ ಭೀಮಣ್ಣಾ ರಾಮಗೋನಟ್ಟಿ, ಪಿಡಿಒ ಎಮ್‌ ಗುಡಸಿ, ಬಸವರಾಜ ಕಟ್ಟಿ ಮತ್ತು ಗ್ರಾಪಂ ಸದಸ್ಯರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

1-qwewqewqe

Kejriwal ನಿವಾಸದಲ್ಲಿ ಹಲ್ಲೆ; ಕೊನೆಗೂ ದೂರು ದಾಖಲಿಸಿದ ಸ್ವಾತಿ ಮಲಿವಾಲ್

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crime (2)

Belagavi: ಇರಿದು ಯುವಕನ ಕೊಲೆ; ಆರೋಪಿಯ ಸೋದರಿಯನ್ನು ಪ್ರೀತಿಸುತ್ತಿದ್ದುದು ಕಾರಣ

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫಲ: ಶೆಟ್ಟರ್

ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫಲ: ಶೆಟ್ಟರ್

Belagavi; ಬಿರು ಬೇಸಿಗೆಯಲ್ಲೂ ಗೋಕಾಕ್ ಫಾಲ್ಸ್‌ನಲ್ಲಿ ಜಲವೈಭವ

Belagavi; ಬಿರು ಬೇಸಿಗೆಯಲ್ಲೂ ಗೋಕಾಕ್ ಫಾಲ್ಸ್‌ನಲ್ಲಿ ಜಲವೈಭವ

ಸರಳತೆ-ಸಮಾನತೆಯ ಸಮಾಜ ನಿರ್ಮಿಸೋಣ: ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ

ಸರಳತೆ-ಸಮಾನತೆಯ ಸಮಾಜ ನಿರ್ಮಿಸೋಣ: ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-wqewqewqe

MLC Election; ಕೊರಿಯರ್‌ ಕಚೇರಿಯಲ್ಲಿ ಅಪಾರ ಗಿಫ್ಟ್ ಬಾಕ್ಸ್‌!!

school

RTE; ಶಿಕ್ಷಣ ಹಕ್ಕು ಕಾಯ್ದೆ ಅರ್ಜಿ ಅವಧಿ ವಿಸ್ತರಣೆ

crime (2)

Belagavi: ಇರಿದು ಯುವಕನ ಕೊಲೆ; ಆರೋಪಿಯ ಸೋದರಿಯನ್ನು ಪ್ರೀತಿಸುತ್ತಿದ್ದುದು ಕಾರಣ

Thailand Open Super 500: ಸಾತ್ವಿಕ್‌ – ಚಿರಾಗ್‌ ಕ್ವಾರ್ಟರ್‌ಫೈನಲಿಗೆ

Thailand Open Super 500: ಸಾತ್ವಿಕ್‌ – ಚಿರಾಗ್‌ ಕ್ವಾರ್ಟರ್‌ಫೈನಲಿಗೆ

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.