ಕೌಟುಂಬಿಕ ಕಲಹ: ಪತ್ನಿಯ ಕತ್ತು ಹಿಸುಕಿ ಕೊಂದ ಪತಿ
Team Udayavani, Apr 1, 2022, 12:45 PM IST
ಕೊಳ್ಳೇಗಾಲ: ಪತ್ನಿಯ ಕತ್ತು ಹಿಸುಕಿ ಪತಿಯೇ ಕೊಲೆ ಮಾಡಿರುವ ಘಟನೆ ಪಟ್ಟಣದ ಕೊಳ್ಳೇಗಾಲದ ಮುಡಿಗುಂಡ ಬಡಾವಣೆಯಲ್ಲಿ ಶುಕ್ರವಾರ ನಡೆದಿದೆ.
ಚಿನ್ನಮ್ಮ (30) ಮೃತ ದುರ್ದೈವಿ.
10 ವರ್ಷ ಹಿಂದೆ ಕುಮಾರ್ (35) ಹಾಗೂ ಚಿನ್ನಮ್ಮ ಮುದುವೆಯಾಗಿದ್ದರು. ಇವರಿಬ್ಬರ ನಡುವೆ ಮನಸ್ತಾಪವಿದ್ದ ಹಿನ್ನೆಲೆ, ಪತಿ ಮುನಿಸಿಕೊಂಡು ತವರು ಮನೆಗೆ ಹೋಗಿದ್ದಳು. ಗುರುವಾರ ಮುಳ್ಳೂರು ಗ್ರಾಮಸ್ಥರ ಸಮ್ಮಖದಲ್ಲಿ ನ್ಯಾಯ ಪಂಚಾಯಿತಿ ಮಾಡಿ, ಗಂಡನೊಂದಿಗೆ ಕಳುಹಿಸಲಾಗಿತ್ತು. ಮತ್ತೆ ಜಗಳ ಮುಂಜಾನೆ ಆರಂಭವಾಗುತ್ತಿದಂತೆ ಪತಿ, ಪತ್ನಿಯನ್ನು ಕೊಲೆ ಮಾಡಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ:ವಿಹೆಚ್ ಪಿ, ಬಜರಂಗದಳ ಕಿಡಿಗೇಡಿಗಳ ಬಗ್ಗೆ ನನ್ನ ನಿಲುವು ಅಚಲ: ಹೆಚ್ ಡಿಕೆ ಟ್ವೀಟ್
ಮೃತಳಿಗೆ ಇಬ್ಬರು ಮಕ್ಕಳು ಇದ್ದು ಮೃತಳ ಸಹೋದರ ನೀಡಿದ ದೂರನ್ನು ದಾಖಲಿಸಿರುವ ಪಟ್ಟಣ ಠಾಣಾ ಪೊಲೀಸರು, ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಬೈಕ್-ಪಿಕ್ ಅಪ್ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು
Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
MUST WATCH
ಹೊಸ ಸೇರ್ಪಡೆ
ಉತ್ಪಾದನ ವಲಯದಲ್ಲಿ ಜಿಗಿತ: ಆರ್ಥಿಕತೆಗೆ ಮತ್ತಷ್ಟು ಬಲ
Haveri; ಕಮಲ-ಕೈ ನಡುವೆ ನೇರ ಸ್ಪರ್ಧೆ: ಯಾರ ಕೊರಳಿಗೆ ಏಲಕ್ಕಿ ಹಾರ?
Bagalkote: ಒಬ್ಬರಿಗೆ ಮೊದಲನೆಯದು, ಇನ್ನೊಬ್ಬರಿಗೆ ‘ಕಡೇ’ ಚುನಾವಣೆ!
ಜೂ.3: ಶಿಕ್ಷಕ, ಪದವೀಧರ ಕ್ಷೇತ್ರಗಳಿಗೆ ಚುನಾವಣೆ : ಯಾವ ಕ್ಷೇತ್ರದಲ್ಲಿ ಯಾರಿದ್ದರು?
DK Sivakumar: ಪ್ರಜ್ವಲ್ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ