19.69 ಲಕ್ಷ ರೂ. ಉಳಿತಾಯ ಬಜೆಟ್‌

ನರೇಗಲ್ಲ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ವಿಜಯಲಕ್ಷ್ಮಿ ಚಲವಾದಿ ಅವರಿಂದ ಆಯವ್ಯಯ ಮಂಡನೆ

Team Udayavani, Apr 1, 2022, 3:58 PM IST

19

ಗಜೇಂದ್ರಗಡ: ನರೇಗಲ್ಲ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ವಿಜಯಲಕ್ಷ್ಮೀ ಚಲವಾದಿ ಅವರು 2022-23ನೇ ಸಾಲಿನ 19.692 ಲಕ್ಷ ರೂ. ಉಳಿತಾಯ ಬಜೆಟ್‌ ಮಂಡಿಸಿದರು.

ಬಜೆಟ್‌ ಸಭೆಯಲ್ಲಿ ಮಾತನಾಡಿದ ಆಡಳಿತ ಪಕ್ಷದ ನಾಮನಿರ್ದೇಶಿತ ಸದಸ್ಯ ಬಸವರಾಜ ವಂಕಲಕುಂಟಿ, ಪಟ್ಟಣದ ಐತಿಹಾಸಿಕ ಹಿರೇಕೆರೆಯನ್ನು ಗ್ರಾಮಸ್ಥರು ನೆಲ-ಜಲ ಸಂರಕ್ಷಣಾ ಸಮಿತಿ ರಚನೆ ಮಾಡಿಕೊಂಡು ಸಮುದಾಯದ ಸಹಭಾಗಿತ್ವ ಹಾಗೂ ರೈತರ ಸಹಕಾರದಲ್ಲಿ ಹೂಳು ತೆಗೆಯುವ ಮೂಲಕ ಅಭಿವೃದ್ಧಿ ಮಾಡಿದ್ದರು. ಆದರೆ, ಈಗ ಮತ್ತೆ ಮುಳ್ಳಿನ ಕಂಟಿಗಳು ಬೆಳೆದು ಕೆರೆಯ ಸೌಂದರ್ಯ ಹಾಳಾಗಿದೆ. ಆದ್ದರಿಂದ, ಗ್ರಾಮಸ್ಥರ ಜೀವ ಜಲದ ಮೂಲವಾದ ಕೆರೆಯ ಅಭಿವೃದ್ಧಿ ಹಾಗೂ ಸ್ವತ್ಛತೆಗೆ ಪಟ್ಟಣ ಪಂಚಾಯ್ತಿ ಅಧಿಕಾರಿಗಳು ಮೊದಲ ಆದ್ಯತೆ ನೀಡಿಬೇಕೆಂದರು.

ಪಟ್ಟಣ ಪಂಚಾಯಿತಿ ವಿರೋಧ ಪಕ್ಷದ ನಾಯಕ ದಾವೂದ್‌ಅಲಿ ಕುದರಿ ಮಾತನಾಡಿ, ಪಟ್ಟಣವನ್ನು ಸ್ವಚ್ಛವಾಗಿಡುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರ ಕಾರ್ಮಿಕರ ವೇತನವನ್ನು ಸರಿಯಾದ ಸಮಯಕ್ಕೆ ಕೊಡಬೇಕೆಂದು ಆಗ್ರಹಿಸಿದರು.

ಸಾಮಾನ್ಯ ಸಭೆಯಲ್ಲಿ ಚರ್ಚೆ ಮಾಡಲಾಗುವ ವಿಷಯಗಳ ಬಗ್ಗೆ ಪಟ್ಟಣ ಪಂಚಾಯ್ತಿ ಸದಸ್ಯರು ಕೇಳಿದರೆ ಸರಿಯಾದ ಮಾಹಿತಿಯನ್ನು ಇಲ್ಲಿನ ಸಿಬ್ಬಂದಿ ನಿಡುತ್ತಿಲ್ಲ ಎಂದು ತರಾಟೆಗೆ ತೆಗೆದುಕೊಂಡರು.

ಸದಸ್ಯ ರಾಚಯ್ಯ ಮಾಲಗಿತ್ತಿಮಠ ಮಾತನಾಡಿ, ಮೂಲಭೂತ ಸೌಕರ್ಯ ಎಂದರೆ ಚರಂಡಿ, ರಸ್ತೆಗಳು ಅಷ್ಟೇ ಅಂದುಕೊಳ್ಳಬಾರದು. ಸಾರ್ವಜನಿಕರ ಕುಡಿಯುವ ನೀರಿಗೂ ಮಹತ್ವ ನೀಡಬೇಕು. ಹಲವು ಶುದ್ಧ ನೀರಿನ ಘಟಕಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಈ ಕುರಿತು ಸದಸ್ಯರು ಹೇಳಿದರು ಸಹ ಅಧಿಕಾರಿಗಳು ಜಾಣ ಕುರುಡರಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದರು.

ಕುಮಾರಸ್ವಾಮಿ ಕೋರಧಾನ್ಯಮಠ, ಫಕೀರಪ್ಪ ಮಳ್ಳಿ, ಮುತ್ತಪ್ಪ ನೂಲ್ಕಿ, ಮಲ್ಲಿಕಾರ್ಜುನಗೌಡ ಭೂಮನಗೌಡ್ರ, ಶ್ರೀಶೈಲಪ್ಪ ಬಂಡಿಹಾಳ, ಬಸೀರಾಬಾನು ನದಾಫ್‌, ವಿಶಾಲಾಕ್ಷಿ ಹೊಸಮನಿ, ಜ್ಯೋತಿ ಪಾಯಪ್ಪಗೌಡ್ರ, ಮಂಜುಳಾ ಹುರಳಿ, ಮಲಿಕಸಾಬ ರೋಣದ, ಈರಪ್ಪ ಜೋಗಿ, ಅಕ್ಕಮ್ಮ ಮಣ್ಣೊಡ್ಡರ, ಶಕುಂತಲಾ ಧರ್ಮಾಯತ, ಎಸ್‌.ಎ.ಜಕ್ಕಲಿ, ವೆಂಕಟೇಶ ಮಡಿವಾಳರ, ಪರಶುರಾಮ ರಾಂಪೂರ ಇದ್ದರು.

ಮುಖ್ಯಾಧಿಕಾರಿ ಗೈರು-ಆಕ್ರೋಶ: ಈ ಹಿಂದೆ ನಡೆದ ಬಜೆಟ್‌ ಪೂರ್ವಭಾವಿ ಸಭೆಗೆ ಆರೋಗ್ಯದ ನೆಪವೊಡ್ಡಿ ಗೈರಾಗಿದ್ದ ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ಹನುಮಂತಪ್ಪ ಮಣ್ಣವಡ್ಡರ, ಇದೀಗ ಬಜೆಟ್‌ ಮಂಡನೆಗೂ ಗೈರಾಗಿದ್ದಾರೆ. ಚುನಾಯಿತ ಸದಸ್ಯರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಲಾಗದೇ ಫಲಾಯನ ಮಾಡಿದ್ದಾರೆ. ಮುಖ್ಯಾ ಧಿಕಾರಿಗಳ ಅನುಪಸ್ಥಿತಿಯಲ್ಲಿ ಬಜೆಟ್‌ ಮಂಡನೆ ಸಮಂಜಸವಲ್ಲ ಎಂದು ವಿಪಕ್ಷ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.