ಪಶ್ಚಿಮ ಬಂಗಾಲ ಸಿಎಂ ಮಮತಾ ಬ್ಯಾನರ್ಜಿ ಸಲಹೆ ಸ್ವಾಗತಿಸಿದ ಕಾಂಗ್ರೆಸ್
Team Udayavani, Apr 2, 2022, 7:25 AM IST
ಕೋಲ್ಕತಾ: ಬಿಜೆಪಿಯನ್ನು ಮುಂದಿನ ಲೋಕಸಭೆ ಚುನಾವಣೆ ಯಲ್ಲಿ ಎದುರಿಸುವ ನಿಟ್ಟಿನಲ್ಲಿ ವಿಪ ಕ್ಷಗಳೆಲ್ಲವೂ ಒಗ್ಗೂಡಿ, ಮೈತ್ರಿ ಸಾಧಿ ಸಬೇಕು ಎಂಬ ಪಶ್ಚಿಮ ಬಂಗಾಲ ಸಿಎಂ ಮಮತಾ ಬ್ಯಾನರ್ಜಿ ಸಲಹೆಯನ್ನು ಕಾಂಗ್ರೆಸ್ ಸ್ವಾಗತಿಸಿದೆ.
ರಾಜ್ಯಸಭೆಯ ಕಾಂಗ್ರೆಸ್ನ ಉಪನಾಯಕ ಆನಂದ ಶರ್ಮ “ಪಿಟಿಐ’ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿ “ವಿಪಕ್ಷಗಳ ಒಕ್ಕೂಟ ಎನ್ನುವುದು ಕಾಂಗ್ರೆಸ್ ಪ್ರತಿಪಾದಿಸುತ್ತಾ ಬರುತ್ತಿದ್ದ ವಿಚಾರವಾಗಿದೆ.
137 ವರ್ಷಗಳ ಇತಿಹಾಸ ಹೊಂದಿರುವ ಕಾಂಗ್ರೆಸ್ ಮತ್ತು ಇತರ ವಿಪಕ್ಷಗಳ ನಡುವೆ ಇರುವ ಸಣ್ಣ ಮಟ್ಟದ ಭಿನ್ನಾಭಿಪ್ರಾಯಗಳನ್ನು ಮರೆತು ಕೋಮುವಾದ ಪ್ರತಿಪಾದಿಸುತ್ತಿರುವ ಬಿಜೆಪಿಯನ್ನು ಸೋಲಿಸಲೇಬೇಕಾಗಿದೆ’ ಎಂದು ಹೇಳಿದ್ದಾರೆ.
ರಾಷ್ಟ್ರಮಟ್ಟದ ಮೈತ್ರಿಕೂಟದ ಪ್ರಸ್ತಾವ ಮಾಡುವ ವೇಳೆ, ಕಾಂಗ್ರೆಸ್ ಕೇಂದ್ರ ಸ್ಥಾನದಲ್ಲಿಯೇ ಇರುತ್ತದೆ ಎಂದು ಶರ್ಮಾ ಪ್ರತಿಪಾದಿಸಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋತಿದ್ದರೂ ಶೇಕಡಾವಾರು ಮತ ಪ್ರಮಾಣ 19.55 ಇದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್