ಬಾಲ ಕಾರ್ಮಿಕ ಪದ್ದತಿ ನಿರ್ಮೂಲನೆ ಸಂಚಾರಿ ಜಾಗೃತಿ ವಾಹನಕ್ಕೆ ಚಾಲನೆ


Team Udayavani, Apr 3, 2022, 1:16 PM IST

10child-labour

ವಿಜಯಪುರ: ಜಿಲ್ಲೆಯಲ್ಲಿ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಜಾಗೃತಿಗಾಗಿ ಸಂಚಾರಿ ವಾಹನಕ್ಕೆ ಜಿಲ್ಲಾ ಧಿಕಾರಿ ಪಿ.ಸುನೀಲಕುಮಾರ ಚಾಲನೆ ನೀಡಿದರು.

2ನೇ ವೃತ್ತದ ಕಾರ್ಮಿಕ ನಿರೀಕ್ಷಕಿ ಜಗದೇವಿ ಸಜ್ಜನ, ಬಾಲಕಾರ್ಮಿಕ ಕಾಯ್ದೆ 1986 ರಡಿ- 14 ವರ್ಷದೊಳಗಿನ ಮಕ್ಕಳು ಹೊಟೇಲ್‌, ಗ್ಯಾರೇಜ್‌ ಸೇರಿದಂತೆ ಇನ್ನೀತರ ಯಾವುದೇ ಉದ್ದಿಮೆ ಹಾಗೂ ವ್ಯವಹಾರಿ ಸಂಸ್ಥೆಗಳಲ್ಲಿ ಮಕ್ಕಳು ದುಡಿಯುವಂತಿಲ್ಲ ಹಾಗೂ ಮಾಲೀಕರು ದುಡಿಸಿಕೊಳ್ಳುವಂತಿಲ್ಲ. ಕಿಶೋರ ಕಾರ್ಮಿಕ ತಿದ್ದುಪಡಿ ಕಾಯ್ದೆ-2016 ರಡಿಯಲ್ಲಿ 14ರಿಂದ 18 ವರ್ಷದೊಳಗಿನ ಮಕ್ಕಳು ಕಿಶೋರ ಕಾರ್ಮಿಕರಾಗಿದ್ದು, ಅವರು ಅಪಾಯಕಾರಿ ಉದ್ದಿಮೆಗಳಲ್ಲಿ ದುಡಿಯುವಂತಿಲ್ಲ ಎಂದು ವಿವರಿಸಿದರು.

ಒಂದೊಮ್ಮೆ ಈ ಕಾಯ್ದೆನಗಳನ್ನು ಮೀರಿ ಬಾಲ ಕಾರ್ಮಿಕರನ್ನು ದುಡಿಸಿಕೊಂಡಲ್ಲಿ ಮಾಲೀಕರಿಗೆ ಹಾಗೂ ಕೆಲಸಕ್ಕೆ ಕಳುಹಿಸಿಕೊಟ್ಟ ಪಾಲಕರಿಗೆ ಕಾನೂನಿನ್ವಯ 50 ಸಾವಿರ ರು. ದಂಡ, 2 ವರ್ಷ ಜೈಲು ಶಿಕ್ಷೆ ವಿಧಿಸಲಾಗುವುದು. ವಿದ್ಯೆ ಕಲಿಯುವ ವಯಸ್ಸಿನಲ್ಲಿ ಮಕ್ಕಳನ್ನು ದುಡಿಮೆಗೆ ಹಚ್ಚುವುದು ಅವರ ಶೈಕ್ಷಣಿಕ ಹಕ್ಕಿನ ವಂಚನೆಯಾಗಲಿದೆ ಎಂದು ವಿವರಿಸಿದರು.

ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ರಾಮನಗೌಡ ಕನ್ನೊಳ್ಳಿ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ನಿರ್ದೇಶಕಿ ನೀಲಮ್ಮ ಖೇಡಗಿ, ಪಾರ್ವತಿ ಶಿವನಾಳ, ಬಾಳಪ್ಪ ಇದ್ದರು.

ಟಾಪ್ ನ್ಯೂಸ್

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

Aravinda Limbavali reacts to Prajwal Case

Prajwal Case; ಪಕ್ಷಕ್ಕೆ ಮುಜುಗರ ಆಗಿರುವುದು ಸತ್ಯ: ಅರವಿಂದ ಲಿಂಬಾವಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Supreme Court

ಒಂದೇ ಹೆಸರಿರುವ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಇಲ್ಲ: ಸುಪ್ರೀಂ

1-ewqeqewq

Eknath Shinde ಬಣ ಶಿವಸೇನೆ ಸೇರಿದ ಮಾಜಿ ಸಂಸದ ಸಂಜಯ ನಿರುಪಮ್‌

2000

2,000 ರೂ.ನ 97.76% ನೋಟು ವಾಪಸ್‌: ಆರ್‌ಬಿಐ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.