ಉಜಿರೆ ಗಾಂಧಿನಗರ: ಕಸ ಎಸೆದು ಸೌಂದರ್ಯಕ್ಕೆ ಧಕ್ಕೆ


Team Udayavani, Apr 4, 2022, 9:36 AM IST

garbage

ಬೆಳ್ತಂಗಡಿ: ಉಜಿರೆ ಗ್ರಾ.ಪಂ. ತನ್ನ ನಗರದ ಎಲ್ಲ ಪ್ರದೇಶಗಳಿಗೆ ಸ್ವತ್ಛತ ವಾಹನ ಕಳುಹಿಸಿ ತ್ಯಾಜ್ಯಗಳನ್ನು ಸಂಗ್ರಹಿಸಿ, ವಿಂಗಡಿಸಿ ಆದಾಯ ಸಂಪನ್ಮೂಲವಾಗಿ ಪರಿವರ್ತಿಸುವ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸುತ್ತಿದೆ. ಆದರೆ ಇನ್ನೂ ನಗರದ ಕೆಲವು ಭಾಗಗಳಲ್ಲಿ ಸ್ಥಳೀಯರು ತಮ್ಮ ಮನೆಗಳ ಕಸ-ತ್ಯಾಜ್ಯಗಳನ್ನು ರಸ್ತೆ ಬದಿಗಳಲ್ಲಿ,ಚರಂಡಿ-ಮೋರಿಗಳಲ್ಲಿ ಎಸೆಯುವ ಮೂಲಕ ನಗರದ ಸೌಂದರ್ಯಕ್ಕೆ ಧಕ್ಕೆ ತರುತ್ತಿದ್ದಾರೆ.

ಉಜಿರೆ ಗ್ರಾಮದ ಗಾಂಧಿನಗರ ಪ್ರದೇಶದ ಮೋರಿಯ ಇಕ್ಕೆಡೆಗಳಲ್ಲಿ ತ್ಯಾಜ್ಯಗಳ ರಾಶಿಯೇ ಕಂಡುಬರುತ್ತಿದೆ. ಬಟ್ಟೆ ಬರೆಗಳ ಮೂಟೆಗಳು, ಹೊಟೇಲಿನ ತ್ಯಾಜ್ಯಗಳು, ಪದಾರ್ಥಗಳನ್ನು ತಂದು ಸುರಿಯುತ್ತಿರುವುದರಿಂದ ಪರಿಸರ ದುರ್ನಾತದಿಂದ ರಸ್ತೆಯಲ್ಲಿ ನಡೆದಾಡಲೂ ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ನಾಗರಿಕರು ಹಾಗೂ ಹೊರಗಿನವರು ಇಲ್ಲಿ ತ್ಯಾಜ್ಯಗಳನ್ನು ಸುರಿಯುತ್ತಿರುವುದರಿಂದ ದಿನದಿನಕ್ಕೆ ಕಸದ ರಾಶಿ ಬೆಳೆಯುತ್ತಿದೆ.

ಕಸ ಎಸೆಯುವವರ ಮೇಲೆ ಗ್ರಾ.ಪಂ. ದಂಡ ವಿಧಿಸಿ ಎಚ್ಚರಿಕೆಯ ಜಾಗೃತಿ ಮೂಡಿಸಿದರೆ ಎಲ್ಲೆಂದರಲ್ಲಿ ಕಸ ಎಸೆಯುವುದು ನಿಲ್ಲಬಹುದು. ಸ್ವತ್ಛ ಉಜಿರೆ ಗ್ರಾ.ಪಂ. ಕಾರ್ಯದೊಂದಿಗೆ ನಾಗರಿಕರೂ ತಮ್ಮ ಕರ್ತವ್ಯವನ್ನು ಸಮರ್ಪಕವಾಗಿ ನಿರ್ವಹಿಸಬೇಕಾಗಿದೆ.

ಕಸ-ತ್ಯಾಜ್ಯಗಳನ್ನು ಎಲ್ಲೆಂದರಲ್ಲಿ ಎಸೆಯುವವರ ವಿರುದ್ಧ ಈಗಾಗಲೇ ಉಜಿರೆ ಗ್ರಾ.ಪಂ. ಪತ್ತೆ ಹಚ್ಚಿ ಅವರಿಂದಲೇ ಕಸ ತೆಗೆಸಿ ಸ್ವತ್ಛಗೊಳಿಸಿದ ಮತ್ತು ಅಂಥವರಿಗೆ ಎಚ್ಚರಿಕೆ ನೀಡಿ ದಂಡ ವಿಧಿಸಿದ ನಿದರ್ಶನಗಳಿದ್ದರೂ ಸಾರ್ವಜನಿಕರು ಇನ್ನೂ ತ್ಯಾಜ್ಯಗಳನ್ನು ರಸ್ತೆ ಬದಿ ಹಾಗೂ ಮೋರಿ-ತೋಡುಗಳಿಗೆಸೆದು ತಮ್ಮ ಅನಾಗರಿಕತೆಯನ್ನು ಬಿಂಬಿಸುತ್ತಿದ್ದಾರೆ.

ಅದನ್ನು ಪತ್ತೆಹಚ್ಚಿ ಗ್ರಾ.ಪಂ. ಅವರ ಮೇಲೆ ಹೆಚ್ಚಿನ ದಂಡ ವಿಧಿಸಿ ಎಚ್ಚರಿಕೆ ನೀಡಬೇಕಾಗಿದೆ ಎಂದು ಸಾರ್ವಜನಿಕರು, ವರ್ತಕರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

KR Nagar ಶಾಸಕರ ಚಿತಾವಣೆ ಮೇರೆಗೆ ರೇವಣ್ಣ ವಿರುದ್ಧ ಪ್ರಕರಣ: ಜೆಡಿಎಸ್‌

KR Nagar ಶಾಸಕರ ಚಿತಾವಣೆ ಮೇರೆಗೆ ರೇವಣ್ಣ ವಿರುದ್ಧ ಪ್ರಕರಣ: ಜೆಡಿಎಸ್‌

1-wqeqweqwewq

IPL; ಸೂರ್ಯ ಶತಕದ ಪ್ರತಾಪ: ಹೈದರಾಬಾದ್ ವಿರುದ್ಧ ಮುಂಬೈಗೆ 7 ವಿಕೆಟ್ ಜಯ

ಮೊಬೈಲ್‌ಗ‌ಳಲ್ಲಿ ಅಶ್ಲೀಲ ವೀಡಿಯೋ ಇಟ್ಟುಕೊಳ್ಳದಿರಿ: ಎಸ್‌ಐಟಿ

ಮೊಬೈಲ್‌ಗ‌ಳಲ್ಲಿ ಅಶ್ಲೀಲ ವೀಡಿಯೋ ಇಟ್ಟುಕೊಳ್ಳದಿರಿ: ಎಸ್‌ಐಟಿ

Bhavani ರೇವಣ್ಣಗೂ ಶೀಘ್ರ ಎಸ್‌ಐಟಿ ನೋಟಿಸ್‌

Bhavani ರೇವಣ್ಣಗೂ ಶೀಘ್ರ ಎಸ್‌ಐಟಿ ನೋಟಿಸ್‌

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

1-wqeqweqw

Yellow alert; ಬೆಂಗಳೂರು ನಗರ ಸೇರಿ ಸುತ್ತಮುತ್ತ ಆಲಿಕಲ್ಲು ಸಹಿತ ಮಳೆ

1-wqewqewqe

Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Belthangady ವೇಣೂರಿನ ಬಾಹುಬಲಿಗೆ ಮಸ್ತಕಾಭಿಷೇಕ; ವಿರಾಟ್‌ ವಿರಾಗಿಗೆ ಮಜ್ಜನ ಸಮಾಪನ

Belthangady ವೇಣೂರಿನ ಬಾಹುಬಲಿಗೆ ಮಸ್ತಕಾಭಿಷೇಕ; ವಿರಾಟ್‌ ವಿರಾಗಿಗೆ ಮಜ್ಜನ ಸಮಾಪನ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

KR Nagar ಶಾಸಕರ ಚಿತಾವಣೆ ಮೇರೆಗೆ ರೇವಣ್ಣ ವಿರುದ್ಧ ಪ್ರಕರಣ: ಜೆಡಿಎಸ್‌

KR Nagar ಶಾಸಕರ ಚಿತಾವಣೆ ಮೇರೆಗೆ ರೇವಣ್ಣ ವಿರುದ್ಧ ಪ್ರಕರಣ: ಜೆಡಿಎಸ್‌

1-wqeqweqwewq

IPL; ಸೂರ್ಯ ಶತಕದ ಪ್ರತಾಪ: ಹೈದರಾಬಾದ್ ವಿರುದ್ಧ ಮುಂಬೈಗೆ 7 ವಿಕೆಟ್ ಜಯ

ಮೊಬೈಲ್‌ಗ‌ಳಲ್ಲಿ ಅಶ್ಲೀಲ ವೀಡಿಯೋ ಇಟ್ಟುಕೊಳ್ಳದಿರಿ: ಎಸ್‌ಐಟಿ

ಮೊಬೈಲ್‌ಗ‌ಳಲ್ಲಿ ಅಶ್ಲೀಲ ವೀಡಿಯೋ ಇಟ್ಟುಕೊಳ್ಳದಿರಿ: ಎಸ್‌ಐಟಿ

Bhavani ರೇವಣ್ಣಗೂ ಶೀಘ್ರ ಎಸ್‌ಐಟಿ ನೋಟಿಸ್‌

Bhavani ರೇವಣ್ಣಗೂ ಶೀಘ್ರ ಎಸ್‌ಐಟಿ ನೋಟಿಸ್‌

police

Chikkaballapur: ಆಂಧ್ರದಿಂದ ಗಾಂಜಾ ತರುತ್ತಿದ್ದ ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.