ಶೀಘ್ರ ತೆರವಾಗಬೇಕಿದೆ ಹೂಳು, ಪೊದೆ


Team Udayavani, Apr 4, 2022, 10:01 AM IST

venoor

ವೇಣೂರು: ಇಲ್ಲಿಯ ಮುಖ್ಯಪೇಟೆಯ ಹೆದ್ದಾರಿ ಬದಿಯ ಚರಂಡಿಯಲ್ಲಿ ಹೂಳು ತುಂಬಿರುವುದು ಮಾತ್ರವಲ್ಲದೆ ಪೊದೆಗಳು ಬೆಳೆದು ಮಳೆಗಾಲಕ್ಕೆ ಕೃತಕ ನೆರೆ ಭೀತಿ ಎದುರಾಗಿದೆ.

ಬೇಸಗೆಯಲ್ಲಿ ಕಸಕಡ್ಡಿ, ತ್ಯಾಜ್ಯ ಸೇರಿಕೊಂಡು ಮಳೆ ಗಾಲದಲ್ಲಿ ಮಳೆ ನೀರಿನ ಹರಿವಿಗೆ ಅಡ್ಡಿಯುಂಟಾಗುತ್ತಿದ್ದು, ಕೆಲವೆಡೆ ಚರಂಡಿ, ಮೋರಿಗಳು ಪೂರ್ಣ ಬಂದ್‌ ಆಗಿರುವ ಸ್ಥಿತಿಯಲ್ಲಿದೆ.

ಕೆಲವೆಡೆ ಚರಂಡಿಯೇ ಇಲ್ಲ

ವೇಣೂರು ಮುಖ್ಯಪೇಟೆಯಲ್ಲಿ ಕೆಲವೆಡೆ ಚರಂಡಿಯೇ ಇಲ್ಲ, ಕೆಲವೆಡೆ ಚರಂಡಿಗೆ ಜಾಗವೂ ಇಲ್ಲ. ಹೀಗಾಗಿ ಮಳೆನೀರು ರಸ್ತೆಯಲ್ಲೇ ಹರಿಯುತ್ತಿರುವ ದೃಶ್ಯ ಮಾಮೂಲು ಎಂಬಂತಾಗಿದೆ. ವೇಣೂರು ಹಾಲು ಉತ್ಪಾದಕರ ಸಂಘದ ಬಳಿಯಿರುವ ಹೆದ್ದಾರಿಯ ಮೋರಿ ಹೂಳು ತುಂಬಿ ಬ್ಲಾಕ್‌ ಆಗಿದೆ. ಕಳೆದ ಬಾರಿಯ ಮಳೆಗಾಲದ ಮುನ್ನ ಸ್ಥಳೀಯ ಗ್ರಾ.ಪಂ. ದುರಸ್ತಿಗೊಳಿಸುವ ಪ್ರಯತ್ನ ಮಾಡಿತ್ತು. ಆದರೆ ಫಲ ನೀಡಿಲ್ಲ. ಇಲ್ಲಿ ಚರಂಡಿಯ ನೀರು ಹೆದ್ದಾರಿಯಲ್ಲೇ ಹರಿಯುತ್ತದೆ.

ಕೃತಕ ನೆರೆ ಸೃಷ್ಟಿ

ವೇಣೂರು ಕಾಲೇಜು ತಂಗುದಾಣದ ಬಳಿಯ ಚರಂಡಿಯ ನಿರ್ವಹಣೆ ಅಗತ್ಯವಾಗಿ ಆಗಬೇಕಿದೆ. ಕಳೆದ ಬಾರಿ ಹೆದ್ದಾರಿ ಬದಿಯ ವಾಣಿಜ್ಯ ಸಂಕೀರ್ಣದೊಳಗೆ ನೀರು ನುಗ್ಗಿತ್ತು. ದುರಸ್ತಿಗೆ ಉದಾಸೀನ ತೋರಿದರೆ ಕೃತಕ ನೆರೆ ಸೃಷ್ಟಿ ಯಾಗುವ ಆತಂಕವನ್ನು ಜನ ವ್ಯಕ್ತ ಪಡಿಸಿದ್ದಾರೆ.

ಹೆದ್ದಾರಿಯಲ್ಲೇ ಚರಂಡಿ ನೀರು

ವೇಣೂರು ಜೆ.ಪಿ. ಟವರ್‌ ಮುಂಭಾಗದ ರಸ್ತೆಯಲ್ಲಿ ಪ್ರತೀ ಮಳೆಗಾಲದಲ್ಲಿ ನೆರೆ ಸೃಷ್ಟಿಯಾಗುತ್ತದೆ. ಇಲ್ಲಿದ್ದ ಚರಂಡಿ ಸಂಪೂರ್ಣ ಮುಚ್ಚಲ್ಪಟ್ಟಿದ್ದು, ಹೆದ್ದಾರಿಯಲ್ಲೇ ಚರಂಡಿ ನೀರು ಹರಿಯುವಂತಾಗಿದೆ. ಹೆದ್ದಾರಿಯುದ್ದಕ್ಕೂ ಬದಿಯಲ್ಲಿ ಹರಿಯುವ ನದಿ ಇದ್ದರೂ ಚರಂಡಿ ನೀರನ್ನು ಸಮರ್ಪಕವಾಗಿ ನದಿಗೆ ಬಿಡಲು ಸಾಧ್ಯವಾಗಿಲ್ಲ ಎಂಬ ಮಾತುಗಳು ಕೇಳಿ ಬಂದಿದೆ. ಪೇಟೆಯಲ್ಲಿ ಕೆಲವೆಡೆ ಚರಂಡಿಯ ಮೇಲ್ಭಾಗಕ್ಕೆ ಅಳವಡಿಸಿರುವ ಸ್ಲಾéಬ್‌ಗಳು ಮುರಿದು ಬಿದ್ದಿವೆ. ಇನ್ನು ಕೆಲವು ಮುರಿಯುವ ಸ್ಥಿತಿಯಲ್ಲಿದೆ. ಸ್ಲ್ಯಾಬ್‌ಗಳನ್ನು ತೆಗೆದು ಚರಂಡಿ ಸ್ವತ್ಛಗೊಳಿಸುವ ಕಾರ್ಯಕ್ಕೆ ಸಂಬಂಧಿತ ಇಲಾಖೆಗಳು, ಸ್ಥಳೀಯಾಡಳಿತಗಳು ಮುಂದಾಗಬೇಕಿದೆ.

ಟಾಪ್ ನ್ಯೂಸ್

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

9-kushtagi

Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.