ಎಡದಂಡೆ ಮುಖ್ಯ ಕಾಲುವೆಗೆ 6ರ ವರೆಗೆ ನೀರು ಪೂರೈಕೆ


Team Udayavani, Apr 4, 2022, 3:15 PM IST

15canel

ನಾರಾಯಣಪುರ: ಬಸವಸಾಗರ ಜಲಾಶಯದ ಎಡದಂಡೆ ಮುಖ್ಯ ಕಾಲುವೆಗೆ ಏ. 6ರವರೆಗೆ ನೀರು ಹರಿಸಲಾಗುತ್ತದೆ ಎಂದು ಅಣೆಕಟ್ಟು ವಿಭಾಗದ ಎಕ್ಸಿಕ್ಯೂಟಿವ್‌ ಎಂಜನಿಯರ್‌ ಶಂಕರ ನಾಯ್ಕೋಡಿ ಮಾಹಿತಿ ನೀಡಿದ್ದಾರೆ.

ಈಗಾಗಲೇ ಹಿಂಗಾರು ಹಂಗಾಮಿನ ಬೆಳೆಗಳ ಸಂರಕ್ಷಣೆ, ಕೆರೆಗಳು ಹಾಗೂ ಇಂಪೌಂಡಿಂಗ್‌ ರಿಸರವೈಯರ್‌ ತುಂಬಿಸಿಕೊಳ್ಳಲು ಅಚ್ಚುಕಟ್ಟು ಭಾಗದ ಶಾಸಕರು, ರೈತರು ಹಾಗೂ ರೈತ ಸಂಘಟನೆಗಳು ಏ. 4ರಿಂದ ಏ. 10ರವರಗೆ ಕಾಲುವೆಗಳಿಗೆ ನೀರನ್ನು ಹರಿಸುವಂತೆ ಮನವಿ ಮಾಡಿದೆ.

ಹೀಗಾಗಿ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರಾದ ಗೋವಿಂದ ಕಾರಜೋಳ ಅವರ ನಿರ್ದೇಶನದಂತೆ ಜಲಾಶಯದಲ್ಲಿ ಉಳಿತಾಯವಾದ ನೀರನ್ನು ಏ. 4ರಿಂದ ಏ. 6ರವರೆಗೆ 3 ದಿನಗಳವರೆಗೆ ನೀರು ಹರಿಸಲಾಗುತ್ತದೆ. ಈ ಹಿಂದೆ ಹಿಂಗಾರು ಹಂಗಾಮಿಗೆ ನೀರು ಹರಿಸಲು ಕರೆಯಲಾದ ನೀರಾವರಿ ಸಲಹಾ ಸಮಿತಿ ಸಭೆ ನಿರ್ದೇಶನದಂತೆ ಮುಖ್ಯ ಕಾಲುವೆಗಳಿಗೆ ಏ. 3ರವರೆಗೆ ನೀರು ಹರಿಸಿ ಬಳಿಕ ನೀರು ಸ್ಥಗಿತಗೊಳಿಸಲು ಹೇಳಲಾಗಿತ್ತು ಎಂದು ಪತ್ರಿಕೆಗೆ ತಿಳಿಸಿದರು.

ಟಾಪ್ ನ್ಯೂಸ್

sunita williams

Sunita williams ಬಾಹ್ಯಾಕಾಶ ಯಾನ 90 ನಿಮಿಷಗಳಿದ್ದಾಗ ರದ್ದು!

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

16-

ಮೂಡುಬಿದಿರೆ: ಹಿಟಾಚಿಗಳ ಬ್ಯಾಟರಿ ಕಳವು

yuzvendra Chahal

IPL 2024; ಹೊಸ ಭಾರತೀಯ ದಾಖಲೆ ಬರೆದ ಯುಜುವೇಂದ್ರ ಚಾಹಲ್

14-

Kundapura ಭಾಗದ ಅಪರಾಧ ಸುದ್ದಿಗಳು

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

13

Byndoor: ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

sunita williams

Sunita williams ಬಾಹ್ಯಾಕಾಶ ಯಾನ 90 ನಿಮಿಷಗಳಿದ್ದಾಗ ರದ್ದು!

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

16-

ಮೂಡುಬಿದಿರೆ: ಹಿಟಾಚಿಗಳ ಬ್ಯಾಟರಿ ಕಳವು

yuzvendra Chahal

IPL 2024; ಹೊಸ ಭಾರತೀಯ ದಾಖಲೆ ಬರೆದ ಯುಜುವೇಂದ್ರ ಚಾಹಲ್

14-

Kundapura ಭಾಗದ ಅಪರಾಧ ಸುದ್ದಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.