ಕೊಂಬು ಮುರಿದು ಗಾಯಗೊಂಡಿದ್ದ ಹೋರಿ ರಕ್ಷಣೆ


Team Udayavani, Apr 4, 2022, 9:37 PM IST

ಕೊಂಬು ಮುರಿದು ಗಾಯಗೊಂಡಿದ್ದ ಹೋರಿ ರಕ್ಷಣೆ

ಸಾಗರ: ಇಲ್ಲಿನ ಚಾಮರಾಜಪೇಟೆಯ ವ್ಯಾಪ್ತಿಯಲ್ಲಿ ಹೋರಿಯೊಂದಕ್ಕೆ ಕೊಂಬು ಮುರಿದು ಗಾಯವಾಗಿದ್ದ ಹಿನ್ನೆಲೆಯಲ್ಲಿ ಬಜರಂಗದಳ, ವಿಶ್ವಹಿಂದೂ ಪರಿಷತ್ ಮತ್ತಿತರ ಗೋಪ್ರೇಮಿ ಸಂಘಟನೆಗಳು ಸೂಕ್ತ ಚಿಕಿತ್ಸೆ ನೀಡಿ, ಪುಣ್ಯಕೋಟಿ ಗೋಶಾಲೆಗೆ ಕಳುಹಿಸಿಕೊಟ್ಟ ಘಟನೆ ಸೋಮವಾರ ನಡೆದಿದೆ.

ಕಳೆದ ನಾಲ್ಕಾರು ದಿನಗಳಿಂದ ಬೀಡಾಡಿ ಹೋರಿಯೊಂದರ ಕೊಂಬು ಕಿತ್ತು ತೀವ್ರವಾದ ರಕ್ತಸ್ರಾವವಾಗುತ್ತಿತ್ತು. ಖಾಸಗಿ ಬಸ್ ಹಳೆಯ ನಿಲ್ದಾಣ, ನಗರಠಾಣೆ ವ್ಯಾಪ್ತಿ ಪರದಾಡುತ್ತಿದ್ದ ಹೋರಿಯನ್ನು ಗಮನಿಸಿದ ಬಜರಂಗದಳ, ವಿಶ್ವಹಿಂದುಪರಿಷತ್ ಕಾರ‍್ಯಕರ್ತರು ಸುಮಾರು 6 ತಾಸುಗಳ ಕಾರ‍್ಯಾಚರಣೆ ನಡೆಸಿ, ಪೇಟೆ ಠಾಣೆಯ ಮುಂಭಾಗದಲ್ಲಿ ಹೋರಿಯನ್ನು ಹಿಡಿಯುವಲ್ಲಿ ಸಫಲರಾಗಿದ್ದಾರೆ.

ನಂತರ ಪಶು ಇಲಾಖೆಯ ತಜ್ಞರ ನೆರವಿನಿಂದ ಸೂಕ್ತ ಚಿಕಿತ್ಸೆ ಕೊಡಿಸಿದ್ದಾರೆ. ಚಿಕಿತ್ಸೆ ಪಡೆದುಕೊಂಡ ಹೋರಿಯನ್ನು ಸಮೀಪದ ಪುಣ್ಯಕೋಟಿ ಗೋಶಾಲೆಗೆ ಕಳಿಸಿಕೊಡಲಾಗಿದೆ.

ಇದನ್ನೂ ಓದಿ:ಸಂಘಟನೆಯ ಹೆಸರಿನಲ್ಲಿ ಶೋಚನೀಯ ಪರಿಸ್ಥಿತಿ ನಿರ್ಮಾಣ : ಶ್ರೀಈಶ್ವರಾನಂದಪುರಿ ಸ್ವಾಮೀಜಿ ವಿಷಾದ

ಬಜರಂಗದಳ ಸಂಚಾಲಕ ಸಂತೋಷ ಶಿವಾಜಿ, ರಾಘವೇಂದ್ರ ಕಾಮತ್, ಸುನೀಲ್, ರುದ್ರಪ್ಪ, ಕಿರಣ್ ಗೌಡ, ಮಂಜು ಗೌಡ, ಆಟೋ ಕಿರಣ್, ಆಟೋ ಆಶೋಕ, ಸುದರ್ಶನ, ದೀಪು, ಉಲ್ಲಾಸ, ವರ್ಷಿತ್, ಅಭಿಷೇಕ್ ಆಟೋ ಗಣೇಶ್ ಮತ್ತಿತರರು ಸಹಕಾರ ನೀಡಿದ್ದರು.

 

ಟಾಪ್ ನ್ಯೂಸ್

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

Shimoga; ಪ್ಲಾಸ್ಟಿಕ್ ನುಂಗಿದ್ದ ಹಾವು ರಕ್ಷಣೆ

Shimoga; ಪ್ಲಾಸ್ಟಿಕ್ ನುಂಗಿದ್ದ ಹಾವು ರಕ್ಷಣೆ

ayanuru-Manjunath

BJPಯಲ್ಲಿ ನನಗೆ ಅನ್ಯಾಯವಾದಾಗ ರಘುಪತಿ ಭಟ್ ಸ್ಪರ್ಧೆ ಬೇಡ ಅಂದಿದ್ದರು: ಆಯನೂರು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

10-hunsur

Hunsur: ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಚಾವಣಿ, ಬ್ಯಾರನ್‌ಗೂ ಹಾನಿ

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

9-davangere

Davangere: ಮರ ಬಿದ್ದು ಕಾರು ಜಖಂ; ಚಾಲಕ ಪ್ರಾಣಾಪಾಯದಿಂದ ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.