ನಿರ್ಗತಿಕರಿಗೆ ನಿವೇಶನ ನೀಡಲು ಒತ್ತಾಯಿಸಿ ಬೆಳಗೊಳ ಆದಿ ದ್ರಾವಿಡ ಜನಾಂಗದವರಿಂದ ಪ್ರತಿಭಟನೆ


Team Udayavani, Apr 7, 2022, 6:14 PM IST

ನಿರ್ಗತಿಕರಿಗೆ ನಿವೇಶನ ನೀಡಲು ಒತ್ತಾಯಿಸಿ ಬೆಳಗೊಳ ಆದಿ ದ್ರಾವಿಡ ಜನಾಂಗದವರಿಂದ ಪ್ರತಿಭಟನೆ

ಶ್ರೀರಂಗಪಟ್ಟಣ: ತಾಲೂಕಿನ ಬೆಳಗೊಳ ಗ್ರಾಮದಲ್ಲಿ ವಾಸವಿರುವ ನಿವೇಶನ ವಂಚಿತ ಆದಿ ದ್ರಾವಿಡ ನಿರ್ಗತಿಕರಿಗೆ ನಿವೇಶನ ನೀಡಬೇಕು ಎಂದು ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಸದಸ್ಯರು ಹಾಗೂ ಆದಿ ದ್ರಾವಿಡ ಸಮಾಜದವರು ಪ್ರತಿಭಟನೆ ನಡೆಸಿದರು.

ಪಟ್ಟಣದ ಮಿನಿವಿಧಾನಸೌಧದ ಮುಂಭಾಗದಲ್ಲಿ  ಗ್ರಾಪಂ ಸದಸ್ಯ ಆರ್ಮುಗಂ ನೇತೃತ್ವದಲ್ಲಿ ಸಮಾಜದ ಮುಖಂಡರು ಜಮಾಯಿಸಿ ತಾಲೂಕು ಆಡಳಿತ ಹಾಗೂ ಸರ್ಕಾರದ  ವಿರುದ್ದ ಘೋಷಣೆಗಳ ಕೂಗಿ ಅಸಮಧಾನ ವ್ಯಕ್ತಪಡಿಸಿದರು.

ಕಳೆದ 25 ವರ್ಷಗಳಿಂದ ಈ ಗ್ರಾಮದಲ್ಲಿ ನಿವೇಶನವಿಲ್ಲದೆ ಜೀವನ ನಡೆಸುವ ನಮಗೆ , ಹಲವು ಬಾರಿ ನಿವೇಶನಕ್ಕಾಗಿ ಮನವಿ ಸಲ್ಲಿಸಿದರೂ ಜಿಲ್ಲಾ ಮತ್ತು ತಾಲೂಕು ಆಡಳಿತ ಗಮನ ಹರಿಸದೇ ಇದ್ದು ನಿವೇಶನವಿಲ್ಲದೆ ರಸ್ತೆ ಬದಿಗಳು, ದೇವಾಲಯದ ಆವರಣಗಳನ್ನು ಬಳಕೆ ಮಾಡಿ ಅಡುಗೆ ಊಟ ತಿಂಡಿ ಮಾಡಿಕೊಂಡು ವಾಸಿಸಬೇಕಿದೆ ಎಂದು ಉಪತಹಶೀಲ್ದಾರ್ ರೇಖಾ ಅವರಲ್ಲಿ ನಿವೇಶನ ನೀಡುವಂತೆ ಆಗ್ರಹಿಸಿ ಮನವಿ ಸಲ್ಲಿಸಿದರು.

ಬೆಳಗೊಳ ಸರ್ವೆ ನಂಬರ್‌ಗಳು ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ರಾಮದ ಹಲವು ಭಾಗಗಳಲ್ಲಿ ಸರ್ಕಾರಿ ಗೋಮಾಳ ಸೇರಿದಂತೆ ಬೀಳು ಬಿದ್ದ ಜಮೀನುಗಳಿದ್ದು  ಅವುಗಳ ಪರಿಶೀಲನೆ ಕೂಡ ಮಾಡಲಾಗಿದೆ ನಿವೇಶನ ವಂಚಿತರಿಗೆ ಜಾಗ ನೀಡುವುದಾಗಿ ಹಲವು ಬಾರಿ ಗ್ರಾಪಂ, ತಾಲೂಕು ಆಡಳಿತ ‘ಭರವಸೆ ನೀಡಿದೆಯಾದರೂ ನಿವೇಶನ ವಂಚಿತ ನಿರ್ಗತಿಕರನ್ನು ಕಡೆಗಾಣಿಸಿದೆ. ತಾಲೂ ತಹಶೀಲ್ದಾರ್ ಅವರು ಗ್ರಾಮಕ್ಕೆ ಆಗಮಿಸಿ ನಿರ್ಗತಿಕರನ್ನು ಪರಿಶೀಲಿಸಿ ನಮಗೆ ನಿವೇಶನ ನೀಡಿ ನ್ಯಾಯ ದೊರಕಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.

ಡಿಎಸ್‌ಎಸ್‌ಮುಖಂಡರಾದ  ಮಂಜು,  ಶಿವು, ಅಪ್ಪು, ಮಹೇಶ್ ವಿನೋಧ ನಾಗರಾಜು,ಲೋಕೇಶ್ ಸೇರಿದಂತೆ ಇತರರು ಪ್ರತಿಭಟನೆಯಲ್ಲಿದ್ದರು.

ಶ್ರೀರಂಗಪಟ್ಟಣ ಬೆಳಗೊಳ ಗ್ರಾಮದಲ್ಲಿ ವಾಸವಿರುವ ನಿವೇಶನ ವಂಚಿತ ಆದಿ ದ್ರಾವಿಡ ನಿರ್ಗತಿಕರಿಗೆ ನಿವೇಶನ ನೀಡಬೇಕು ಎಂದು ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಸದಸ್ಯರು ಹಾಗೂ ಆದಿ ದ್ರಾವಿಡ ಸಮಾಜದವರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.

ಟಾಪ್ ನ್ಯೂಸ್

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.