ಧೋನಿ ಜಾಹೀರಾತು ಪ್ರಸಾರಕ್ಕೆ ತಡೆ


Team Udayavani, Apr 8, 2022, 7:05 AM IST

ಧೋನಿ ಜಾಹೀರಾತು ಪ್ರಸಾರಕ್ಕೆ ತಡೆ

ಹೊಸದಿಲ್ಲಿ: ಮಹೇಂದ್ರ ಸಿಂಗ್‌ ಧೋನಿ ಕಾಣಿಸಿಕೊಂಡ ಐಪಿಎಲ್‌ ಜಾಹೀರಾತೊಂದನ್ನು ಪ್ರಸಾರ ಮಾಡದಂತೆ ಅಡ್ವಟೈìಸಿಂಗ್‌ ಸ್ಟಾಂಡರ್ಡ್ಸ್‌ ಕೌನ್ಸಿಲ್‌ ಆಫ್ ಇಂಡಿಯಾ (ಎಎಸ್‌ಸಿಐ) ಸೂಚಿಸಿದೆ. ಇದರಲ್ಲಿ ಸಾರಿಗೆ ಹಾಗೂ ಸಂಚಾರ ನಿಯಮ ಉಲ್ಲಂಘನೆಯಾಗಿರುವುದೇ ಕಾರಣ.

ರಸ್ತೆ ಸುರಕ್ಷತ ಸಂಸ್ಥೆ ಈ ಕುರಿತು ಎಎಸ್‌ಸಿಐಗೆ ದೂರು ಸಲ್ಲಿಸಿತ್ತು ಹೀಗಾಗಿ ಕೂಡಲೇ ಈ ಜಾಹೀರಾತನ್ನು ಹಿಂತೆಗೆದುಕೊಳ್ಳುವಂತೆ ಸೂಚಿಸಿದೆ.

ಈ ಜಾಹೀರಾತಿನಲ್ಲಿ ಧೋನಿ ಬಸ್‌ ಚಾಲಕ ನಾಗಿದ್ದಾರೆ. ಅವರು ರಸ್ತೆಯ ನಡುವೇ ಬಸ್‌ ನಿಲ್ಲಿಸಿದ ದೃಶ್ಯ ಕಂಡುಬರುತ್ತದೆ. ಆಗ ಟ್ರಾಫಿಕ್‌ ಪೊಲೀಸ್‌ ಒಬ್ಬರು ಬಂದು ಪ್ರಶ್ನಿಸುತ್ತಾರೆ. ಇದಕ್ಕೆ ಪ್ರತಿಕ್ರಿಯಿಸುವ ಧೋನಿ, ತಾನು ಐಪಿಎಲ್‌ ಸೂಪರ್‌ ಓವರ್‌ ವೀಕ್ಷಿಸುತ್ತಿದ್ದೇನೆ ಎಂದು ಹೇಳುತ್ತಾರೆ. ಇದನ್ನು ಕೇಳಿ ಟ್ರಾಫಿಕ್‌ ಪೊಲೀಸ್‌ ಅಲ್ಲಿಂದ ತೆರಳುತ್ತಾರೆ. ಇದನ್ನು ಪ್ರಸ್ತಾವಿಸಿ ರಸ್ತೆ ಸುರಕ್ಷ ಸಂಸ್ಥೆ, ಗ್ರಾಹಕರ ಏಕತೆ ಹಾಗೂ ಟ್ರಸ್ಟ್‌ ಸೊಸೈಟಿ ಕೂಡ ದೂರು ದಾಖಲಿಸಿವೆ. ಜಾಹೀರಾತಿನಲ್ಲಿ ಸಂಚಾರ ನಿಯಮ ಉಲ್ಲಂಘನೆ ಆಗಿರುವುದನ್ನು ಎಎಸ್‌ಸಿಐ ಒಪ್ಪಿಕೊಂಡಿದೆ. ಹೀಗಾಗಿ ಎ. 20ರ ಒಳಗೆ ಈ ಜಾಹೀರಾತನ್ನು ತೆಗೆದುಹಾಕುವಂತೆ ಅಥವಾ ಪರಿಷ್ಕೃತ ರೂಪದಲ್ಲಿ ಪ್ರಸಾರ ಮಾಡುವಂತೆ ಸ್ಟಾರ್‌ ನ್ಪೋರ್ಟ್ಸ್ಗೆ ತಿಳಿಸಲಾಗಿದೆ.

ಟಾಪ್ ನ್ಯೂಸ್

Revanna 2

H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

1-wwwqewq

RCB ವೆಂಟಿಲೇಟರ್ ಆಫ್ ಮಾಡಲಾಗಿದೆ, ಆದರೂ ಐಸಿಯುನಲ್ಲಿದೆ: ಅಜಯ್ ಜಡೇಜಾ

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

1BP

NADA; ಕುಸ್ತಿಪಟು ಬಜರಂಗ್ ಅನಿರ್ದಿಷ್ಟಾವಧಿಗೆ ಅಮಾನತು: ಒಲಿಂಪಿಕ್ಸ್‌ ಭಾಗಿ ಅನುಮಾನ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

1-wewwqewq

Bantwal: ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತ್ಯು

Revanna 2

H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.