ಐಟಿಐ ಪೂರೈಸಿದವರಿಗೆ ವಿಪುಲ ಉದ್ಯೋಗಾವಕಾಶ: ಕಾಟ್ವೆ

ಟೊಯೊಟಾ ಕಿರ್ಲೋಸ್ಕರ್‌ ಕಂಪನಿಯಿಂದ ಅಪ್ರಂಟಿಸ್‌ ನೇಮಕಾತಿ ಪ್ರಕ್ರಿಯೆಗೆ ಚಾಲನೆ

Team Udayavani, Apr 8, 2022, 2:21 PM IST

iti

ಹರಿಹರ: ಎಸ್ಸೆಸ್ಸೆಲ್ಸಿ ನಂತರ ಐಟಿಐ ಕೋರ್ಸ್‌ ಮುಗಿಸಿದ ಅಭ್ಯರ್ಥಿಗಳಿಗೆ ದೇಶ, ವಿದೇಶಗಳ ಪ್ರತಿಷ್ಠಿತ ಕಂಪನಿಗಳಲ್ಲಿ ವಿಫುಲ ಉದ್ಯೋಗಾವಕಾಶಗಳು ಲಭ್ಯವಾಗುತ್ತವೆ ಎಂದು ಕೆಸಿವಿ ಐಟಿಐ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಪರಶುರಾಮ ಕಾಟ್ವೆ ಹೇಳಿದರು.

ನಗರದ ಕೆಸಿವಿ ಐಟಿಐ ಕಾಲೇಜಿನಲ್ಲಿ ಟೊಯೊಟಾ ಕಿರ್ಲೋಸ್ಕರ್‌ ಆಟೋ ಪ್ರೈವೇಟ್‌ ಲಿಮಿಟೆಡ್‌ ಸಂಸ್ಥೆಯ ಅಪ್ರಂಟಿಸ್‌ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಿ ಮಾತನಾಡಿದ ಅವರು, ಬಿ.ಇ ಪಾಸಾದ ಅಭ್ಯರ್ಥಿಗಳಿಗೆ ಉದ್ಯೋಗ ಸಿಗುವುದು ಕಷ್ಟವಾಗಬಹುದು, ಆದರೆ ಐಟಿಐ ಅಭ್ಯರ್ಥಿಗಳಿಗೆ ನಿರುದ್ಯೋಗದ ಆತಂಕವಿಲ್ಲ ಎಂದರು.

ಕಡಿಮೆ ಖರ್ಚಿನ, ಕಡಿಮೆ ಅವಧಿಯ ಐಟಿಐ ಕೋರ್ಸ್‌ ಬಡ, ಮಧ್ಯಮ ವರ್ಗದವರಿಗೆ ಸೂಕ್ತವಾಗಿದೆ. ಐಟಿಐ ಜೊತೆಗೆ ಸೂಕ್ತ ಕಂಪ್ಯೂಟರ್‌ ಜ್ಞಾನ ಹೊಂದಿದರೆ ಭಾರತದಲ್ಲಿರುವ ವಿದೇಶಿ ಕಂಪನಿಗಳು ಹಾಗೂ ವಿದೇಶದಲ್ಲೇ ಇರುವ ಕಂಪನಿಗಳಲ್ಲಿ ಉತ್ತಮ ಸಂಬಳದ ಉದ್ಯೋಗ ಪಡೆಯಲು ಸಾಧ್ಯ. ಈಗಿನ ಬೇಡಿಕೆಗಳನ್ನು ಗಮನದಲ್ಲಿಟ್ಟು ಕಾಲೇಜಿನಲ್ಲಿ ಉತ್ತಮ ಕೋರ್ಸ್‌ಗಳನ್ನು ಆರಂಭಿಸಲಾಗಿದೆ ಎಂದು ತಿಳಿಸಿದರು.

ಟೊಯೊಟಾ ಕಂಪನಿ ಅಧಿಕಾರಿ ಗಿರೀಶ್‌ಕುಮಾರ್‌ ಮಾತನಾಡಿ, ಕಿರ್ಲೋಸ್ಕರ್‌ ಟೊಯೊಟಾ ಬಹುರಾಷ್ಟ್ರೀಯ ಕಂಪನಿಯಾಗಿದೆ. ಅಪ್ರಂಟಿಸ್‌ ಅವಧಿಯಲ್ಲಿ ಅಭ್ಯರ್ಥಿಗಳಿಗೆ ಕನಿಷ್ಠ ವೇತನ, ಕ್ಯಾಂಟೀನ್‌ ಸೌಲಭ್ಯ ದೊರೆಯುವ ಜೊತೆಗೆ ಅಂತಾರಾಷ್ಟ್ರೀಯ ಮಟ್ಟದ ವಾತಾವರಣದಲ್ಲಿ ಕೆಲಸ ಮಾಡಿದ ಅನುಭವ ಲಭ್ಯವಾಗುತ್ತದೆ ಎಂದರು.

ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ ಮತ್ತು ಹಾವೇರಿ ಜಿಲ್ಲೆಗಳ ಎಲೆಕ್ಟ್ರಾನಿಕ್ಸ್‌, ಮೆಕಾನಿಕ್ಸ್‌, ಎಲೆಕ್ಟ್ರಿಷಿಯನ್‌, ಫಿಟ್ಟರ್‌, ವೆಲ್ಡರ್‌, ಟರ್ನರ್‌, ಮೆಷಿನಿಸ್ಟ್‌, ಎಂ.ಎಂ.ವಿ ತರಬೇತಿ ಹೊಂದಿದ 130 ಅಭ್ಯರ್ಥಿಗಳು ಅಪ್ರಂಟಿಸ್‌ ನೇಮಕಾತಿ ಲಿಖೀತ ಪರೀಕ್ಷೆ ಹಾಗೂ ಸಂದರ್ಶನಕ್ಕೆ ಹಾಜರಾದರು.

ಟೊಯೊಟಾ ಕಂಪನಿಯ ರೋಹಿತ್‌, ಸಿದ್ಧಲಿಂಗಸ್ವಾಮಿ, ವಿಜಯ್‌, ಐಟಿಐ ಕಾಲೇಜು ಆಡಳಿತ ಮಂಡಳಿಯ ಖಜಾಂಚಿ ಮನೋಹರಸಾ ಸೋಳಂಕಿ, ಅಶೋಕ್‌ ಆರ್‌. ಭೂತೆ, ಸಂದೀಪ್‌ ಭೂತೆ, ಕೃಷ್ಣ ಪಿ. ರಾಜೊಳ್ಳಿ, ರಮೇಶ್‌ ಕಾಟ್ವೆ, ಪ್ರಾಚಾರ್ಯ ರಾಘವೇಂದ್ರ ಜಿ., ಜೆಟಿಒ ಹರೀಶ್‌ ಕೆ.ಜಿ. ಇತರರು ಇದ್ದರು.

ಟಾಪ್ ನ್ಯೂಸ್

Brahmavar ಚೆಂಡು ತೆಗೆಯುವಾಗ ಬಾವಿಗೆ ಬಿದ್ದು ವ್ಯಕ್ತಿ ಸಾವು

Brahmavar ಚೆಂಡು ತೆಗೆಯುವಾಗ ಬಾವಿಗೆ ಬಿದ್ದು ವ್ಯಕ್ತಿ ಸಾವು

Road Mishap ಬೈಕ್‌ ಅಪಘಾತದ ಗಾಯಾಳು ಸಾವು

Road Mishap ಬೈಕ್‌ ಅಪಘಾತದ ಗಾಯಾಳು ಸಾವು

Kadaba ಸಾಲಭಾದೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

Kadaba ಸಾಲಭಾದೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

Road Mishap ಬೈಕ್‌-ಸ್ಕೂಟರ್‌ ಢಿಕ್ಕಿ; ಮೂವರಿಗೆ ಗಾಯ

Road Mishap ಬೈಕ್‌-ಸ್ಕೂಟರ್‌ ಢಿಕ್ಕಿ; ಮೂವರಿಗೆ ಗಾಯ

Uppunda ಅಪರಿಚಿತ ವಾಹನ ಢಿಕ್ಕಿ; ಕೂಲಿ ಕಾರ್ಮಿಕ ಸಾವು

Uppunda ಅಪರಿಚಿತ ವಾಹನ ಢಿಕ್ಕಿ; ಕೂಲಿ ಕಾರ್ಮಿಕ ಸಾವು

Crime News: ಕಾಸರಗೋಡು ಅಪರಾಧ ಸುದ್ದಿಗಳು

Crime News: ಕಾಸರಗೋಡು ಅಪರಾಧ ಸುದ್ದಿಗಳು

ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ: ಪ್ರಕರಣ ದಾಖಲು

Hiriadka ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ: ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

women trafficking

Honnali; ಕೆಲಸಕ್ಕೆಂದು ಕರೆದುಕೊಂಡು ಒಂದು ಲಕ್ಷ ರೂ ಗೆ ಮಹಿಳೆಯ ಮಾರಾಟ!

9-davangere

Davangere: ಮರ ಬಿದ್ದು ಕಾರು ಜಖಂ; ಚಾಲಕ ಪ್ರಾಣಾಪಾಯದಿಂದ ಪಾರು

Davanagere ನೇಹಾ-ಅಂಜಲಿ ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸಿ; ಮಡಿವಾಳ ಸಮಾಜದ ಪ್ರತಿಭಟನೆ

Davanagere ನೇಹಾ-ಅಂಜಲಿ ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸಿ; ಮಡಿವಾಳ ಸಮಾಜದ ಪ್ರತಿಭಟನೆ

Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ

Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ

Anjali Ambigera; ಚಿಗಟೇರಿ ಆಸ್ಪತ್ರೆಯಿಂದಲೂ ತಪ್ಪಿಸಲು ಯತ್ನಿಸಿದ್ದ ಅಂಜಲಿ ಹಂತಕ ಗಿರೀಶ್

Anjali Ambigera; ಚಿಗಟೇರಿ ಆಸ್ಪತ್ರೆಯಿಂದಲೂ ತಪ್ಪಿಸಲು ಯತ್ನಿಸಿದ್ದ ಅಂಜಲಿ ಹಂತಕ ಗಿರೀಶ್

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Brahmavar ಚೆಂಡು ತೆಗೆಯುವಾಗ ಬಾವಿಗೆ ಬಿದ್ದು ವ್ಯಕ್ತಿ ಸಾವು

Brahmavar ಚೆಂಡು ತೆಗೆಯುವಾಗ ಬಾವಿಗೆ ಬಿದ್ದು ವ್ಯಕ್ತಿ ಸಾವು

Hubli; ಜಾನುವಾರು ಮೇಯಿಸಲು ಹೋಗಿದ್ದ ಯುವಕ ಸಿಡಿಲು ಬಡಿದು ಸಾವು

Hubli; ಜಾನುವಾರು ಮೇಯಿಸಲು ಹೋಗಿದ್ದ ಯುವಕ ಸಿಡಿಲು ಬಡಿದು ಸಾವು

Road Mishap ಬೈಕ್‌ ಅಪಘಾತದ ಗಾಯಾಳು ಸಾವು

Road Mishap ಬೈಕ್‌ ಅಪಘಾತದ ಗಾಯಾಳು ಸಾವು

Kadaba ಸಾಲಭಾದೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

Kadaba ಸಾಲಭಾದೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

Road Mishap ಬೈಕ್‌-ಸ್ಕೂಟರ್‌ ಢಿಕ್ಕಿ; ಮೂವರಿಗೆ ಗಾಯ

Road Mishap ಬೈಕ್‌-ಸ್ಕೂಟರ್‌ ಢಿಕ್ಕಿ; ಮೂವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.