ಕುಂಬಳೆ :ಮನೆಗೆ ನುಗ್ಗಿ ಹಲ್ಲೆಗೈದು ಇಬ್ಬರು ಮಕ್ಕಳ ಅಪಹರಣ: ಪತಿ ವಿರುದ್ಧ ದೂರು ನೀಡಿದ ಪತ್ನಿ
Team Udayavani, Apr 9, 2022, 7:51 PM IST
ಕುಂಬಳೆ : ಮನೆಯ ಬಾಗಿಲು ಮುರಿದು ಒಳನುಗ್ಗಿ ಮಹಿಳೆಗೆ ಹಲ್ಲೆಗೈದು ಇಬ್ಬರು ಮಕ್ಕಳನ್ನು ಅಪಹರಿಸಿದ ಘಟನೆ ಬಂದ್ಯೋಡ್ನಲ್ಲಿ ನಡೆದಿದೆ.
ಬಂದ್ಯೋಡ್ ನಿವಾಸಿ ಅಬ್ದುಲ್ ರಹ್ಮಾನ್ ಅವರ ಪುತ್ರಿ ಫಾತಿಮ (29) ಅವರಿಗೆ ಹಲ್ಲೆ ಮಾಡಿ ಫಾತಿಮ ಅವರ ಮೂರು ಹಾಗೂ ಎಂಟು ವರ್ಷದ ಇಬ್ಬರು ಮಕ್ಕಳನ್ನು ಅಪಹರಿಸಿದ್ದಾಗಿ ಪೊಲೀಸರಿಗೆ ದೂರು ನೀಡಿದ್ದಾರೆ.
ಫಾತಿಮ ಅವರಿಗೆ ಹಲ್ಲೆ ಮಾಡುವುದನ್ನು ತಡೆಯಲು ಬಂದ ಆಕೆಯ ತಾಯಿ ರುಖೀಯಾ ಅವರಿಗೂ ಹಲ್ಲೆ ಮಾಡಿದ್ದಾಗಿ ದೂರಲಾಗಿದೆ. ಗಾಯಗೊಂಡಿರುವ ಫಾತಿಮ ಅವರನ್ನು ಕುಂಬಳೆಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ವರದಕ್ಷಿಣೆಗಾಗಿ ಪತಿ ಮೂಲ್ಕಿ ನಿವಾಸಿ ನಿಸಾಂ (38) ಹಾಗೂ ಆತನ ಸ್ನೇಹಿತ ಜುನೈದ್ ಹಲ್ಲೆ ಮಾಡಿದ್ದಾಗಿ ಗಾಯಾಳು ಫಾತಿಮ ಆರೋಪಿಸಿದ್ದಾರೆ.
ಇದನ್ನೂ ಓದಿ : ಸೋಲಿನ ಸರಣಿಯಲ್ಲಿ ಚೆನ್ನೈ : ಹೈದರಾಬಾದ್ ಪರ ಮಿಂಚಿದ ಅಭಿಷೇಕ್ ಶರ್ಮಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್
Hunsur: ಅಂಗನವಾಡಿ ಕೇಂದ್ರ ಅಸಮರ್ಪಕ ನಿರ್ವಹಣೆ, ಬೀಗ ಜಡಿದು ಗ್ರಾಮಸ್ಥರ ಆಕ್ರೋಶ
Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ
Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್ ಗೆ ಬಿಜೆಪಿ ತಿರುಗೇಟು
ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ