ಸೈದಾಪುರದಲ್ಲಿ ಬಸವಕಲ್ಯಾಣ-ಕಲ್ಯಾಣ ಕರ್ನಾಟಕ ಯಾತ್ರಾ ಪರ್ವ


Team Udayavani, Apr 10, 2022, 5:05 PM IST

17yatra-parva

ಸೈದಾಪುರ: ವಿಶ್ವ ಮಾನವೀಯತೆ, ಸಮಾನತೆಯ ಕಲ್ಪನೆಯೊಂದಿಗೆ ಬಸವಣ್ಣ ಕಟ್ಟಿದ್ದ ವಿಶ್ವದ ಮೊಟ್ಟ ಮೊದಲನೆಯ ಸಂಸತ್ತಾದ ಬಸವಕಲ್ಯಾಣದ ಅನುಭವ ಮಂಟಪ ನಮ್ಮ ಭಾಗದ ಹೆಮ್ಮೆಯ ಪ್ರತೀಕ ಎಂದು ವಿಕಾಸ ಅಕಾಡೆಮಿ ಸಂಚಾಲಕ ಪ್ರಕಾಶಗೌಡ ಸೈದಾಪುರ ಅಭಿಪ್ರಾಯಪಟ್ಟರು.

ಪಟ್ಟಣದ ವಿಶ್ವನಾಥ ಮಂದಿರದಲ್ಲಿ ಬಸವಕಲ್ಯಾಣ-ಕಲ್ಯಾಣ ಕರ್ನಾಟಕ ಯಾತ್ರಾ ಪರ್ವಕ್ಕೆ ಚಾಲನೆ ನೀಡಿ ಅವರು ಮಾತನಾಡಿ, ಸಮಾಜದಲ್ಲಿರುವ ಜಾತಿ, ಮತ, ಪಂಥಗಳನ್ನು ತೊಡೆದುಹಾಕಲು ಬಸವಣ್ಣನವರು ಅಂದು ಬಸವಕಲ್ಯಾಣದಲ್ಲಿ ಅನುಭವ ಮಂಟಪ ರೂಪಿಸಿದ್ದರು. ಆದರೆ ಇಂದು ಅದಕ್ಕೆ ನಿಜವಾದ ಅರ್ಥ ನೀಡಲು ಬಸವಕಲ್ಯಾಣವನ್ನು ಸಾಂಸ್ಕೃತಿಕ ನಗರವಾಗಿ ಮತ್ತು ವಿಶ್ವ ಪ್ರಸಿದ್ಧ ಯಾತ್ರಾ ಕೇಂದ್ರವನ್ನಾಗಿ ಮಾಡಲು ಪ್ರಯತ್ನಿಸಲಾಗುತ್ತಿದೆ ಎಂದರು.

ಬಸವರಾಜ ಪಾಟೀಲ್‌ ಸೇಡಂ ಅವರು ಕಲ್ಯಾಣ ಕರ್ನಾಟಕವನ್ನು ತಮ್ಮ ಅಗಾಧ ಮತ್ತು ನಿಸ್ವರ್ಥಾ ನಿರಂತರ ಸೇವೆಯ ಮೂಲಕ ಅಭಿವೃದ್ಧಿಯ ಪಥದತ್ತ ತೆಗೆದುಕೊಂಡು ಹೋಗುತ್ತಿದ್ದಾರೆ. ಅವರ ಆಶಯದಂತೆ ಯುವ ಜನತೆ ಕೈಜೋಡಿಸಿ ಕರ್ನಾಟಕಕ್ಕೆ ಕಲ್ಯಾಣ ತಂದುಕೊಡೋಣ. ಈ ದಿಸೆಯಲ್ಲಿ ಬಸವಕಲ್ಯಾಣದಲ್ಲಿ ಬಹುಮುಖ ಕಾರ್ಯಕ್ರಮ ಅನಾವರಣ ಮಾಡಿ ಮೇಲು-ಕೀಳು, ಬಡವ-ಶ್ರೀಮಂತ ಎನ್ನದೇ ಸಕಲ ಜೀವಾತ್ಮಕ್ಕೆ ಒಳಿತನ್ನೇ ಬಯಸುವಂತಹ ಜೀವನ ನಮ್ಮದಾಗಲಿ ಎಂದು ಹೇಳಿದರು.

ವಿಕಾಸ ಅಕಾಡೆಮಿ ಪ್ರಮುಖರಾದ ಶ್ರೀಧರ ಘಂಟಿ, ಬಸವರಾಜಪ್ಪಗೌಡ ಬಾಲಛೇಡ್‌, ಗ್ರಾಪಂ ಅಧ್ಯಕ್ಷ ಮಾಳಪ್ಪ ಅರಿಕೇರಿ, ಉಪಾಧ್ಯಕ್ಷೆ ನೇತ್ರಾವತಿ ದೊರೆ, ಸದಸ್ಯರಾದ ಸಿದ್ದಲಿಂಗರೆಡ್ಡಿ ದೇಶಮುಖ್‌, ಶಿಲ್ಪಾ ಕಲಾಲ್‌, ವಿಕಾಸ ಅಕಾಡೆಮಿಯ ತಾಲೂಕು ಸಂಚಾಲಕ ಭೀಮಣ್ಣ ಬಿ. ವಡವಟ್‌, ಅಂಜನೇಯ ಕಾವಲಿ, ತಿಮ್ಮಣ್ಣ ವಿಶ್ವಕರ್ಮ, ಮಹೇಶ ಹುಣಸೆಮರ, ಸಾಬಣ್ಣ ಗೂಗಲ್‌, ಬಸಪ್ಪ ಚಿಗರಿ, ಕಾಶಿನಾಥ ಶೆಟ್ಟಿಹಳ್ಳಿ ಸೇರಿದಂತೆ ಇತರರಿದ್ದರು.

ಟಾಪ್ ನ್ಯೂಸ್

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.