ಆರ್‌ಸಿಬಿ ಆ್ಯಂಥಮ್‌ ಸಾಂಗ್‌ ವೈರಲ್‌


Team Udayavani, Apr 11, 2022, 6:35 AM IST

ಆರ್‌ಸಿಬಿ ಆ್ಯಂಥಮ್‌ ಸಾಂಗ್‌ ವೈರಲ್‌

ಬೆಂಗಳೂರು: ಐಪಿಎಲ್‌ ಹಂಗಾಮ ಜೋರಾಗುತ್ತಿದ್ದಂತೆ, ತಂಡ ಗಳನ್ನು ಉತ್ತೇಜಿಸುವ ಕಾರ್ಯಗಳೂ ಅಭಿಮಾನಿಗಳಿಂದ ಜೋರಾಗಿ ನಡೆ ಯುತ್ತಿದೆ. ಸದ್ಯ ಈ ಬಾರಿಯ ಐಪಿಎಲ್‌ನಲ್ಲಿ ರಾಯಲ್‌ ಚಾಲೆಂಜರ್ ಬೆಂಗಳೂರು ತಂಡವನ್ನು ಪ್ರೇರೇಪಿಸುವಂತಹ ಆರ್‌ಸಿಬಿ ಆ್ಯಂಥಮ್‌’ ಎಂಬ ಹಾಡೊಂದು ಸಾಮಾಜಿಕ ಜಾಲತಾಣದಲ್ಲಿ ಜೋರಾಗಿ ಸದ್ದು ಮಾಡುತ್ತಿದೆ.

ಬಿಡುಗಡೆಯಾದ ಕೆಲವೇ ದಿನಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಜನ ಈ ಗೀತೆಯನ್ನು ಕೇಳಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕನ್ನಡದ ರ್ಯಾಪರ್‌ ಗುಬ್ಬಿ ಸಾಹಿತ್ಯ ಬರೆದು ಧ್ವನಿಯಾಗಿರುವ ಈ ಗೀತೆಗೆ ಶ್ರೀರಾಮ್‌ ಗಂಧರ್ವ ಸಂಗೀತ ಸಂಯೋಜಿಸಿದ್ದಾರೆ.

ಆರ್‌ಸಿಬಿ ತಂಡದ ಅಭಿಮಾನಿಯಾಗಿ ರುವ ಶುಭಾಷಿಸಿ ಶ್ರೀನಿವಾಸ್‌, ಇಂಥದ್ದೊಂದು ಹಾಡನ್ನು ನಿರ್ಮಿಸಿ ತಮ್ಮ ತಂಡದ ಆಟಗಾರರಿಗೆ ಅರ್ಪಿಸಿದ್ದಾರೆ. ಈ ಐಪಿಎಲ್‌ನಲ್ಲಿ ಆರ್‌ಸಿಬಿ ಆಟಗಾರರನ್ನು ಸಂಗೀತದ ಮೂಲಕ ಉತ್ತೇಜಿಸುವ ಸಲುವಾಗಿ ಈ ಮ್ಯೂಸಿಕ್‌ ವೀಡಿಯೋ ಸಾಂಗ್‌ ನಿರ್ಮಿಸಿದ್ದೇವೆ. ಆರ್‌ಸಿಬಿ ಕಟ್ಟಾ ಅಭಿಮಾನಿ ಸುಗುಮಾರ್‌ ಕೂಡ ಈ ವೀಡಿಯೋ ಸಾಂಗ್‌ನಲ್ಲಿ ಕಾಣಿಸಿ ಕೊಂಡಿದ್ದಾರೆ. ಭಾರತೀಯ ಸಂಸ್ಕೃತಿ ಜೊತೆಗೆ, ಪಾಶ್ಚಿಮಾತ್ಯ ನೃತ್ಯ, ಹಿಪ್‌ಹಾಪ್‌ ಶೈಲಿಯನ್ನು ಬಳಸಿಕೊಂಡು ಈ ಸಾಂಗ್‌ ಚಿತ್ರೀಕರಿಸಲಾಗಿದೆ.

ಈಗಾಗಲೇ ಈ ಸಾಂಗ್‌ ವೈರಲ್‌ ಆಗುತ್ತಿದ್ದು, ಆರ್‌ಸಿಬಿ ಆಟಗಾರರು ಮತ್ತು ಅಭಿಮಾನಿಗಳು ಹಾಡನ್ನು ಮೆಚ್ಚಿಕೊಳ್ಳುತ್ತಿದ್ದಾರೆ’ ಎಂದು ಆರ್‌ಸಿಬಿ ಆ್ಯಂಥಮ್‌ ಗೀತೆಗೆ ಸಿಗುತ್ತಿರುವ ಪ್ರತಿಕ್ರಿಯೆ ಬಗ್ಗೆ ಖುಷಿಯನ್ನು ಹಂಚಿಕೊಂಡಿದ್ದಾರೆ.

ಟಾಪ್ ನ್ಯೂಸ್

badminton

Badminton;ಸಿಂಗಾಪುರ್‌ ಓಪನ್‌  ಇಂದಿನಿಂದ :ಒಲಿಂಪಿಕ್ಸ್‌ ಅಭ್ಯಾಸಕ್ಕೆ ಮಹತ್ವದ ಕೂಟ

Supreme Court

BJP ಅರ್ಜಿ ತಿರಸ್ಕರಿಸಿದ ಸುಪ್ರೀಂ; ಪ್ರತಿಸ್ಪರ್ಧಿ ಎಂದರೆ ವೈರಿ ಅಲ್ಲ…

1-wew-ewe

Rajkot ದುರಂತ; ಗುಜರಾತ್‌ ಸರಕಾರದ ಮೇಲೆ ಭರವಸೆಯಿಲ್ಲ: ಹೈಕೋರ್ಟ್‌ ತರಾಟೆ

1-cy

Cyclone Remal ಅಪಾರ ಹಾನಿ ; ಪ.ಬಂಗಾಲದಲ್ಲಿ 6, ಬಾಂಗ್ಲಾದಲ್ಲಿ 7 ಸಾವು

1-murali

ಕೇರಳದಲ್ಲೂ ದಿಲ್ಲಿ ಮಾದರಿ ಮದ್ಯ ಹಗರಣ: ಸಿಬಿಐ ತನಿಖೆಗೆ ಸಚಿವ ಮುರಳೀಧರನ್‌ ಆಗ್ರಹ

1-sm

Delhi; ಬಿಭವ್‌ ಬಿಡುಗಡೆಯಾದರೆ ಅಪಾಯ: ಸಂಸದೆ ಸ್ವಾತಿ ಮಲಿವಾಲ್‌

ಶಾಸಕರ ಮನೆಗೆ ಮೊದಲು ಮೂರೇ ಸಿಬಂದಿ ಕಳಿಸಿದ್ದೆವು: ಪೊಲೀಸ್‌ ಅಧೀಕ್ಷಕ ರಿಷ್ಯಂತ್‌

ಶಾಸಕರ ಮನೆಗೆ ಮೊದಲು ಮೂರೇ ಸಿಬಂದಿ ಕಳಿಸಿದ್ದೆವು: ಪೊಲೀಸ್‌ ಅಧೀಕ್ಷಕ ರಿಷ್ಯಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

badminton

Badminton;ಸಿಂಗಾಪುರ್‌ ಓಪನ್‌  ಇಂದಿನಿಂದ :ಒಲಿಂಪಿಕ್ಸ್‌ ಅಭ್ಯಾಸಕ್ಕೆ ಮಹತ್ವದ ಕೂಟ

1-wwqewewq

French Open-2024: ರಫೆಲ್‌ ನಡಾಲ್‌, ಮರ್ರೆ ಮನೆಗೆ

1-wqq2q342

FIH ಪ್ರೊ ಲೀಗ್‌ ಹಾಕಿ : ಆರ್ಜೆಂಟೀನಾ ವಿರುದ್ಧ ರೋಚಕ ಜಯ

1-aasasas

West Indies 3-0 ಪರಾಕ್ರಮ: ದಕ್ಷಿಣ ಆಫ್ರಿಕಾಕ್ಕೆ ವೈಟ್‌ವಾಶ್‌

1-aaaaaaa

Insults ; ಮತ್ತೆ ಆರ್ ಸಿಬಿ, ಕೊಹ್ಲಿಗೆ ಟಾಂಗ್ ನೀಡಿ ಆಕ್ರೋಶಕ್ಕೆ ಗುರಿಯಾದ ರಾಯುಡು

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

1-asasas

Kejriwal ಅವಕಾಶವಾದಿ, ಮಣಿಶಂಕರ್‌ ಅಯ್ಯರ್‌ ಬಾಯಿಬಡುಕ: ವಾದ್ರಾ

badminton

Badminton;ಸಿಂಗಾಪುರ್‌ ಓಪನ್‌  ಇಂದಿನಿಂದ :ಒಲಿಂಪಿಕ್ಸ್‌ ಅಭ್ಯಾಸಕ್ಕೆ ಮಹತ್ವದ ಕೂಟ

Supreme Court

BJP ಅರ್ಜಿ ತಿರಸ್ಕರಿಸಿದ ಸುಪ್ರೀಂ; ಪ್ರತಿಸ್ಪರ್ಧಿ ಎಂದರೆ ವೈರಿ ಅಲ್ಲ…

1-wew-ewe

Rajkot ದುರಂತ; ಗುಜರಾತ್‌ ಸರಕಾರದ ಮೇಲೆ ಭರವಸೆಯಿಲ್ಲ: ಹೈಕೋರ್ಟ್‌ ತರಾಟೆ

1-cy

Cyclone Remal ಅಪಾರ ಹಾನಿ ; ಪ.ಬಂಗಾಲದಲ್ಲಿ 6, ಬಾಂಗ್ಲಾದಲ್ಲಿ 7 ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.