ವಿದ್ಯುತ್‌ ವಾಹನಗಳಿಗೆ ಜನ ಶರಣು; ವರ್ಷದಲ್ಲಿ ಇವಿ ವಾಹನಗಳ ಸಂಖ್ಯೆ ಜಿಗಿತ

ತೈಲೋತ್ಪನ್ನ ದರ ಏರಿಕೆಗೆ ಬಸವಳಿದ ಜನರು

Team Udayavani, Apr 12, 2022, 4:50 PM IST

ವಿದ್ಯುತ್‌ ವಾಹನಗಳಿಗೆ ಜನ ಶರಣು; ವರ್ಷದಲ್ಲಿ ಇವಿ ವಾಹನಗಳ ಸಂಖ್ಯೆ ಜಿಗಿತ

ಹೊಸದಿಲ್ಲಿ: ದಿನ ಬೆಳಗಾದರೆ ಪೆಟ್ರೋಲ್‌, ಡೀಸೆಲ್‌ ದರ ಏರಿಕೆಯಾಗುತ್ತಿದೆ.ಹೀಗಾಗಿ ಜನರು ವಿದ್ಯುತ್‌ ಚಾಲಿತ ವಾಹನ (ಇವಿ)ಗಳತ್ತ ಮುಖ ಮಾಡಿದ್ದಾರೆ. 2021-22ನೇ ಸಾಲಿನಲ್ಲಿ ವಿದ್ಯುತ್‌ ಚಾಲಿತ ವಾಹನಗಳ ಖರೀದಿ ಮೂರು ಪಟ್ಟು ಹೆಚ್ಚಾಗಿದೆ. ಅದರಲ್ಲೂ ದ್ವಿಚಕ್ರ ವಾಹನಗಳ ಪ್ರಮಾಣವೇ ಹೆಚ್ಚು ಎಂದು ವಾಹನ ಡೀಲರ್‌ಗಳ ಒಕ್ಕೂಟ (ಎಫ್ಎಡಿಎ)ವು ದೇಶ ವ್ಯಾಪಿ ನಡೆಸಿದ ಅಧ್ಯಯನದಿಂದ ಗೊತ್ತಾಗಿದೆ.

ಒಟ್ಟು 4,29,217 ಇವಿಗಳು ಮಾರಾಟ ವಾಗಿವೆ. 2020-21ನೇ ಸಾಲಿನಲ್ಲಿ 1,34,821 ವಾಹನಗಳು ಮಾರಾಟ ವಾಗಿದ್ದವು. ತೈಲೋ ತ್ಪನ್ನ ಗಳ ದರ ಏರಿಕೆ ಮತ್ತು ದುರಸ್ತಿ ವಿಚಾರವೂ ಜನರನ್ನು ಕಂಗೆಡಿಸಿದ್ದು ಇದಕ್ಕೆ ಕಾರಣ.

ಪ್ರಯಾಣಿಕರ ವಾಹನದಲ್ಲೂ ಏರಿಕೆ
ಪ್ರಯಾಣಿಕರ ವಾಹನಗಳ ವಿಭಾಗದಲ್ಲಿ ಕೂಡ ಇವಿಗಳು ಹೆಚ್ಚು ಮಾರಾಟವಾಗಿರುವ ಬಗ್ಗೆ ಒಕ್ಕೂಟ ಮಾಹಿತಿ ನೀಡಿದೆ. 2020-21ನೇ ಸಾಲಿನಲ್ಲಿ 4,984 ಪ್ರಯಾಣಿಕ ವಾಹನಗಳು ಮಾರಾಟವಾಗಿದ್ದರೆ, ನಿಕಟಪೂರ್ವ ವಿತ್ತೀಯ ವರ್ಷದಲ್ಲಿ 17,802 ವಾಹನಗಳಿಗೆ ಬೇಡಿಕೆ ಬಂದಿದ್ದವು. ಈ ಪೈಕಿ ಟಾಟಾ ಮೋಟರ್ಸ್‌ನ 15,198 ವಾಹನಗಳು ಗ್ರಾಹಕರನ್ನು ಕಂಡುಕೊಂಡಿವೆ. ಇನ್ನು ಎಂ.ಜಿ. ಮೋಟಾರ್‌ ಇಂಡಿಯಾದ 2,045 ವಾಹನಗಳು ಮಾರಾಟವಾಗುವ ಮೂಲಕ ದ್ವಿತೀಯ ಸ್ಥಾನದಲ್ಲಿದೆ. ಮಹೀಂದ್ರಾ ಆ್ಯಂಡ್‌ ಮಹೀಂದ್ರಾ ಮತ್ತು ಹ್ಯುಂಡೈ ಕ್ರಮವಾಗಿ ತೃತೀಯ ಮತ್ತು ಚತುರ್ಥ ಸ್ಥಾನಗಳಲ್ಲಿವೆ.

ಐದರಷ್ಟು ಹೆಚ್ಚು
ಹೆಚ್ಚು ಮಾರಾಟವಾಗಿರುವುದು ದ್ವಿಚಕ್ರ ವಾಹನಗಳು. 2021-22ನೇ ಸಾಲಿನಲ್ಲಿ 2,31,338 ವಿದ್ಯುಚ್ಛಾಲಿತ ದ್ವಿಚಕ್ರ ವಾಹನಗಳು ಮಾರಾಟವಾಗಿದ್ದವು. ಅದಕ್ಕಿಂತ ಹಿಂದಿನ ವಿತ್ತೀಯ ವರ್ಷದಲ್ಲಿ ಕೇವಲ 41,046 ಇವಿಗಳು ಮಾರಾಟವಾಗಿದ್ದವು. ದ್ವಿಚಕ್ರ ವಾಹನಗಳ ಪೈಕಿ ಹೀರೋ ಇಲೆಕ್ಟ್ರಿಕ್‌ ಕಂಪೆನಿಯ ಶೇ. 28.23 ವಾಹನಗಳು ಮಾರಾಟವಾಗಿವೆ. ಒಕಿನಾವಾ ಅಟೋಟೆಕ್‌ ದ್ವಿತೀಯ ಸ್ಥಾನದಲ್ಲಿದೆ. ಆ್ಯಂಪ್ರೀ ವೆಹಿಕಲ್‌ನ 24,648 ವಾಹನಗಳು ಮಾರಾಟವಾಗಿ ತೃತೀಯ, ಎಥರ್‌ ಎನರ್ಜಿಯ 19,97 ವಾಹನಗಳು ಮಾರಾಟವಾಗಿ ನಾಲ್ಕನೇ ಸ್ಥಾನದಲ್ಲಿದೆ.

ಟಾಪ್ ನ್ಯೂಸ್

7

Viral News: ಕಳ್ಳತನಕ್ಕೆಂದು ಮನೆಗೆ ನುಗ್ಗಿ ಎಸಿಯ ಗಾಳಿಗೆ ಗಾಢವಾಗಿ ನಿದ್ರಿಸಿದ ಕಳ್ಳ.!

Raichur: ಕೆಸರು ಗದ್ದೆಯಂತಾದ ತರಕಾರಿ ಮಾರಾಟ ಕೇಂದ್ರ

Raichur: ಕೆಸರು ಗದ್ದೆಯಂತಾದ ತರಕಾರಿ ಮಾರಾಟ ಕೇಂದ್ರ

Shimoga; ಸಹೋದ್ಯೋಗಿಯನ್ನು ಬೈಕ್ ನಲ್ಲಿ ಕರೆದುಕೊಂಡು ಹೋಗಿದ್ದಕ್ಕೆ ಹಿಂದೂಯುವಕನ ಮೇಲೆ ಹಲ್ಲೆ

Shimoga; ಸಹೋದ್ಯೋಗಿಯನ್ನು ಬೈಕ್ ನಲ್ಲಿ ಕರೆದುಕೊಂಡು ಹೋಗಿದ್ದಕ್ಕೆ ಹಿಂದೂಯುವಕನ ಮೇಲೆ ಹಲ್ಲೆ

NamvsOmn: ಲೋ ಸ್ಕೋರ್‌ ಥ್ರಿಲ್ಲರ್ ನಲ್ಲಿ ಮಿಂಚಿದ ವಿಸ್ಸೆ: ಸೂಪರ್‌ ಓವರ್‌ ಗೆದ್ದ ನಮೀಬಿಯಾ

NamvsOmn: ಲೋ ಸ್ಕೋರ್‌ ಥ್ರಿಲ್ಲರ್ ನಲ್ಲಿ ಮಿಂಚಿದ ವಿಸ್ಸೆ: ಸೂಪರ್‌ ಓವರ್‌ ಗೆದ್ದ ನಮೀಬಿಯಾ

Stock Market: ಸಾರ್ವಕಾಲಿಕ ದಾಖಲೆಯ ಜಿಗಿತ ಕಂಡ ಬಾಂಬೆ ಷೇರುಪೇಟೆ ಸೂಚ್ಯಂಕ!

Stock Market: ಸಾರ್ವಕಾಲಿಕ ದಾಖಲೆಯ ಜಿಗಿತ ಕಂಡ ಬಾಂಬೆ ಷೇರುಪೇಟೆ ಸೂಚ್ಯಂಕ!

Rupert Murdoch: 93ರ ವಯಸ್ಸಿನಲ್ಲಿ 5ನೇ ಮದುವೆಯಾದ ಖ್ಯಾತ ಉದ್ಯಮಿ

Rupert Murdoch: 93ರ ವಯಸ್ಸಿನಲ್ಲಿ 5ನೇ ಮದುವೆಯಾದ ಖ್ಯಾತ ಉದ್ಯಮಿ

ಮದುವೆ ಮೆರವಣಿಗೆಯ ಟ್ರಾಕ್ಟರ್ ಟ್ರಾಲಿ ಪಲ್ಟಿ: ನಾಲ್ವರು ಮಕ್ಕಳು ಸೇರಿದಂತೆ 13 ಮಂದಿ ದುರ್ಮರಣ

ಮದುವೆ ಮೆರವಣಿಗೆಯ ಟ್ರಾಕ್ಟರ್ ಟ್ರಾಲಿ ಪಲ್ಟಿ: ನಾಲ್ವರು ಮಕ್ಕಳು ಸೇರಿದಂತೆ 13 ಮಂದಿ ದುರ್ಮರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maruti Suzuki Epic New:ಮಾರುತಿ ಸುಜುಕಿ ಎಪಿಕ್‌ ನ್ಯೂಸ್ವಿಫ್ಟ್ ನ 500 ಕಾರುಗಳ ಡೆಲಿವರಿ

Maruti Suzuki Epic New:ಮಾರುತಿ ಸುಜುಕಿ ಎಪಿಕ್‌ ನ್ಯೂಸ್ವಿಫ್ಟ್ ನ 500 ಕಾರುಗಳ ಡೆಲಿವರಿ

22

ಸಿಂಪ್ಲಿಲರ್ನ್ ಸಮೀಕ್ಷೆ: ಶೇ.85ಷ್ಟು ಮಂದಿ, ಬಡ್ತಿ, ಸಂಬಳ ಹೆಚ್ಚಳದ ಬಗ್ಗೆ ಆಶಾವಾದಿಗಳು!

7-nothing

Nothing ಇಂಡಿಯಾ ಅಧ್ಯಕ್ಷರಾಗಿ ವಿಶಾಲ್ ಭೋಲಾ ನೇಮಕ

ಟ್ವಿಟರ್‌ ಹೋಯಿತು, ಈಗ ಎಕ್ಸ್‌.ಕಾಮ್‌ ಅಧಿಕೃತ: ಎಲಾನ್‌ ಮಸ್ಕ್

ಟ್ವಿಟರ್‌ ಹೋಯಿತು, ಈಗ ಎಕ್ಸ್‌.ಕಾಮ್‌ ಅಧಿಕೃತ: ಎಲಾನ್‌ ಮಸ್ಕ್

Update Android Mobile: Central Govt Warning to Users

Android ಮೊಬೈಲ್‌ ಅಪ್ಡೇಟ್ ಮಾಡಿ: ಬಳಕೆದಾರರಿಗೆ ಕೇಂದ್ರ ಸರ್ಕಾರ ಎಚ್ಚರಿಕೆ

MUST WATCH

udayavani youtube

ಹೆರ್ಗದಲ್ಲಿ 40 ಅಡಿ ಆಳದ ಬಾವಿಗೆ ಬಿದ್ದ ಕರುವಿನ ರಕ್ಷಣೆ

udayavani youtube

ಇಡ್ಲಿ ವಡೆ, ಶಾವಿಗೆ ಬಾತ್ ಗೆ ಹೆಸರುವಾಸಿಯಾದ ಹೋಟೆಲ್

udayavani youtube

ಒಡವೆ ಖರೀದಿಸುವ ನೆಪದಲ್ಲಿ ಮೂರುವರೆ ಲಕ್ಷ ಮೌಲ್ಯದ ಒಡವೆ ಕದ್ದ ಖತರ್ನಾಕ್ ಅಜ್ಜಿ

udayavani youtube

ರಘುಪತಿ ಭಟ್ ಅವರ ಮನದಾಳದ ಮಾತು

udayavani youtube

ರಘುಪತಿ ಭಟ್ ಅವರ ಮನದಾಳದ ಮಾತು

ಹೊಸ ಸೇರ್ಪಡೆ

MLC Election; ಹಿಂದೆ ಸರಿದಿರುವುದಾಗಿ ಪ್ರಚಾರ: ರಘುಪತಿ ಭಟ್‌ ದೂರು

MLC Election; ಹಿಂದೆ ಸರಿದಿರುವುದಾಗಿ ಪ್ರಚಾರ: ರಘುಪತಿ ಭಟ್‌ ದೂರು

7

Viral News: ಕಳ್ಳತನಕ್ಕೆಂದು ಮನೆಗೆ ನುಗ್ಗಿ ಎಸಿಯ ಗಾಳಿಗೆ ಗಾಢವಾಗಿ ನಿದ್ರಿಸಿದ ಕಳ್ಳ.!

ಕೆ.ಸಿ.ಇ.ಟಿ ಫ‌ಲಿತಾಂಶ: ಜ್ಞಾನಸುಧಾ ಎಂಜಿನಿಯರಿಂಗ್‌ನಲ್ಲಿ 18 ರ್‍ಯಾಂಕ್‌

ಕೆ.ಸಿ.ಇ.ಟಿ ಫ‌ಲಿತಾಂಶ: ಜ್ಞಾನಸುಧಾ ಎಂಜಿನಿಯರಿಂಗ್‌ನಲ್ಲಿ 18 ರ್‍ಯಾಂಕ್‌

Raichur: ಕೆಸರು ಗದ್ದೆಯಂತಾದ ತರಕಾರಿ ಮಾರಾಟ ಕೇಂದ್ರ

Raichur: ಕೆಸರು ಗದ್ದೆಯಂತಾದ ತರಕಾರಿ ಮಾರಾಟ ಕೇಂದ್ರ

Raichur: Power outage; Voting by torchlight

Raichur: ವಿದ್ಯುತ್ ಅಡಚಣೆ; ಟಾರ್ಚ್ ಬೆಳಕಿನಲ್ಲಿ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.