ಮುರುಘಾ ಶರಣರ ಜನ್ಮದಿನ ‘ಸಮಾನತೆ ದಿನ’ವಾಗಿ ಆಚರಣೆ- ಸಿಎಂ ಬೊಮ್ಮಾಯಿ ಘೋಷಣೆ
Team Udayavani, Apr 11, 2022, 11:00 AM IST
ಬೆಂಗಳೂರು: ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ಜನ್ಮದಿನವನ್ನು (ಏಪ್ರಿಲ್ 11) ‘ಸಮಾನತೆ ದಿನ’ವನ್ನಾಗಿ ಆಚರಿಸಲು ಸರ್ಕಾರ ನಿರ್ಧರಿಸಿದೆ.
ಬರುವ ವರ್ಷದಿಂದ ಸರ್ಕಾರದಿಂದ ಶರಣರ ಜನ್ಮದಿನಾಚರಣೆಯನ್ನು ‘ಸಮಾನತೆ ದಿನ’ವನ್ನಾಗಿ ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇದನ್ನೂ ಓದಿ:ಮತಾಂತರಗೊಂಡವರ ಸವಲತ್ತು ರದ್ದುಗೊಳಿಸಲು ಬಿಜೆಪಿ ಆಗ್ರಹ
ನಗರದ ಅರಮನೆ ಮೈದಾನದಲ್ಲಿ ಸೋಮವಾರ ಶಿವಮೂರ್ತಿ ಮುರುಘಾ ಶರಣರ ಜನ್ಮದಿನಾಚರಣೆ ಬದಲು ಹಮ್ಮಿಕೊಂಡಿದ್ದ ಸಮಾನತೆ ದಿನದಲ್ಲಿ ಭಾಗವಹಿಸಿ ಅವರು ಮಾತನಾಡಿದರು.ದೇಶದಲ್ಲಿ ಆರ್ಥಿಕ ಅಭಿವೃದ್ಧಿ ಜತೆಗೆ ಆಧ್ಯಾತ್ಮಿಕ ಅಭಿವೃದ್ಧಿಯೂ ಮುಖ್ಯ. ಚರಿತ್ರೆಯೊಂದಿಗೆ ಚಾರಿತ್ರ್ಯವೂ ಮುಖ್ಯ ಎಂದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಾತನಾಡಿ, ಸಮಾನತೆ ದಿನ ಆಚರಣೆ ಒಂದೆಡೆ ಆಗುತ್ತಿದೆ. ಆದರೆ, ಯಾರಿಗಿದೆ ಸಮಾನತೆ? ಸಮಾಜದಲ್ಲಿ ಅಶಾಂತಿ ಉಂಟಾಗಿದೆ. ಇದನ್ನು ನೋಡಿ ಮಠಾಧೀಶರು ಕಣ್ಣುಮುಚ್ಚಿಕೊಂಡಿರುವುದು ಸರಿ ಅಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ
MUST WATCH
ಹೊಸ ಸೇರ್ಪಡೆ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ