ಗೋಡೆಗಳಲ್ಲಿ ಮಧುಬನಿ ಚಿತ್ರಗಳ ಮೆರುಗು

ದಡ್ಡಲಕಾಡು ಸರಕಾರಿ ಆಂಗ್ಲ ಮಾಧ್ಯಮ ಶಾಲೆ

Team Udayavani, Apr 11, 2022, 11:19 AM IST

madhubani

ಬಂಟ್ವಾಳ: ವಿದ್ಯಾರ್ಥಿಗಳ ಸಂಖ್ಯೆ ಹಾಗೂ ಮೂಲಸೌಕರ್ಯ ಸೇರಿದಂತೆ ಗುಣಮಟ್ಟದ ಶಿಕ್ಷಣದಲ್ಲಿ ಮಿಂಚಿರುವ ದಡ್ಡಲಕಾಡು ಸರಕಾರಿ ಆಂಗ್ಲ ಮಾಧ್ಯಮ ಶಾಲೆಯ ಗೋಡೆಗಳು ಇದೀಗ ಬಣ್ಣ ಬಣ್ಣದ ಚಿತ್ತಾರಗಳಿಂದ ಮಿಂಚುತ್ತಿದ್ದು, ಚಿತ್ರಕಲಾ ಶಿಕ್ಷಕರ ಕೈಚಳಕದಿಂದ ಮಧುಬನಿ ಚಿತ್ರಗಳ ಮೆರುಗು ಗೋಡೆಗಳಲ್ಲಿವೆ.

ಒಂದು ಕಾಲದಲ್ಲಿ ವಿದ್ಯಾರ್ಥಿಗಳಿಲ್ಲದೆ ಮುಚ್ಚುವ ಹಂತಕ್ಕೆ ತಲುಪಿದ್ದ ಸರಕಾರಿ ಶಾಲೆಯು ದಡ್ಡಲಕಾಡು ಶ್ರೀ ದುರ್ಗಾ ಚಾರಿಟೆಬಲ್‌ ಟ್ರಸ್ಟ್‌ನಿಂದ ದತ್ತು ಪಡೆಯಲ್ಪಟ್ಟು, ನಿರಂತರವಾಗಿ ಅಭಿವೃದ್ಧಿ ಪಥದಲ್ಲಿ ಮುನ್ನಡೆಯುತ್ತಿದೆ. ಹಂತ ಹಂತವಾಗಿ ಅಭಿವೃದ್ಧಿ ಕಂಡ ಶಾಲೆಯಂತೆಯೇ ಮುಂದೆ ಶಾಲೆಯ ಗೋಡೆಗಳು ಕೂಡ ಚಿತ್ತಾರಗಳಿಂದ ಆಕರ್ಷಣೆಯ ಕೇಂದ್ರಗಳಾಗಲಿವೆ.

ಶಾಲೆಯ ಕೆಳ ಅಂತಸ್ತಿನ ಗೋಡೆಗಳಲ್ಲಿ ಮಧುಬನಿ ಶೈಲಿಯ ಚಿತ್ರಗಳನ್ನು ಬಿಡಿಸಲಾಗಿದ್ದು, ಪ್ರಾಣಿ-ಪಕ್ಷಿ, ಚಿರತೆ ಮೊದ ಲಾದ ವರ್ಣರಂಜಿತ ಚಿತ್ರಗಳ ಜತೆಗೆ ಸಂಸ್ಕೃತಿ, ನಂಬಿಕೆ, ಆರಾಧನೆಯ ಚಿತ್ರಗಳು ಮಧುಬನಿಯ ಶೈಲಿಯ ಮೂಲಕ ಮೂಡಿಬಂದಿವೆ. ವಿವಿಧ ಬಗೆಯ ಸುಮಾರು 16 ಚಿತ್ರಗಳನ್ನು ರಚಿಸಲಾಗಿದ್ದು, ಮುಂದಿನ ಹಂತದಲ್ಲಿ ಇನ್ನಷ್ಟು ಚಿತ್ರಗಳು ಮೂಡಿಬರಲಿವೆ.

ತಾಲೂಕಿನ ವಿವಿಧ ಶಾಲೆಗಳ ಚಿತ್ರಕಲಾ ಶಿಕ್ಷಕರಾದ ಮುರಳೀಕೃಷ್ಣ ರಾವ್‌, ಬಾಲಕೃಷ್ಣ ಶೆಟ್ಟಿ, ಧನಂಜಯ ಪಿ., ಚೆನ್ನಕೇಶವ ಡಿ., ತಾರಾನಾಥ ಕೈರಂಗಳ, ಅಮೀನಾ ಶೇಖ್‌ ಅವರು ಕಳೆದ 10 ದಿನಗಳಿಂದ ಮಧುಬನಿ ಚಿತ್ರರಚನೆಯಲ್ಲಿ ತೊಡಗಿಸಿಕೊಂಡಿದ್ದು, ಈಗಾಗಲೇ ಚಿತ್ರ ರಚನೆಯ ಕಾರ್ಯ ಬಹುತೇಕ ಪೂರ್ಣಗೊಂಡಿದೆ.

ಶಿಕ್ಷಕರ ಜತೆಗೆ ಶಾಲೆಯ ವಿದ್ಯಾರ್ಥಿಗಳಾದ ಗೌರವ್‌, ಶ್ರೀಜಲ್‌, ಭೂಮಿಕಾ, ಯತೀಕ್ಷ್ ಅವರು ಕೂಡ ಚಿತ್ರಕಲಾ ಶಿಕ್ಷಕರಿಗೆ ಸಹಕಾರ ನೀಡಿದ್ದಾರೆ. ಶಾಲಾ ದತ್ತು ಸಂಸ್ಥೆಯ ಅಧ್ಯಕ್ಷ ಪ್ರಕಾಶ್‌ ಅಂಚನ್‌ ಹಾಗೂ ಶಾಲಾ ಮುಖ್ಯಶಿಕ್ಷಕ ರಮಾನಂದ ಅವರ ಮುತುವರ್ಜಿಯಲ್ಲಿ ಮಧುಬನಿ ಶೈಲಿಯ ಚಿತ್ರಗಳು ಗೋಡೆಯನ್ನು ಅಲಂಕರಿಸಿವೆ.

ಚಿತ್ರಕಲೆಯ ಆಸಕ್ತಿ ಮೂಡಲು ಸಾಧ್ಯ

ಶಾಲೆಯ ಗೋಡೆಗಳಲ್ಲಿ ಮಧುಬನಿ ಶೈಲಿಯ ಚಿತ್ರಗಳನ್ನು ಚಿತ್ರಕಲಾ ಶಿಕ್ಷಕರು ರಚಿಸಿದ್ದು, ಆಕರ್ಷಕವಾಗಿ ಮೂಡಿಬಂದಿದೆ. ಶಾಲೆಯ ಕೆಲವು ವಿದ್ಯಾರ್ಥಿಗಳು ಕೂಡ ಚಿತ್ರಗಳಿಗೆ ಬಣ್ಣ ತುಂಬುವ ಕಾರ್ಯ ನಡೆಸಿದ್ದಾರೆ. ಇದು ಇತರ ವಿದ್ಯಾರ್ಥಿಗಳಲ್ಲಿಯೂ ಚಿತ್ರಕಲೆಯ ಕುರಿತು ಆಸಕ್ತಿ ಮೂಡಲು ಕಾರಣವಾಗಲಿದೆ. ಇಂತಹ ಚಿತ್ರಗಳಿಂದ ಶಾಲೆಯ ಆಕರ್ಷಣೆ ಇನ್ನೂ ಹೆಚ್ಚಾಗಲಿದೆ. ಪ್ರಕಾಶ್‌ ಅಂಚನ್‌, ಅಧ್ಯಕ್ಷರು, ಶ್ರೀ ದುರ್ಗಾ ಚಾರಿಟೆಬಲ್‌ ಟ್ರಸ್ಟ್‌, ದಡ್ಡಲಕಾಡು

ಟಾಪ್ ನ್ಯೂಸ್

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.