ಕರ್ನಾಟಕದಲ್ಲಿ ನಿರುದ್ಯೋಗಕ್ಕೆ ಬಹುದೊಡ್ಡ ಕಾರಣವೇನು? ಜನಾಭಿಪ್ರಾಯ ಸಂಗ್ರಹಿಸಿದ ಡಿಕೆಶಿ


Team Udayavani, Apr 11, 2022, 1:20 PM IST

d k shivakumar

ಬೆಂಗಳೂರು: ಬೆಲೆ ಏರಿಕೆ, ಕೋಮು ವಿಚಾರಗಳು ಪ್ರಬಲವಾಗುತ್ತಿರುವ ಮಧ್ಯೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಾಮಾಜಿಕ ಜಾಲತಾಣದಲ್ಲಿ ಗಂಭೀರ ವಿಚಾರದ ಜನಾಭಿಪ್ರಾಯ ಸಂಗ್ರಹಿಸಿದ್ದಾರೆ.

ಕರ್ನಾಟಕದಲ್ಲಿ ನಿರುದ್ಯೋಗಕ್ಕೆ ಬಹುದೊಡ್ಡ ಕಾರಣ ಏನಿರಬಹುದು? ಈ ಕುರಿತು ನಿಮ್ಮ ಅಭಿಪ್ರಾಯ ತಿಳಿಸಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ‘ಕೂ’ ಮಾಡಿದ್ದಾರೆ. ಇದಕ್ಕೆ ಹಲವರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಕೆಲವು ಆಯ್ದ ಅಭಿಪ್ರಾಯಗಳು ಇಲ್ಲಿದೆ.

ಇದನ್ನೂ ಓದಿ:ವಿಪಕ್ಷದ ಟೀಕೆಗೆ ನಮ್ಮ ಕೆಲಸಗಳೇ ಉತ್ತರ ಕೊಡಲಿದೆ: ಉಡುಪಿಯಲ್ಲಿ ಸಿಎಂ ಬೊಮ್ಮಾಯಿ

‘ವಿದ್ಯಾಭ್ಯಾಸಕ್ಕೆ ತಕ್ಕ ಉದ್ಯೋಗದ ಕೊರತೆ. ಉದ್ಯೋಗ ಸಿಕ್ಕರೂ ಸರಿಯಾದ ಸಂಬಳ ಇಲ್ಲ. ಹೀಗಿರುವಾಗ ನಿರುದ್ಯೋಗ ಹೆಚ್ಚಾಗದೆ ಇರುತ್ತದೆಯೇ?’ ಎಂದು ಶ್ರೀರಾಮ ಎನ್ನುವವರು ಪ್ರಶ್ನಿಸಿದ್ದಾರೆ.

’60 ರಿಂದ 70% ರೆವೆನ್ಯೂ ಮತ್ತು ಉದ್ಯೋಗ ಸೃಷ್ಟಿ ಮಾಡುವ ರಾಜಧಾನಿ ಬೆಂಗಳೂರಿನಲ್ಲಿ ಮುಕ್ಕಾಲು ಭಾಗ “ಅನ್ಯರಾಜ್ಯದವರಿದ್ದಾರೆ”. ಒಬ್ಬ ಕನ್ನಡಿಗ ಸುಮಾರು 5 ಪಟ್ಟು ಸ್ಪರ್ಧೆ ಎದುರಿಸಬೇಕು ಕೆಲಸಕ್ಕೆ ಬೇರೆ ರಾಜ್ಯಗಳಿಗಿಂತ! ಬಿಡಿಎ, ಬಿಬಿಎಂಪಿ, ರೆವೆನ್ಯೂ ಇತ್ಯಾದಿ,ಸರ್ಕಾರವೂ ಸೇರಿ ಭ್ರಷ್ಟಾಚಾರದಿಂದ ಅನ್ಯರಿಗೆ ಹೆಚ್ಚು ಸವಲತ್ತಿನ ಒತ್ತು ಕೊಡುತ್ತವೆ! ನಿರುದ್ಯೋಗ/ಕನ್ನಡಿಗರ ಅವನತಿಗೆ ನಮ್ಮ ರಾಜ್ಯದ ರಾಜಕೀಯವೇ ಕಾರಣ’ ಎನ್ನುತ್ತಾರೆ ಮಂಜುನಾಥ್.

Koo App

60 ರಿಂದ 70% ರೆವೆನ್ಯೂ ಮತ್ತು ಊದ್ಯೋಗ ಸೃಷ್ಟಿ ಮಾಡುವ ರಾಜಧಾನಿ ಬೆಂಗಳೂರಿನಲ್ಲಿ ಮುಕ್ಕಾಲು ಭಾಗ “ಅನ್ಯರಾಜ್ಯದವರಿದ್ದಾರೆ“ ಒಬ್ಬ ಕನ್ನಡಿಗ ಸುಮಾರು 5 ಪಟ್ಟು ಸ್ಪರ್ಧೆ ಎದುರಿಸಬೇಕು ಕೆಲಸಕ್ಕೆ ಬೇರೆ ರಾಜ್ಯಗಳಿಗಿಂತ! BDA BBMP REVENUE etc ,ಸರ್ಕಾರವೂ ಸೇರಿ ಭ್ರಷ್ಟಾಚಾರದಿಂದ ಅನ್ಯರಿಗೆ ಹೆಚ್ಚು ಸವಲತ್ತಿನ ಒತ್ತು ಕೊಡುತ್ತವೆ! ನಿರುದ್ಯೋಗ/ಕನ್ನಡಿಗರ ಅವನತಿಗೆ ನಮ್ಮ ರಾಜ್ಯದ ನರಸತ್ತ ರಾಜಕೀಯವೇ ಕಾರಣ! @bsbommai @h_d_kumaraswamy

Manjunath Papanna (@Manjunath_Papanna) 11 Apr 2022

‘ಪ್ರತಿಭೆಗೆ ಪೂರಕವಲ್ಲದ ವಾತಾವರಣ, ಹಿಂದಿನಿಂದ ನಡೆದುಬಂದ ಅಧಿಕಾರಿಗಳ ಭ್ರಷ್ಟಾಚಾರ, ಅಭಿವೃದ್ದಿಗೆ ಪೂರಕವಲ್ಲದ ಜನವರೋಧಿ ಕಾರ್ಯಕ್ರಮಗಳು, ಚುನಾವಣಾ ಸಮಯಕ್ಕೆ ಸರಿಯಾದವರನ್ನು ಆಯ್ಕೆ ಮಾಡದ ಭ್ರಷ್ಟ ಜನರು, ಅಯೋಗ್ಯ ರಾಜಕಾರಣಿಗಳು,ಹೊರ ದೇಶಗಳು ಅಭಿವೃದ್ದಿ ಕುಂಠಿತಗೊಳಿಸಲು ಮಾಡುವ ಪ್ರಯತ್ನಗಳು’ ಎಂದು ವೆಂಕಟೇಶ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

‘ಎಲ್ಲವು ಆಟೊಮೇಷನ್ ಆಗಿರುವ ಕಾರಣ ಯಂತ್ರಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ಉಪಯೋಗಿಸುತ್ತಾರೆ. ಅದಕ್ಕೆ ಮನುಷ್ಯರ ಅಗತ್ಯತೆ ಕಡಿಮೆಯಾಗಿರುವುದರಿಂದ ನಿರುದ್ಯೋಗ ಸಮಸ್ಯೆಯಾಗಿದೆ’ ಎಂದು ಮೇಘಶ್ರೀ ಪ್ರತಿಕ್ರಿಯಿಸಿದ್ದಾರೆ.

‘ಬಿಜೆಪಿ ಸರ್ಕಾರದ ನೀತಿಗಳು ಕರ್ನಾಟಕದಲ್ಲಿ ಅಲ್ಲ ಭಾರತದಾದ್ಯಂತ ನಿರುದ್ಯೋಗಕ್ಕೆ ಮೂಲ ಕಾರಣ’ ಎನ್ನುತ್ತಾರೆ ಅಮರ್.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.