ಕಾಶ್ಮೀರಿಗರ ರಕ್ತ ರಸ್ತೆಯಲ್ಲಿ ಹರಿಯುತ್ತಿದೆ;ನೂತನ ಪಾಕ್‌ ಪ್ರಧಾನಿ ಶೆಹಬಾಜ್‌ ಷರೀಫ್ ಪ್ರಲಾಪ


Team Udayavani, Apr 12, 2022, 7:05 AM IST

ಕಾಶ್ಮೀರಿಗರ ರಕ್ತ ರಸ್ತೆಯಲ್ಲಿ ಹರಿಯುತ್ತಿದೆ;ನೂತನ ಪಾಕ್‌ ಪ್ರಧಾನಿ ಶೆಹಬಾಜ್‌ ಷರೀಫ್ ಪ್ರಲಾಪ

ಇಸ್ಲಾಮಾಬಾದ್‌: ಕಾಶ್ಮೀರದ ಜನರ ರಕ್ತ ಅಲ್ಲಿನ ರಸ್ತೆಗಳಲ್ಲಿ ಹರಿಯುತ್ತಿದೆ. 2019ರಲ್ಲಿ ಭಾರತ ಸರಕಾರ ಕಾಶ್ಮೀರದ 370ನೇ ವಿಧಿ ರದ್ದು ಪಡಿಸಿದ್ದಕ್ಕೆ ನಮ್ಮಿಂದ ರಾಜತಾಂತ್ರಿಕವಾಗಿ ಪ್ರತಿರೋಧ ವ್ಯಕ್ತವೇ ಆಗಲಿಲ್ಲ…

– ಇದು ಪಾಕಿಸ್ಥಾನ ಪ್ರಧಾನಿ ಶಹಬಾಜ್‌ ಷರೀಫ್ ಅವರ ಮೊದಲ ಮಾತುಗಳು. ಈ ಮೂಲಕ ಪಾಕಿಸ್ಥಾನದ ಆಡಳಿತಗಾರರಿಗೆ ಕಾಶ್ಮೀರ ವಿಚಾರ ಪ್ರಸ್ತಾವ ಮಾಡದೆ ಅಧಿಕಾರ ನಡೆಸಲು ಸಾಧ್ಯವಿಲ್ಲ ಎಂಬ ಹಿಂದಿನ ಪ್ರಧಾನಿಗಳ ಕ್ರಮವನ್ನೇ ನೂತನ ಪ್ರಧಾನಿ ಮುಂದುವರಿಸಿದಂತಾಗಿದೆ.

ಆಯ್ಕೆಯ ವಿಚಾರವಲ್ಲ
ನೆರೆಹೊರೆಯವರು ಎಂದರೆ ಆಯ್ಕೆಯ ವಿಚಾರ ಅಲ್ಲ ಎಂದಿದ್ದಾರೆ ಪಾಕಿಸ್ಥಾನದ ನೂತನ ಪ್ರಧಾನಿ. ಹೀಗಾಗಿ ಇರುವ ನೆರೆಹೊರೆಯವರ ಜತೆಗೆ ಇದ್ದು ಜೀವಿಸಬೇಕು ಎಂಬ ವೈರಾಗ್ಯದ ಮಾತುಗಳನ್ನೂ ಆಡಿದ್ದಾರೆ. ಭಾರತದ ಜತೆಗೆ ಉತ್ತಮ ಸಂಬಂಧ ಬಯಸುತ್ತೇವೆ. ಆದರೆ ಕಾಶ್ಮೀರ ವಿವಾದ ಬಗೆಹರಿಯದೆ ಶಾಂತಿ ಸಾಧ್ಯವಿಲ್ಲ ಎಂದಿದ್ದಾರೆ.

ಕಾಶ್ಮೀರ ವಿಚಾರವಾಗಿ ಹೋರಾಟ ಮಾಡುವ ನಮ್ಮ ಸಹೋದರ ಸಹೋದರಿಯರಿಗೆ ನಮ್ಮ ಸರಕಾರ ರಾಜತಾಂತ್ರಿಕವಾಗಿ ಮತ್ತು ನೈತಿಕವಾಗಿ ಬೆಂಬಲ ಮುಂದುವರಿಸಲಿದೆ ಎಂದಿರುವ ಶಹಬಾಜ್‌, ಭಾರತದ ಪ್ರಧಾನಿ ನರೇಂದ್ರ ಮೋದಿ ಕಾಶ್ಮೀರಿಗರ ಸಮಸ್ಯೆ ಆಲಿಸಬೇಕು ಎಂದಿದ್ದಾರೆ.

ಭ್ರಷ್ಟರು, ಕಳ್ಳರ ಜತೆಗೆ ಸೇರುವುದಿಲ್ಲ : ಇಮ್ರಾನ್‌
ಸಂಸತ್‌ನಲ್ಲಿ ಭ್ರಷ್ಟರು ಮತ್ತು ಕಳ್ಳರ ಜತೆಗೆ ಸೇರುವುದಿಲ್ಲ. ಹೀಗಾಗಿ ನಾನು ಸೇರಿದಂತೆ ಪಿಟಿಇ ಪಕ್ಷದ ಸಂಸದರು ರಾಜೀನಾಮೆ ನೀಡುತ್ತಿದ್ದೇವೆ ಎಂದು ಇಮ್ರಾನ್‌ ಖಾನ್‌ ಪ್ರಕಟಿಸಿದ್ದಾರೆ. ಹೊಸ ಪ್ರಧಾನಿ ಆಯ್ಕೆಯ ಮುನ್ನ ಖಾನ್‌, ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಷಾ ಮೆಹಮೂದ್‌ ಖುರೇಷಿ ಸಹಿತ ಹಲವರು ರಾಜೀನಾಮೆ ನೀಡಿದ್ದಾರೆ.

ಮೋದಿ ಅಭಿನಂದನೆ
ಪಾಕಿಸ್ಥಾನದ ನೂತನ ಪ್ರಧಾನಿ ಶಹಬಾಜ್‌ ಷರೀಫ್ ಅವರಿಗೆ ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಪಾಕ್‌ ಜತೆಗೆ ಶಾಂತಿ ಮತ್ತು ಸಹಬಾಳ್ವೆ, ಉಗ್ರರಿಂದ ಮುಕ್ತವಾದ ವಾತಾವರಣವನ್ನು ಹೊಂದಲು ಭಾರತ ಬಯಸುತ್ತದೆ ಎಂದು ಮೋದಿಯವರು ಟ್ವೀಟ್‌ ಮಾಡಿದ್ದಾರೆ.

 

 

ಟಾಪ್ ನ್ಯೂಸ್

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Vitla ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Yelimale ಶಾಲೆಯ ತಡೆಗೋಡೆ ಕುಸಿತ; 20ಕ್ಕೂ ಅಧಿಕ ಕೋಳಿಗಳ ಸಾವು

Yelimale ಶಾಲೆಯ ತಡೆಗೋಡೆ ಕುಸಿತ; 20ಕ್ಕೂ ಅಧಿಕ ಕೋಳಿಗಳ ಸಾವು

Vasantha ಬಂಗೇರರಿಲ್ಲದೆ ರಾಜ್ಯ ರಾಜಕಾರಣಕ್ಕೆ ನಷ್ಟ: ಮುಖ್ಯಮಂತ್ರಿ ಸಿದ್ದರಾಮಯ್ಯ

Vasantha ಬಂಗೇರರಿಲ್ಲದೆ ರಾಜ್ಯ ರಾಜಕಾರಣಕ್ಕೆ ನಷ್ಟ: ಮುಖ್ಯಮಂತ್ರಿ ಸಿದ್ದರಾಮಯ್ಯ

3 days fast as penance for Jagannath being a Modi devotee: Patra

Sambit Patra; ಜಗನ್ನಾಥನೇ ಮೋದಿ ಭಕ್ತ ಎಂದಿದ್ದಕ್ಕೆ 3 ದಿನ ಉಪವಾಸ ಪ್ರಾಯಶ್ಚಿತ್ತ: ಪಾತ್ರಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

British Prime Minister Sunak thought to change the student visa policy!

U.K; ವಿದ್ಯಾರ್ಥಿ ವೀಸಾ ನೀತಿ ಬದಲಿಸಲು ಬ್ರಿಟನ್‌ ಪ್ರಧಾನಿ ಸುನಕ್‌ ಚಿಂತನೆ!

3 students of Indian origin passed away in Georgia

Georgia ಕಾರು ಅಪಘಾತ: ಭಾರತ ಮೂಲದ 3 ವಿದ್ಯಾರ್ಥಿಗಳ ಸಾವು

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Vitla ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Slander about Malabar group: Mumbai High Court harsh verdict

Malabar group ಬಗ್ಗೆ ಅಪಪ್ರಚಾರ:  ಮುಂಬಯಿ ಹೈಕೋರ್ಟ್‌ ಕಠಿನ ತೀರ್ಪು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.