ಖಜೂರಿಯಲ್ಲಿ ಬೆಂಬಲ ಬೆಲೆಗೆ ಕಡಲೆ ಖರೀದಿ


Team Udayavani, Apr 12, 2022, 1:24 PM IST

8price

ಆಳಂದ: ಖಜೂರಿ ಮತ್ತು ಬಬಲೇಶ್ವರ ಹೀಗೆ ಹಲವಾರ ಕಡೆ ಕಡಲೆ ಬೆಳೆ ಕುರಿತು ಬೆಳೆದಷ್ಟು ನಿಖರವಾಗಿ ಅಧಿಕಾರಿಗಳು ಬೆಳೆಯ ಸರ್ವೇ ಕೈಗೊಳ್ಳದ ಹಿನ್ನೆಲೆಯಲ್ಲಿ ಬೆಳೆಗಾರರು ಬೆಂಬಲ ಬೆಲೆಯಿಂದ ವಂಚಿತರನ್ನಾಗಿಸಲಾಗಿದೆ ಎಂದು ಕಲಬುರಗಿ ಡಿಸಿಸಿ ಬ್ಯಾಂಕ್‌ ನಿರ್ದೇಶಕ ಅಶೋಕ ಸಾವಳೇಶ್ವರ ಅಸಮಾಧಾನ ವ್ಯಕ್ತಪಡಿಸಿದರು.

ಸರ್ಕಾರದ ಬೆಂಬಲ ಬೆಲೆಯಲ್ಲಿ ಖಜೂರಿ ಕೃಷಿ ಪತ್ತಿನ ಸಹಕಾರ ಸಂಘದ ಅಡಿ ಖಜೂರಿ ಮತ್ತು ಬಬಲೇಶ್ವರ ಗ್ರಾಮದ ರೈತರ ಕಡಲೆ ಧಾನ್ಯ ಖರೀದಿಗೆ ಸಂಬಂಧಿ ಸಿದಂತೆ ಖರೀದಿ ಕೇಂದ್ರವನ್ನು ಆರಂಭಿಸಿ ನೋಂದಾಯಿತ ರೈತರ ಕಡಲೆ ಖರೀದಿ ಆರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಸದ್ಯ ಮೂರು ಸಾವಿರ ಪಾಕೇಟ್‌ ಕಡಲೆ ಖರೀದಿಸಲಾಗಿದೆ. ಇನ್ನೂ ಮೂರ್‍ನಾಲ್ಕು ಸಾವಿರ ರೈತರು ಮಾರಾಟಕ್ಕೆ ನೋಂದಾಯಿಸಿದ್ದಾರೆ. ಎಲ್ಲ ಕಡಲೆ ಖರೀದದಿಗೆ ಒತ್ತು ನೀಡಲಾಗಿದೆ. ಖಜೂರಿಯಲ್ಲಿ ರೈತರು ಕಡಲೆ ಬಹಳಷ್ಟು ಬೆಳೆದರು ಅಧಿಕಾರಿಗಳು ನಡೆಸಿದ ಸರ್ವೇಯಲ್ಲಿ ಕಡಲೆ ಬೆಳೆ ದಾಖಲಿಸುವ ಬದಲು ತೊಗರಿ ಇತರ ಬೆಳೆಯನ್ನೇ ದಾಖಲಿಸಿದ್ದಾರೆ. ಖಜೂರಿಯ ಗ್ರಾಮವೊಂದಲ್ಲೇ ಐದಾರು ಸಾವಿರ ಕ್ವಿಂಟಲ್‌ ಕಡಲೆ ಬೆಳೆದು ಅಗ್ಗದರದಲ್ಲಿ ಹೊರಗೆ ಮಾರಾಟ ಮಾಡಿದ್ದಾರೆ. ಸರ್ವೇಯಲ್ಲಿ ಕಡಲೆ ಬೆಳೆಯ ಬಗ್ಗೆ ಸರ್ಕಾರಿ ನೌಕರರ ದಾಖಲಿಸಿದೆ ಇರುವುದು ರೈತರಿಗೆ ಅನ್ಯಾಯ ಎಂದರು.

ಬಬಲೇಶ್ವರ ಮತ್ತು ಖಜೂರಿ ಈ ಎರಡು ಗ್ರಾಮಗಳು ನಾಮಕೆವಾಸ್ತೆ ಸರ್ವೇ ಮಾಡಿದ್ದಾರೆ. ಆನ್‌ಲೈನಲ್ಲಿ ಕಡಲೆ ಬೆಳೆ ಸರ್ವೇ ಗಮನಿಸಿದರೆ ಸರ್ವೇ ಪೂರ್ಣವಾಗಿಲ್ಲ ಎಂದೇ ತೋರಿಸುತ್ತದೆ. ಈ ಕುರಿತು ಸಹಾಯಕ ಕೃಷಿ ನಿರ್ದೇಶಕರು ಮತ್ತು ಕೃಷಿ ಉಪ ನಿರ್ದೇಶಕರಿಗೆ ಸಾಕಷ್ಟು ಬಾರಿ ಮನವಿ ಮಾಡಿ ಬೆಳೆ ಸರ್ವೇ ಸರಿಪಡಿಸುವಂತೆ ಮನವಿ ಮಾಡಿದರು ದಿನದೊಡಿದ್ದಾರೆ. ಆದರೆ ಅಧಿಕಾರಿಗಳ ಇಂತಹ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿಯಿಂದಾಗಿ ರೈತರಿಗೆ ಸಿಗಬೇಕಾದ ಕಡಲೆಗೆ ಬೆಂಬಲ ಬೆಲೆ ಬಹುತೇಕರು ವಂಚಿತವಾಗಿದ್ದಾರೆ. ಮುಂದೆಯಾದರು ಇಂತಹ ಪ್ರಮಾದ ಆಗದಂತೆ ಅಧಿಕಾರಿಗಳು ಎಚ್ಚರವಹಿಸಬೇಕು ಎಂದು ಹೇಳಿದರು.

ಈ ವೇಳೆ ಮಾಜಿ ಶಾಸಕ ಬಿ.ಆರ್‌. ಪಾಟೀಲ ಅವರು ಖರೀದಿ ಪ್ರಕ್ರಿಯೆ ವೀಕ್ಷಿಸಿದರು. ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಗುಣಮಂತ ಢಗೆ, ನಿರ್ದೇಶಕ ಗಾಂಧಿ ಘಂಟೆ, ಬಸವರಾಜ ಸುತಾರ, ಮಲ್ಲು ವಾನೆಗಾಂವ, ಮಲ್ಲು ಬಂಗರಗೆ, ಬಸವರಾಜ ಢಗೆ, ಪಾಟೀಲ, ಕಾರ್ಯದರ್ಶಿ ಸಿದ್ರಾಮ ಆಳಂಗೆ, ಸೂರ್ಯಕಾಂತ ಗುಂಜೋಟೆ ಸೇರಿದಂತೆ ರೈತರು ಗ್ರಾಮದ ಪ್ರಮುಖರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.