ಶಿಥಿಲಾವಸ್ಥೆ ತಲುಪಿದ ಸಮುದಾಯ ಭವನಗಳು

ಸೂಕ್ತ ನಿರ್ವಹಣೆ ಇಲ್ಲದೆ ಹಾಳು

Team Udayavani, Apr 13, 2022, 3:43 PM IST

shringeri

ಶೃಂಗೇರಿ: ವರ್ಷಕ್ಕೊಮ್ಮೆ ಬಳಸುವ ರಂಗ ಮಂದಿರದಂತೆ ಸೀಮಿತವಾಗಿ ಬಳಸುವ ಸಮುದಾಯ ಭವನಗಳು ತಾಲೂಕಿನಾದ್ಯಂತ ಇದ್ದು, ಬಹುತೇಕ ಸಮುದಾಯ ಭವನಗಳು ನಿರ್ವಹಣೆ ಇಲ್ಲದೇ ಶಿಥಿಲಾವಸ್ಥೆ ತಲುಪಿವೆ.

ಸರಕಾರದಿಂದ ವಿವಿಧ ಯೋಜನೆಯಡಿ ನಿರ್ಮಿಸಲಾಗಿರುವ ಸಮುದಾಯ ಭವನ ಇದ್ದು ಉಪಯೋಗಕ್ಕೆ ಇಲ್ಲದಂತಾಗಿದೆ. ಹಳ್ಳಿ- ಹಳ್ಳಿಗೆ ಬಸ್‌ ತಂಗುದಾಣದ ಬೇಡಿಕೆಯಂತೆ ಜನಪ್ರತಿನಿಧಿಗಳ ಬಳಿ ಸಂಘ- ಸಂಸ್ಥೆ ಮೂಲಕ ಸಮುದಾಯ ಭವನದ ಬೇಡಿಕೆ ಇಟ್ಟು ಅದನ್ನು ಪಡೆಯಲು ಯಶಸ್ವಿಯಾಗಿದ್ದಾರೆ. ಸ್ವ-ಸಹಾಯ ಸಂಘ, ಸ್ತ್ರೀಶಕ್ತಿ ಸಂಘದ ಸಭೆ ನಡೆಸಲು ಅನುಕೂಲವಾಗವಂತೆ ಸಮುದಾಯ ಭವನ ನಿರ್ಮಿಸಲಾಗಿತ್ತು.

ನಿರ್ವಹಣೆ ಕೊರತೆ

ಸಮುದಾಯ ಭವನಗಳು ನಿರ್ಮಾಣವಾದ ನಂತರ ನಿರ್ವಹಣೆ ಇಲ್ಲದೆ ಸೊರಗುತ್ತಿವೆ. ಲಕ್ಷಾಂತರ ರೂ. ವ್ಯಯಿಸಿ ನಿರ್ಮಿಸಿದ ಭವನ ಉಪಯೋಗಕ್ಕೆ ಇಲ್ಲವಾಗುತ್ತಿದೆ. ಕಿಟಿಕಿ, ಬಾಗಿಲು, ಮೇಲ್ಛಾವಣಿ ಗೆದ್ದಲು ಹಿಡಿದು ಹಾಳಾಗುತ್ತಿದೆ. ಸಂಘದ ಸಭೆಗಾಗಿ ತಿಂಗಳಿಗೊಮ್ಮೆ ತೆಗೆಯುತ್ತಿದ್ದ ಭವನದ ಬಾಗಿಲು ತೆರೆಯುತ್ತಿಲ್ಲ. ಸಂಘದ ಸಭೆಯನ್ನು ಸದಸ್ಯರ ಮನೆಗೆ ಸ್ಥಳಾಂತರಿಸಿಕೊಂಡಿದ್ದಾರೆ.

ಸಮುದಾಯ ಭವನದಲ್ಲಿ ಸಭೆ ನಡೆಸಲು ಗ್ರಾಪಂ ಅನುಮತಿ ಪಡೆಯವುದು, ಶೌಚಾಲಯ ಕೊರತೆ, ಸಮೂಲಭೆ ನಡೆಸಲು ಅಗತ್ಯವಾದ ಪೀಠೊಪಕರಣ ಇಲ್ಲದಿರುವುದು, ವಿದ್ಯುತ್‌ ವ್ಯವಸ್ಥೆ ಇಲ್ಲದಿರುವುದು, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಸೌಲಭ್ಯದ ಕೊರತೆಯಿಂದ ಸಂಘಗಳ ಸಭೆಯು ಭವನದಲ್ಲಿ ನಡೆಯುತ್ತಿಲ್ಲ.

ಬಸ್‌ ತಂಗುದಾಣ ನಿರ್ವಹಣೆ ಕೊರತೆಯಿಂದ ಹಾಳಾಗುತ್ತಿರುವಂತೆ ಭವನಗಳು ಹಾಳಾಗುತ್ತಿವೆ. ಅಡ್ಡಗದ್ದೆ ಗ್ರಾಪಂ ಯ ಕೆರೋಡಿಯಲ್ಲಿರುವ ಸಮುದಾಯ ಭವನ ಶಿಥಿಲಾವಸ್ಥೆ ತಲುಪಿದ್ದು, ಕಿಟಕಿ, ಬಾಗಿಲಿಗೆ ಗೆದ್ದಲು ಹಿಡಿದಿದೆ. ಭವನವನ್ನು ಖಾಸಗಿ ವ್ಯಕ್ತಿಗಳು ಸ್ವಂತ ಬಳಕೆಗೆ ಬಳಸುತ್ತಿರುವ ಬಗ್ಗೆ ಗ್ರಾಮಸ್ಥರು ದೂರಿದ್ದಾರೆ. ಕಟ್ಟಡದಲ್ಲಿ ತಮ್ಮ ಮನೆಯ ವಸ್ತುಗಳನ್ನು ದಾಸ್ತಾನು ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಕಾಂಚಿ ನಗರದಲ್ಲಿರುವ ಸಮುದಾಯ ಭವನವು ಶಿಥಿಲವಾಗುತ್ತಿದೆ.

ಸರಕಾರ ಲಕ್ಷಾಂತರ ರೂ. ವ್ಯಯಿಸಿ ನಿರ್ಮಿಸಿದ ಸಮುದಾಯ ಭವನ ನಿರ್ವಹಣೆ ಕೊರತೆಯಿಂದ ಹಾಳಾಗುತ್ತಿದೆ. ಯಾವುದೇ ಕಟ್ಟಡವಾದರೂ ಉಪಯೋಗದಲ್ಲಿದ್ದರೆ ಮಾತ್ರ ಸುಸ್ಥಿಯಲ್ಲಿರುತ್ತದೆ. ಸರಕಾರಿ ಆಸ್ತಿಯೂ ನಮ್ಮ ಆಸ್ತಿ ಎಂದು ರಕ್ಷಣೆ ಮಾಡುವ ಕರ್ತವ್ಯ ಸಾರ್ವಜನಿಕರದ್ದಾಗಿದೆ. ಭವನದಲ್ಲಿ ಮೂಲ ಸೌಕರ್ಯ ಕೊರತೆ ಇದ್ದು, ಸಾರ್ವಜನಿಕರು ಬಳಕೆ ಮಾಡುತ್ತಿಲ್ಲ. -ತ್ರಿಮೂರ್ತಿ ಹೊಸ್ತೋಟ, ಗ್ರಾಪಂ ಸದಸ್ಯ, ಮೆಣಸೆ

ಸಮುದಾಯ ಭವನವನ್ನು ವಿವಿಧ ಯೋಜನೆಯಡಿ ನಿರ್ಮಿಸಲಾಗಿದ್ದು, ಗ್ರಾಪಂಗೆ ನಿರ್ವಹಣೆ ಜವಾಬ್ದಾರಿ ನೀಡಲಾಗಿದೆ. ಸಾರ್ವಜನಿಕ ಆಸ್ತಿಯಾಗಿರುವ ಸಮುದಾಯ ಭವನಗಳನ್ನು ಕಾಪಾಡುವಲ್ಲಿ ಸಾರ್ವಜನಿಕರ ಪಾತ್ರವೂ ಮುಖ್ಯವಾಗಿದೆ. ಸಂಘ-ಸಂಸ್ಥೆಯ ಸಭೆ ನಡೆಸುವುದು, ತಿಂಗಳ ಸಭೆ ನಡೆಸಲು ಬಳಸಬೇಕು. ಭವನದ ಸುತ್ತಮುತ್ತ ಸ್ವಚ್ಛವಾಗಿಡಬೇಕು. ಗ್ರಾಪಂಗೆ ಭವನವನ್ನು ಸುಸ್ಥಿತಿಯಲ್ಲಿಡುವಂತೆ ನಿರ್ದೇಶನ ನೀಡಲಾಗಿದೆ. ಜಯರಾಂ, ತಾಪಂ ಇಒ, ಶೃಂಗೇರಿ

ಟಾಪ್ ನ್ಯೂಸ್

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1—dsdasd

Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.