ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಮನವಿ


Team Udayavani, Apr 13, 2022, 5:44 PM IST

20-demand

ವಿಜಯಪುರ: ಘೋಷಿತ ಸ್ಲಂಗಳಿಗೆ ಸ್ಲಂ ಘೋಷಣಾ ಪತ್ರ ಒದಗಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಗರ ಸ್ಲಂ ಅಭಿವೃದ್ಧಿ ಸಮಿತಿ ಒಕ್ಕೂಟ, ವಿಜಯಪುರ ನಗರ ಸ್ಲಂ ಮಹಿಳಾ ಸ್ವ-ಸಹಾಯ ಸಂಘಗಳ ಒಕ್ಕೂಟ ಹಾಗೂ ವಿಜಯಪುರ ನಗರದ ವಿವಿಧ ಸ್ಥಳೀಯ ಸ್ಲಂ ಸಮಿತಿಗಳ ಸಹಯೋಗದಲ್ಲಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಕಚೇರಿ ಎದುರು ಸಾಂಕೇತಿಕವಾಗಿ ನಡೆಸಲಾಯಿತು.

ನೇತೃತ್ವ ವಹಿಸಿದ್ದ ಸ್ಲಂ ಸಮಿತಿ ಅಧ್ಯಕ್ಷ ಅಕ್ರಂ ಮಾಶ್ಯಾಳಕರ ಮಾತನಾಡಿ, ವಿಜಯಪುರ ನಗರದಲ್ಲಿ ಸ್ಲಂಗಳಲ್ಲಿ ವಾಸಿಸುವ ಸ್ಲಂಜನರಿಗೆ ಹಕ್ಕು ಪತ್ರವಿತರಣೆ ಮಾಡುತ್ತಿರುವುದು ಸಂತೋಷ, ಆದರೆ ಇನ್ನೂ ಅನೇಕ ಪ್ರದೇಶಗಳನ್ನು ಸ್ಲಂ ಪ್ರದೇಶ ಎಂದು ಘೋಷಿಸಿ ಕಳೆದ 1 ದಶಕದಿಂದ ಹೋರಾಟ ನಡೆಸಿದರೂ ಪ್ರಯೋಜನವಾಗಿಲ್ಲ, ಪ್ರಮುಖವಾಗಿ ಹಬೀಬ ನಗರ, ನೋರೋದ್ದಿನ, ರಾಮನಗರ, ಡಾ| ಅಂಬೇಡ್ಕರ್‌ ನಗರ, ಶಿಖಾರಖಾನೆ-1, ಶಿಖಾರಖಾನೆ-2, ಮಹಾಲಕ್ಷ್ಮೀ ಶಾಹಾಪೇಟಿ, ಭರತ ಬಾವಿ, ಸಂಧ್ಯಾ ದೀಪ, ಭಾರತ ನಗರ, ಗೌರಿ ಗಣೇಶ ಈ ಸ್ಲಂಗಳು ಘೋಷಸಿ ಇವುಗಳಿಗೂ ಹಕ್ಕು ಪತ್ರದೊರೆಯಬೇಕು ಮತ್ತು ಮಾಲಿಕತ್ವವಜಾಗದಲ್ಲಿ ಇದ್ದು ಘೋಷಣೆಯಾಗಿರುವ ಸ್ಲಂಗಳಿಗೂ ಹಕ್ಕು ಪತ್ರ ದೊರೆಯಬೇಕು ಎಂದರು.

ಒಂದು ವೇಳೆ1 ತಿಂಗಳ ಮಂಡಳಿಗೆ ಕಾಲಾವಕಾಶ ಕೊಟ್ಟು ಆ ಸಮಯದಲ್ಲಿ ಆಗದೇ ಹೋದರೆ ನಿರಂತರ ಧರಣಿ ಸತ್ಯಾಗ್ರಹಕ್ಕೆ ಅಣಿಯಾಗಲಾಗುವುದು ಎಂದರು.ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಎಇಇ ಸಸಾಲಟ್ಟಿ ಒಂದು ತಿಂಗಳಲ್ಲಿ ಈ ಎಲ್ಲ ಸ್ಲಂಗಳನ್ನು ಘೋಷಿಸಿ ಹಕ್ಕು ಪತ್ರಕ್ಕ ಅನುವು ಮಾಡಲಾಗುವುದು ಎಂದು ಭರವಸೆ ನೀಡಿದರು.

ನಿರ್ಮಲಾ ಹೊಸಮನಿ, ಮೀನಾಕ್ಷಿ ಕಾಲೇಬಾಗ, ಅರುಣಾ ಬೂದಿಹಾಳ, ರಾಜಸಾಬ ಸುತಾರ, ಕೃಷ್ಣಾ ಜಾಧವ, ಅಬ್ದುಲರಜಾಕ ತುರ್ಕಿ,ಇಬ್ರಾಹಿಂ ಮಸಗನಾಳ, ಲಾಲಸಾಬ ದೇಗಿನಾಳ, ಶರಣು ಮಳ್ಳಿ, ಮೊಹ್ಮದ್‌ ಮೋಮಿನ್‌, ಸದಾಶಿವ ಬಿರಾದಾರ, ವರ್ಧಮಾನ, ಶಿವಪ್ಪ ಘಂಟಿ, ರಫೀಕ್‌ ಮನಗೂಳಿ, ಆಜಾದಟೇಲರ, ಜೈರಾಬಿ, ಮಹಾದೇವಿ ಮಾನೆ, ಪರಶುರಾಮ ಮಾದರ, ಸಂಗಪ್ಪ, ಸರಸ್ವತಿ ಕಪಾಳೆ, ರೇಷ್ಮಾ, ಮಮ್ತಾಜ್‌, ಶಕೀಲಾ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.