ಶ್ರೀರಾಮನಿಗೆ ವಿಶ್ವಾಸ ನೀಡಿದ ಅಂಜನಾದ್ರಿ ಜಗತ್ತಿಗೆ ಪರಿಚಯವಾಗಬೇಕು: ಕಂಚಿ ಶ್ರೀ


Team Udayavani, Apr 13, 2022, 7:19 PM IST

Untitled-1

ಗಂಗಾವತಿ: ಐತಿಹಾಸಿಕ ಪ್ರಸಿದ್ಧಿ ಪಡೆದ ಕಿಷ್ಕಿಂದಾ ಅಂಜನಾದ್ರಿ ಸೀತಾಮಾತೆ ಮತ್ತು ಶ್ರೀರಾಮಚಂದ್ರನಿಗೆ ಆಂಜನೇಯನ ಮೂಲಕ ವಿಶ್ವಾಸ ಮೂಡಿಸಿದ ಪ್ರದೇಶವಾಗಿದ್ದು ಇದನ್ನು ಇಡೀ ಜಗತ್ತಿಗೆ ಪರಿಚಯಿಸುವ ಕಾರ್ಯ ತ್ವರಿತವಾಗಿ ಆಗಬೇಕಿದೆ ಎಂದು ಕಂಚಿಕಾಮಕೋಟಿ ಪೀಠಾಧಿಪತಿ ಶಂಕರ ವಿಜಯೇಂದ್ರ ಸರಸ್ವತಿ ಮಹಾಸ್ವಾಮೀಜಿ ಹೇಳಿದರು.

ಅವರು ಮಾಜಿ ಸಂಸದ ಎಚ್.ಜಿ.ರಾಮುಲು ನಿವಾಸದಲ್ಲಿ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಕಂಚಿಪೀಠ ಡಾ|ಚಂದ್ರಶೇಖರ ಸರಸ್ವತಿ ಸ್ವಾಮೀಜಿಯವರಿಗೆ ಕಿಷ್ಕಿಂದಾ ಅಂಜನಾದ್ರಿ, ಚಿಂತಾಮಣಿ, ಹಂಪಿ ಪ್ರದೇಶದ ಬಗ್ಗೆ ಪ್ರೀತಿ ಗೌರವವನ್ನು ಇಟ್ಟುಕೊಂಡಿದ್ದರು. ಹಲವು ಭಾರಿ ಕ್ಷೇತ್ರಗಳಿಗೆ ಭೇಟಿ ನೀಡಿದ್ದಾರೆ. ಕಿಷ್ಕಿಂದಾ ಅಂಜನಾದ್ರಿ ಕ್ಷೇತ್ರ ಅಯೋಧ್ಯೆಯಂತೆ ಬೆಳೆಯಬೇಕು.ಆದ್ದರಿಂದ ಕೇಂದ್ರ ರಾಜ್ಯ ಸರಕಾರ ಯೋಜನೆ ರೂಪಿಸಿ ಅನುಷ್ಠಾನ ಮಾಡಬೇಕು. ಅಂಜನಾದ್ರಿಗೆ ಐತಿಹಾಸಿಕ ಇತಿಹಾಸವಿದ್ದು ಮೊದಲಿಗೆ ಶ್ರೀರಾಮ, ಲಕ್ಷ್ಮಣ ಋಷಿಮುಖ ಪರ್ವತ ಪ್ರದೇಶದಲ್ಲಿ ಆಂಜನೇಯನಿಗೆ ಭೇಟಿಯಾಗಿ ಕಿಷ್ಕಿಂದಾ ರಾಜ ಸುಗ್ರೀವನಿಂದ ನೆರವು ಪಡೆದು ಲಂಕಾ ಪ್ರದೇಶಕ್ಕೆ ಹನುಮಂತ ತೆರಳಿದ್ದು ಇಲ್ಲಿಂದ ಆದ್ದರಿಂದ ಕಿಷ್ಕಿಂದಾ ಅಂಜನಾದ್ರಿಯ ಇತಿಹಾಸ ಬಹಳಷ್ಟಿದೆ. ಈ ಪ್ರದೇಶವನ್ನು ಎಲ್ಲಾ ಹಿಂದೂಗಳು ನೋಡುವಂತಾಗಬೇಕು. ಪ್ರಕೃತಿ ಸೌಂದರ್ಯವನ್ನು ಉಳಿಸಿಕೊಂಡು ಸರಕಾರ ಅಭಿವೃದ್ಧಿ ಕಾರ್ಯ ಮಾಡಲಿ.ಯುವಜನರಿಗೆ ಧರ್ಮ ದೇವರ ಕುರಿತು ಆಸಕ್ತಿ ಮೂಡುವಂತೆ ಪಾಲಕರು ಕ್ರಮ ಶಿಕ್ಷಣ ಕಲಿಸಬೇಕು. ದೇಶದ ಧಾರ್ಮಿಕ ಕೇಂದ್ರಗಳ ಜವಾಬ್ದಾರಿಯನ್ನು ಸರಕಾರ ಜನತೆಗೆ ಬಿಡಬೇಕು. ಕಂಚಿಕಾಮಕೋಟಿ ಪೀಠದಿಂದ ಸರ್ಕ್ಯೂಟ್ ಯೋಜನೆ ರೂಪಿಸಿ ಪೂಜ್ಯ ಡಾ|ಚಂದ್ರಶೇಖರ ಸರಸ್ವತಿ ಸ್ವಾಮೀಜಿಯವರು ಭೇಟಿ ನೀಡಿದ್ದ ಸ್ಥಳಗಳನ್ನು ಭಕ್ತರು ವೀಕ್ಷಣೆ ಮಾಡಲು ಯೋಜನೆ ರೂಪಿಸಲಾಗುತ್ತದೆ.

ಹೊಸಪೇಟೆಯಲ್ಲಿ ಕಂಚಿಕಾಮಕೋಟಿ ಮಠದ ವತಿಯಿಂದ ವೇದ ಸಂಸ್ಕೃತಿ ಪಾಠಶಾಲೆ ಆರಂಭ ಮಾಡಲಾಗುತ್ತದೆ. ಹಂಪಿ ಮತ್ತು ಆನೆಗೊಂದಿ ಚಿಂತಾಮಣಿ ಮಠಗಳನ್ನು  ಸಹ ಅಭಿವೃದ್ಧಿ ಮಾಡಲು ಯೋಜನೆ ರೂಪಿಸಲಾಗುತ್ತದೆ. ಗಂಗಾವತಿಯಲ್ಲಿ ಮಾಜಿ ಸಂಸದ ಎಚ್.ಜಿ.ರಾಮುಲು ಆಹ್ವಾನದ ಮೇರೆಗೆ ಆಗಮಿಸಿ ಲೋಕಕಲ್ಯಾಣಕ್ಕಾಗಿ ಶ್ರೀಚಂದ್ರಮೌಳೇಶ್ವರ ತ್ರಿಕಾಲ ಪೂಜೆ ನೆರವೇರಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ಮಾಜಿ ಸಂಸದ ಎಚ್.ಜಿ.ರಾಮುಲು, ಶಾಸಕ ಪರಣ್ಣ ಮುನವಳ್ಳಿ, ಮಾಜಿ ಎಂಎಲ್ಸಿಗಳಾದ ಎಚ್.ಆರ್.ಶ್ರೀನಾಥ, ಕರಿಯಣ್ಣ, ಬಿಜೆಪಿ ಮುಖಂಡ ಎಚ್.ಆರ್.ಚನ್ನಕೇಶವ ಸೇರಿ ಅನೇಕರಿದ್ದರು.

ಟಾಪ್ ನ್ಯೂಸ್

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.