ಬಾಲಿವುಡ್‌ನ‌ತ್ತ ಹಾರಿದ ನಿರ್ದೇಶಕ ಪವನ್‌ ಒಡೆಯರ್‌


Team Udayavani, Apr 14, 2022, 12:21 PM IST

ಬಾಲಿವುಡ್‌ನ‌ತ್ತ ಹಾರಿದ ನಿರ್ದೇಶಕ ಪವನ್‌ ಒಡೆಯರ್‌

ಕಳೆದ 10 ವರ್ಷಗಳಿಂದ ಚಂದನವನದ ಚಿತ್ರರಸಿಕರಿಗೆ ಗೋವಿಂದಾಯ ನಮಃ, ರಣವಿಕ್ರಮ, ಗೂಗ್ಲಿ, ನಟಸಾರ್ವಭೌಮ, ಸೇರಿದಂತೆ ಹಲವು ಹಿಟ್‌ ಚಿತ್ರಗಳನ್ನು ನೀಡಿರುವ ನಿರ್ದೇಶಕ ಪವನ್‌ ಒಡೆಯರ್‌, ಈಗ ಡೈರೆಕ್ಟ್ ಆಗಿ ಬಾಲಿವುಡ್‌ಗೆ ಲ್ಯಾಂಡ್‌ ಆಗಿದ್ದಾರೆ.

ಪವನ್‌ ಒಡೆಯರ್‌ ನಿರ್ದೇಶನದಲ್ಲಿ ಬರುತ್ತಿರುವ ಮೊದಲ ಬಾಲಿವುಡ್‌ ಸಿನಿಮಾಗೆ “ನೋಟರಿ’ ಎಂದು ಟೈಟಲ್‌ ಇಡಲಾಗಿದ್ದು, ಇದೊಂದು ಕಾಮಿಡಿ ಡ್ರಾಮಾ ಚಿತ್ರವಾಗಿದೆ. ಬೆಂಗಾಳಿಯ ಖ್ಯಾತ ಕಲಾವಿದ, ನಿರ್ದೇಶಕ ಹಾಗೂ ಕಹಾನಿ, ಅರಣ್ಯಕಾದಲ್ಲಿ ನಟಿಸಿರುವ ಪರಂಬ್ರತ ಚಟ್ಟೋಪಾಧ್ಯಾ ನೋಟರಿ ಸಿನಿಮಾದ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ.

ನೋಟರಿ ಸಿನಿಮಾಗೆ ಪವನ್‌ ಒಡೆಯರ್‌ ನಿರ್ದೇಶನದ ಜೊತೆಗೆ ನಿರ್ಮಾಣದ ಹೊಣೆ ಸಹ ಹೊತ್ತಿದ್ದಾರೆ. “ಶೆರ್‌ ಷಾ’ ಸೇರಿದಂತೆ ಹಲವು ಬ್ಲಾಕ್‌ ಬಸ್ಟರ್‌ ಹಿಟ್‌ ಸಿನಿಮಾಗಳ ಖ್ಯಾತ ನಿರ್ಮಾಪಕ ಶಬೀರ್‌ ಬಾಕ್ಸ್ ವಾಲ್‌ ಅವರ “ಕಾಶ್‌ ಎಂಟರ್‌ಟೈನ್‌ ಮೆಂಟ್‌’ ಜೊತೆಗೂಡಿ ಪವನ್‌ ಒಡೆಯರ್‌ ತಮ್ಮದೇ “ಒಡೆಯರ್‌ ಮೂವೀಸ್‌ ಬ್ಯಾನರ್‌’ ನಡಿ ನೋಟರಿ ಚಿತ್ರಕ್ಕೆ ಹಣ ಹಾಕಿದ್ದಾರೆ.

ಇದನ್ನೂ ಓದಿ:ತೂಫಾನ್ ಎಬ್ಬಿಸಿದ ‘ಕೆಜಿಎಫ್ ಚಾಪ್ಟರ್ 2’; ಸಿನಿಮಾ ನೋಡಿದ ಅಭಿಮಾನಿಗಳು ಏನಂತಾರೆ?

ಸದ್ಯ ಪ್ರೀ ಪ್ರೊಡಕ್ಷನ್‌ ಕೆಲಸದಲ್ಲಿ ಬ್ಯುಸಿಯಾಗಿರುವ ಚಿತ್ರತಂಡ ಆಗಸ್ಟ್ ತಿಂಗಳಲ್ಲಿ ಮಧ್ಯಪ್ರದೇಶ ಅಥವಾ ಛತ್ತೀಸ್‌ಗಡಲ್ಲಿ ಶೂಟಿಂಗ್‌ ಮಾಡಲು ಪ್ಲ್ಯಾನ್‌ ಹಾಕಿಕೊಂಡಿದೆ. ಸದ್ಯದಲ್ಲಿಯೇ ಉಳಿದ ತಾರಾಗಣ ಮತ್ತಿತರ ಅಪ್‌ ಡೇಟ್‌ ನೀಡಲಿದ್ದಾರೆ.

ಸದ್ಯ ಪವನ್‌ ಒಡೆಯರ್‌ “ರೆಮೋ’ ಸಿನಿಮಾ ರಿಲೀಸ್‌ಗೆ ಎದುರು ನೋಡ್ತಿದ್ದು, ಮೇ ತಿಂಗಳಲ್ಲಿ ಈ ಚಿತ್ರವನ್ನು ತೆರೆಗೆ ತರುವ ತಯಾರಿಯಲಿದ್ದಾರೆ.

ಟಾಪ್ ನ್ಯೂಸ್

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sambhavami yuge yuge kannada movie

Kannada Cinema; ರಿಲೀಸ್‌ ಅಖಾಡಕ್ಕೆ ಸಂಭವಾಮಿ ಯುಗೇ ಯುಗೇ..

Rachana Rai is the heroine of Darshan’s film Devil

Devil; ದರ್ಶನ್ ಚಿತ್ರಕ್ಕೆ ನಾಯಕಿಯಾದ ಕರಾವಳಿ ಬೆಡಗಿ

Vikasa parva Kannada movie

Kannada Movie; ಸೆನ್ಸಾರ್ ಪಾಸಾದ ‘ವಿಕಾಸ ಪರ್ವ’

Biography of Mother Teresa in web series

Mother Teresa; ವೆಬ್‌ ಸೀರೀಸ್‌ನಲ್ಲಿ ಮದರ್‌ ತೆರೇಸಾ ಜೀವನ ಚರಿತ್ರೆ

Re Release; ಭರ್ಜರಿ ಓಪನಿಂಗ್‌ ಪಡೆದ ಉಪ್ಪಿ ‘ಎ’

Re Release; ಭರ್ಜರಿ ಓಪನಿಂಗ್‌ ಪಡೆದ ಉಪ್ಪಿ ‘ಎ’

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.