ಬಂಗಾಳ ಮಾನಿಟರ್ ಹಲ್ಲಿಯ ಮೇಲೆ ಗ್ಯಾಂಗ್ ರೇಪ್ ! ; ನಾಲ್ವರ ಬಂಧನ
ಅಸಹ್ಯಕರ ಮತ್ತು ಆಘಾತಕಾರಿ
Team Udayavani, Apr 14, 2022, 1:13 PM IST
ರತ್ನಗಿರಿ : ಅಸಹ್ಯಕರ ಮತ್ತು ಆಘಾತಕಾರಿ ಘಟನೆಯೊಂದರಲ್ಲಿ ಬಂಗಾಳ ಮಾನಿಟರ್ ಹಲ್ಲಿಯ (ಉಡ) ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ.
ಮಹಾರಾಷ್ಟ್ರದ ಗೋಥಾಣೆ ಗ್ರಾಮದ ಸಹ್ಯಾದ್ರಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಳ್ಳ ಬೇಟೆಗಾರರು ಎಂದು ಗುರುತಿಸಲಾದ ನಾಲ್ವರು ಆರೋಪಿಗಳು ಘೋರ ಅಪರಾಧ ಎಸಗಿದ್ದಾರೆ.
ಆರೋಪಿಗಳನ್ನು ಸಂದೀಪ್ ತುಕಾರಾಂ ಪವಾರ್, ಮಂಗೇಶ್ ಕಮ್ಟೇಕರ್, ಅಕ್ಷಯ್ ಕಮ್ಟೇಕರ್ ಮತ್ತು ರಮೇಶ್ ಘಾಗ್ ಎಂದು ಗುರುತಿಸಲಾಗಿದೆ.
ಗೋಥಾಣೆಯ ಗಭಾ ಪ್ರದೇಶದ ಸಹ್ಯಾದ್ರಿ ಹುಲಿ ಸಂರಕ್ಷಿತ ಪ್ರದೇಶದ ಕೋರ್ ವಲಯಕ್ಕೆ ಪ್ರವೇಶಿಸಿ ಹೇಯ ಕೃತ್ಯ ಎಸಗಿದ್ದು, ಕಾಮಾಂಧರು ವಿಕೃತಿಯನ್ನು ಮೊಬೈಲ್ ಗಳಲ್ಲಿ ಚಿತ್ರೀಕರಿಸಿ ಕೊಂಡಿದ್ದರು ಎಂದು ಅರಣ್ಯ ಅಧಿಕಾರಿಗಳು ಮತ್ತು ಪೊಲೀಸರು ತಿಳಿಸಿದ್ದಾರೆ.
ನಾಲ್ವರು ಆರೋಪಿಗಳ ವಿರುದ್ಧ ವನ್ಯಜೀವಿ ರಕ್ಷಣೆ ಕಾಯ್ದೆ, 1972 ರ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಬಂಗಾಳದ ಮಾನಿಟರ್ ಹಲ್ಲಿ(ಉಡ) ವನ್ಯಜೀವಿ ಸಂರಕ್ಷಣಾ ಕಾಯ್ದೆ 1972 ರ ಅಡಿಯಲ್ಲಿ ಮೀಸಲು ಜಾತಿಯಾಗಿದ್ದು, ಒಂದು ವೇಳೆ ದೋಷಿಗಳೆಂದು ಸಾಬೀತಾದರೆ, ನಾಲ್ವರು ಆರೋಪಿಗಳಿಗೆ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಬಹುದು.
ಬಂಗಾಳ ಮಾನಿಟರ್ ಹಲ್ಲಿಯನ್ನು ಮಾಂಸಕ್ಕಾಗಿ ಬೇಟೆಯಾಡಲಾಗುತ್ತದೆ, ಅದು ಗರಿಷ್ಠ 7 ಕೆಜಿ ಯಷ್ಟು ಬೆಳೆಯುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mass sick leave; ವಜಾಗೊಂಡ ಎಲ್ಲಾ ಏರ್ ಇಂಡಿಯಾ ಎಕ್ಸ್ಪ್ರೆಸ್ ಕ್ಯಾಬಿನ್ ಸಿಬಂದಿ ಮರುನೇಮಕ
Goa; ಚುನಾವಣೆ ಸಂದರ್ಭ ಪ್ರವಾಸೋದ್ಯಮಕ್ಕೆ ಭಾರಿ ಹೊಡೆತ
PoK ಭಾರತದ ಭಾಗ; ಮರಳುವಿಕೆ ಖಚಿತಪಡಿಸಿಕೊಳ್ಳಲು ಎಲ್ಲಾ ಪಕ್ಷಗಳು ಬದ್ಧವಾಗಿವೆ: ಜೈಶಂಕರ್
Sivakasi ಪಟಾಕಿ ಘಟಕದಲ್ಲಿ ಸ್ಪೋಟ; ಐವರು ಮಹಿಳೆಯರು ಸೇರಿ 8 ಮಂದಿ ಸಾವು
Pitroda’s remarks; ದೆಹಲಿ ಕಾಂಗ್ರೆಸ್ ಕಚೇರಿ ಬಳಿ ಬಿಜೆಪಿ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Parappana Agrahara Central Prison; ಸಾಮಾನ್ಯರಂತೆ ದಿನ ಕಳೆದ ರೇವಣ್ಣ
Saudi Arabia; ಭೂಮಿ ನೀಡಲು ಒಪ್ಪದಿದ್ದರೆ ಹತ್ಯೆ: ಬಿಬಿಸಿ ವರದಿ
Hate speech ಪ್ರಚಾರ: ಮೋದಿ ವಿರುದ್ಧ ಕ್ರಮಕ್ಕೆ ಸುಪ್ರೀಂನಲ್ಲಿ ರಿಟ್ ಅರ್ಜಿ
Election result ಅನಿಶ್ಚಿತತೆ: 1,062 ಅಂಕ ಕುಸಿದ ಸೆನ್ಸೆಕ್ಸ್
BJP ಗೆದ್ದರೆ 5 ಲಕ್ಷ ಜನರಿಗೆ ಅಯೋಧ್ಯೆ ರಾಮನ ದರ್ಶನ: ಹಿಮಂತ್ ಬಿಸ್ವಾ