ಪ್ರತಿ ಇಲಾಖೆಯಲ್ಲೂ 40 ಪರ್ಸೆಂಟ್‌ ಹಾವಳಿ: ತನಿಖೆ ನಡೆಸಿದರೆ ಇನ್ನಿಬ್ಬರ ವಿಕೆಟ್‌ ಬೀಳಲಿದೆ


Team Udayavani, Apr 15, 2022, 9:30 PM IST

ಪ್ರತಿ ಇಲಾಖೆಯಲ್ಲೂ 40 ಪರ್ಸೆಂಟ್‌ ಹಾವಳಿ: ತನಿಖೆ ನಡೆಸಿದರೆ ಇನ್ನಿಬ್ಬರ ವಿಕೆಟ್‌ ಬೀಳಲಿದೆ

ಬೆಂಗಳೂರು: ರಾಜ್ಯದ ಪ್ರತಿ ಇಲಾಖೆಯಲ್ಲೂ 40 ಪರ್ಸೆಂಟ್‌ ಕಮೀಷನ್‌ ಹಾವಳಿ ಇದ್ದು ಸಮಾಜ ಕಲ್ಯಾಣ ಇಲಾಖೆ ಸಚಿವರಿಗೂ 40 ಪರ್ಸಂಟೇಜ್‌ ಕಿಕ್‌ ಬ್ಯಾಕ್‌ ಹೋಗಿದೆ ಎಂದು ಮಾಜಿ ಸಚಿವ ಪ್ರಿಯಾಂಕ್‌ ಖರ್ಗೆ ಆರೋಪಿಸಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಅವರು, ಗಂಗಾ ಕಲ್ಯಾಣ ಯೋಜನೆಯಲ್ಲಿ 14,537 ಕೊಳವೆ ಬಾವಿ ಮಂಜೂರಾಗಿದ್ದು, 431 ಕೋಟಿ ರೂ. ಯೋಜನೆಯಲ್ಲಿ ಅವ್ಯವಹಾರ ಆಗಿದೆ.ಅರಸು ನಿಗಮದಲ್ಲಿ ಕೊಳವೆ ಬಾವಿ ಕೊರೆಯಲು 93 ಸಾವಿರ ರೂ. ನಿಗದಿ ಮಾಡಿದರೆ, ಅಂಬೇಡ್ಕರ್‌ ನಿಗಮದಲ್ಲಿ 1.18 ಲಕ್ಷ ರೂ. ನಿಗದಿ ಮಾಡಿದ್ದಾರೆ. ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರಮಾಣಿಕರು ಎಂದು ತಿಳಿದಿದ್ದೆ, ಆದರೆ ಅವರ ಆದೇಶ ನೋಡಿದರೆ ಅನುಮಾನ ಬರುತ್ತದೆ ಎಂದು ಹೇಳಿದರು.

ಕಮೀಷನ್‌ ಪ್ರಕರಣದಲ್ಲಿ ಇನ್ನಿಬ್ಬರು ಸಚಿವರು ಇದ್ದು ಸರಿಯಾಗಿ ತನಿಖೆ ನಡೆದರೆ ಇನ್ನೂ ಎರಡು ವಿಕೆಟ್‌ ಬೀಳುತ್ತದೆ . 545 ಪಿಎಸ್‌ಐ ಹುದ್ದೆಗೆ ಪರೀಕ್ಷೆಯಲ್ಲೂ ಅವ್ಯವಹಾರ ಆಗಿದೆ. ಈ ಬಗ್ಗೆ ಅಭ್ಯರ್ಥಿಗಳೇ ದೂರು ನೀಡಿದ್ದಾರೆ. ಒಬ್ಬ ಅಭ್ಯರ್ಥಿಯಿಂದ 70 ರಿಂದ 80 ಲಕ್ಷ ರೂ ಲಂಚ ಪಡೆದು ಆಯ್ಕೆ ಮಾಡಿದ್ದಾರೆ. ಅಧಿಕಾರಿಗಳು,ಗೃಹ ಸಚಿವರು ಇದರ ಹಿಂದಿದ್ದಾರೆ ಎಂದು ಆರೋಪಿಸಿದರು.

ಇದನ್ನೂ ಓದಿ:ಮುಂದಿನ 10 ವರ್ಷಗಳಲ್ಲಿ ಭಾರತದಲ್ಲಿ ದಾಖಲೆ ಸಂಖ್ಯೆಯ ವೈದ್ಯರು ಲಭ್ಯ: ಪ್ರಧಾನಿ ಮೋದಿ

ಪಿಎಸ್‌ಐ ಪ್ರಕರಣದಲ್ಲಿ ಪ್ರಶ್ನೆ ಪತ್ರಿಕೆ ಬಿಜೆಪಿಯ ಕಾರ್ಯದರ್ಶಿ ಶಾಲೆಯಲ್ಲಿ ಲೀಕ್‌ ಆಗಿದೆ. ಆ ಕಾರ್ಯದರ್ಶಿ ಮನೆಗೆ ಗೃಹ ಸಚಿವರು ಹೋಗಿದ್ದರು. ಈ ಎಲ್ಲಾ ದಾಖಲೆಯನ್ನ ಮುಂದಿನ ದಿನಗಳಲ್ಲಿ ಬಿಡುಗಡೆ ಮಾಡಲಿದ್ದೇವೆ ಎಂದು ಹೇಳಿದರು.

ರಾಜ್ಯ ಬಿಜೆಪಿ ಸರ್ಕಾರದ 40 ಪರ್ಸೆಂಟ್‌ ವಿಚಾರ ಸರಿಯಾಗಿ ತನಿಖೆ ನಡೆಸಿದರೆ ಅರ್ಧ ಸಚಿವ ಸಂಪುಟ ಬಿದ್ದು ಹೋಗುತ್ತದೆ ಎಂದು ಲೇವಡಿ ಮಾಡಿದರು.

ಟಾಪ್ ನ್ಯೂಸ್

1-sss

Central government ಒಪ್ಪಿದರೆ ಪಾಕ್‌ಗೆ ಭಾರತ ಕ್ರಿಕೆಟ್‌ ತಂಡ: ರಾಜೀವ್‌ ಶುಕ್ಲ

voter

BJP ಬಾಹುಳ್ಯದ 94 ಕ್ಷೇತ್ರಗಳಲ್ಲಿ ಇಂದು ಚುನಾವಣೆ

1-qeqeqwewqeqwe

Congress ಮಾಜಿ ವಕ್ತಾರೆ ಆರೋಪ; ನನ್ನ ಕೂಡಿಹಾಕಿ, ಮದ್ಯಸೇವಿಸಲು ಪೀಡಿಸಿದ್ದರು!

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಹಂತ 2: ಮತದಾನದ ಹಕ್ಕು ಚಲಾವಣೆಗೆ ಸಕಲ ಸಿದ್ಧತೆ

Lok Sabha Election ಹಂತ 2: ಮತದಾನದ ಹಕ್ಕು ಚಲಾವಣೆಗೆ ಸಕಲ ಸಿದ್ಧತೆ

ICSE: ರಾಜ್ಯದ ವಿದ್ಯಾರ್ಥಿಗಳಿಗೆ‌ ಶೇ. 99 ಮೀರಿದ ಫ‌ಲಿತಾಂಶ; ವಿದ್ಯಾರ್ಥಿನಿಯರೇ ಮೇಲುಗೈ

ICSE: ರಾಜ್ಯದ ವಿದ್ಯಾರ್ಥಿಗಳಿಗೆ‌ ಶೇ. 99 ಮೀರಿದ ಫ‌ಲಿತಾಂಶ; ವಿದ್ಯಾರ್ಥಿನಿಯರೇ ಮೇಲುಗೈ

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

ರಾಜ್ಯ ಕಾಂಗ್ರೆಸ್‌ ಸರಕಾರ ಸಂಪೂರ್ಣ ನಿಷ್ಕ್ರಿಯ: ಬಿ.ವೈ.ವಿಜಯೇಂದ್ರ

ರಾಜ್ಯ ಕಾಂಗ್ರೆಸ್‌ ಸರಕಾರ ಸಂಪೂರ್ಣ ನಿಷ್ಕ್ರಿಯ: ಬಿ.ವೈ.ವಿಜಯೇಂದ್ರ

Congress ಗೆಲುವಿನಲ್ಲಿದೆ ಮಹಿಳೆಯರ ಗೆಲುವು: ಸಿಎಂ ಸಿದ್ದರಾಮಯ್ಯ

Congress ಗೆಲುವಿನಲ್ಲಿದೆ ಮಹಿಳೆಯರ ಗೆಲುವು: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ec-aa

Fake ವಿಚಾರವೆಂದು ತಿಳಿದ 3 ಗಂಟೆ ಒಳಗೆ ಪೋಸ್ಟ್‌ ಡಿಲೀಟ್‌ ಮಾಡಿ: EC

1-sss

Central government ಒಪ್ಪಿದರೆ ಪಾಕ್‌ಗೆ ಭಾರತ ಕ್ರಿಕೆಟ್‌ ತಂಡ: ರಾಜೀವ್‌ ಶುಕ್ಲ

voter

BJP ಬಾಹುಳ್ಯದ 94 ಕ್ಷೇತ್ರಗಳಲ್ಲಿ ಇಂದು ಚುನಾವಣೆ

1-qeqeqwewqeqwe

Congress ಮಾಜಿ ವಕ್ತಾರೆ ಆರೋಪ; ನನ್ನ ಕೂಡಿಹಾಕಿ, ಮದ್ಯಸೇವಿಸಲು ಪೀಡಿಸಿದ್ದರು!

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.