ಸಹಕಾರ ಸಂಘದ ಕಚೇರಿ ಕಳ್ಳತನ: ಸ್ಥಳೀಯರ ಕೈವಾಡ ಶಂಕೆ


Team Udayavani, Apr 17, 2022, 2:45 PM IST

Untitled-1

ಕನಕಪುರ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಚೇರಿಯಲ್ಲಿ ಕಳ್ಳತನವಾಗಿರುವ ಘಟನೆ ಹೇರಿಂದ್ಯಾಪನಹಳ್ಳಿ ಗ್ರಾಮದಲ್ಲಿ ನಡೆದಿದೆ.

ತಾಲೂಕಿನ ಕೋಡಿಹಳ್ಳಿ ಹೋಬ ಳಿಯ ಹೇರೀಂದ್ಯಾಪನಹಳ್ಳಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಚೇರಿಯಲ್ಲಿದ್ದ 1.8 ಲಕ್ಷ ರೂ. ಕಳ್ಳತನವಾಗಿದೆ. ಸಂಘದ ಕಚೇರಿ ಬೀಗ ಮುರಿದು ಒಳ ನುಗ್ಗಿರುವ ಕಳ್ಳರು ಬೀರುವಿನಲ್ಲಿಟ್ಟಿದ ಹಣವನ್ನು ಕದ್ದು ಪರಾರಿಯಾಗಿದ್ದಾರೆ.

ಗುರುವಾರ ಸಂಘದ ಕಾರ್ಯದರ್ಶಿಗೆ ಹೇರಿಂದ್ಯಾಪನಹಳ್ಳಿ ಗ್ರಾಮದ ನಿವಾಸಿ ಶಿವಕಮಾರ ಎಂಬುವರು ದೂರವಾಣಿ ಕರೆ ಮಾಡಿ 94,176-00 ಬೆಳೆಸಾಲ ಪಾವತಿ ಮಾಡುವುದಾಗಿ ಕಚೇರಿಗೆ ಬರುವಂತೆ ಹೇಳಿದ್ದರು. ಕಚೇರಿ ರಜೆ ಇದೆ ನಾಳೆ ಬನ್ನಿ ಎಂದು ಸಂಘದ ಕಾರ್ಯದರ್ಶಿ ಹಣ ಕಟ್ಟಿಸಿಕೊಳ್ಳಲು ನಿರಾಕರಿಸಿದರು ಬಿಡದೆ ರೈತ ಶಿವಕುಮಾರ್‌ ಬಲವಂತವಾಗಿ ಒತ್ತಡ ಹಾಕಿ ಕಾರ್ಯದರ್ಶಿಯನ್ನು ಕಚೇರಿಗೆ ಕರೆಸಿಕೊಂಡು ಹಣ ಕಟ್ಟಿದ್ದರು.

ಸಂಘಕ್ಕೆ ಪಾವತಿಸಿದ ಬೆಳೆಸಾಲದ ಹಣವನ್ನು ಕೋಡಿಹಳ್ಳಿ ಬಿಡಿಸಿಸಿ ಬ್ಯಾಂಕ್‌ಗೆ ಕಟ್ಟಬೇಕಿತ್ತು. ಆದರೆ ಅಂದು ಬ್ಯಾಂಕ್‌ ರಜೆ ಇದ್ದ ಕಾರಣ ಒಟ್ಟು 1.8 ಲಕ್ಷ ರೂ. ಹಣವನ್ನು ಕಚೇರಿಯ ಬೀರುವಿನಲ್ಲಿಡಲಾಗಿತ್ತು. ಆದರೆ ಬೆಳೆ ಸಾಲ ಪಾವತಿ ಮಾಡಿದ ಮರುದಿನವೇ ಅದು ಕಳ್ಳತನವಾಗಿದೆ ಎಂದು ಸಂಘದ ಕಾರ್ಯದರ್ಶಿ ಕೋಡಿಹಳ್ಳಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ರಜಾ ಇದ್ದರೂ ಕೂಡ ಸಂಘಕ್ಕೆ ಹಣ ಕಟ್ಟಿದ ಮರುದಿನವೇ ಕಚೇರಿಯಲ್ಲಿ ಕಳ್ಳತನ ನಡೆದಿರುವುದು ಆನೇಕ ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಈ ಘಟನೆಯಲ್ಲಿ ಸ್ಥಳಿಯರ ಕೈವಾಡವಿದೆ ಎಂಬ ಶಂಕೆ ವ್ಯಕ್ತವಾಗಿದೆ ಮಾಹಿತಿ ತಿಳಿದ ಕೋಡಿಹಳ್ಳಿ ಪೊಲೀಸರು ಹಾಗೂ ಬೆರಳಚ್ಚು ಶ್ವಾನದಳ ತಜ್ಞರು ಸ್ಥಳ ಮಹಜರು ಮಾಡಿ ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಟಾಪ್ ನ್ಯೂಸ್

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.