ಮಕಳು ಸದ್ಗುಣಿಗಳಾಗಬೇಕು: ಶ್ರೀ ಶೈಲ ಜಗದ್ಗುರು

ಹಿಪ್ಪರಗಿಯಲ್ಲಿ ಸಾಂಸ್ಕೃತಿಕ ಕಲಾ ರಂಗೋತ್ಸವ

Team Udayavani, Apr 18, 2022, 2:25 PM IST

14

ರಬಕವಿ-ಬನಹಟ್ಟಿ: ಮಕ್ಕಳು ಸಾಕ್ಷರರಾಗುವ ಜೊತೆಗೆ ಸದ್ಗುಣಿಗಳಾಗಿ ಬೆಳೆಯಬೇಕು. ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿ ಸುಸಂಸ್ಕೃತರನ್ನಾಗಿ ರೂಪಿಸುವಲ್ಲಿ ಶಿಕ್ಷಕರು, ಪಾಲಕರ ಜವಾಬ್ದಾರಿಯೂ ಇದೆಯೆಂದು ಶ್ರೀಶೈಲ ಮಹಾಪೀಠದ ಜಗದ್ಗುರು ಡಾ| ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯರು ಹೇಳಿದರು.

ಸುಕ್ಷೇತ್ರ ಹಿಪ್ಪರಗಿ ಶ್ರೀ ಸಿದ್ಧರಾಮೇಶ್ವರ ಜನಕಲ್ಯಾಣ ಪ್ರತಿಷ್ಠಾನದ ಶ್ರೀ ಜಗದ್ಗುರು ಪಂಚಾಚಾರ್ಯ ಪೂರ್ವ ಪ್ರಾಥಮಿಕ, ಹಿರಿಯ ಪ್ರಾಥಮಿಕ ಹಾಗೂ ಶ್ರೀ ಜಗದ್ಗುರು ಪಂಡಿತಾರಾಧ್ಯ ಪ್ರೌಢಶಾಲೆಯ 14ನೇ ವಾರ್ಷಿಕೋತ್ಸವದ ನಿಮಿತ್ತ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಕಲಾ ರಂಗೋತ್ಸವದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ಸಮಾರಂಭವನ್ನು ಜಮಖಂಡಿ ಉಪವಿಭಾಗಾಧಿಕಾರಿ ಡಾ| ಸಿದ್ದು ಹುಲ್ಲೋಳ್ಳಿ ಉದ್ಘಾಟಿಸಿ, ಮಕ್ಕಳು ಮೊಬೈಲ್‌ ದಾಸರಾಗದಂತೆ ಪಾಲಕರು ಮನೆಯಲ್ಲಿ ಗಮನಹರಿಸಿ. ಓದಿನೆಡೆಗೆ ಮಕ್ಕಳು ಚಿತ್ತ ಹರಿಸುವಂತೆ ಮಾಡಲು ಕರೆ ನೀಡಿದರು. ಮಕ್ಕಳ ಹಿತದೃಷ್ಟಿಯಿಂದ ಹಿಪ್ಪರಗಿ ಗ್ರಾಮಕ್ಕೆ ಈ ವರ್ಷದಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರ ಬಂದಿದ್ದು ಅದನ್ನು ಉಳಿಸಿಕೊಳ್ಳಬೇಕು ಎಂದರು.

ಜಮಖಂಡಿ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಂ. ನೇಮಗೌಡ ಸನ್ಮಾನ ಸ್ವೀಕರಿಸಿ ಮಾತನಾಡಿ, ಕೊರೊನಾ ಸಂದರ್ಭದಲ್ಲಿ ಶಾಲೆಗಳು ಸರಿಯಾಗಿ ನಡೆಯದೆ ಇರುವುದರಿಂದ ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ಕಲಿಕೆಯಾಗಲು ಕಲಿಕಾ ಚೇತರಿಕೆ ಸಹಕಾರಿಯಾಗಲಿದೆ. ಶಿಕ್ಷಕರಿಗೆ ಬೇಸಿಗೆ ರಜೆಯಲ್ಲಿ ತರಬೇತಿ ನಡೆಸಲಾಗುತ್ತಿದೆ ಎಂದರು.

ಹಿಪ್ಪರಗಿ ಸಂಗಮೇಶ್ವರ ಮಠದ ಸ. ಸ. ಪ್ರಭೂಜಿ ಮಹಾರಾಜರು, ನಂದೇಶ್ವರ ಕಮರಿಮಠದ ಶ್ರೀ ದುರದುಂಡೇಶ್ವರ ಸ್ವಾಮೀಜಿ ನೇತೃತ್ವ ವಹಿಸಿದ್ದರು.

ನಾಡೋಜ ಜಗದೀಶ ಗುಡಗುಂಟಿಮಠ, ರಬಕವಿ-ಬನಹಟ್ಟಿ ತಾಲೂಕಾ ಕಸಾಪ ಅಧ್ಯಕ್ಷ ಮ.ಕೃ. ಮೇಗಾಡಿ, ರವೀಂದ್ರ ಸಂಪಗಾಂವಿ, ವ್ಹಿ.ಜಿ. ಮಠಪತಿ, ಅಣ್ಣಪ್ಪ ಪಾಟೀಲ, ಕರೆಪ್ಪ ಪೂಜಾರಿ, ಡಾ| ಪಿ.ಬಿ. ಬಾಗೇವಾಡಿ, ಸೋಮಲಿಂಗ ಪೂಜಾರಿ, ತಾಲೂಕಾ ರಾಜ್ಯ ಸರಕಾರಿ ನೌಕರರ ಸಂಘದ ಕೋಶಾಧ್ಯಕ್ಷ ಪ್ರಶಾಂತ ಹೊಸಮನಿ, ಪತ್ರಕರ್ತ ವಿರುಪಾಕ್ಷಯ್ಯ ಮಠಪತಿ, ಜೀ ಟಿವಿ ಸರಿಗಮಪ ಕಲಾವಿದ ಜ್ಞಾನೇಶ, ಐ.ಎಂ. ಲಕ್ಕಪ್ಪಗೋಳ, ರುದ್ರಪ್ಪ ನ್ಯಾಮಗೌಡ ಅವರನ್ನು ಸನ್ಮಾನಿಸಲಾಯಿತು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಪಿ. ಆರ್‌. ಪಾಲಬಾಂವಿ ಸನ್ಮಾನ ಸ್ವೀಕರಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಯಡಹಳ್ಳಿ ಕೆಪಿಎಸ್‌ ಪ್ರಾಚಾರ್ಯ ಆರ್‌. ಬಿ. ಹಿರೇಮಠ ಅವರಿಗೆ ಅತ್ಯುತ್ತಮ ಶಿಕ್ಷಕ ಹಾಗೂ ಹಿಪ್ಪರಗಿ ಎಚ್‌. ಪಿ. ಎಸ್‌ ಸ್ನೇಹಾ ಸೋಹಾನಿ ಅವರಿಗೆ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಮುಖ್ಯಗುರು ಬಿ. ಎಸ್‌. ಬೀಳಗಿ ಸ್ವಾಗತಿಸಿದರು. ಐ. ಆರ್‌. ಕುಂದರಗಿಮಠ ನಿರೂಪಿಸಿದರು.

ಟಾಪ್ ನ್ಯೂಸ್

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.