ಮಾಗಡಿಯಲ್ಲಿ ಪುನೀತ್‌ ರಾಜ್‌ ಕುಮಾರ್‌ ಪ್ರತಿಮೆ ನಿರ್ಮಾಣ


Team Udayavani, Apr 18, 2022, 2:42 PM IST

Untitled-1

ಮಾಗಡಿ: ಕರ್ನಾಟಕ ರತ್ನ ನಟ ದಿ.ಪುನೀತ್‌ ರಾಜ್‌ಕುಮಾರ್‌ ಅವರ ಸುಂದರ ಪ್ರತಿಮೆಯನ್ನು ಪಟ್ಟಣದಲ್ಲಿ ನಿರ್ಮಿಸಲಾಗುವುದು ಎಂದು ಬಿಬಿಎಂಪಿ ವಿರೋಧ ಪಕ್ಷದ ಮಾಜಿ ನಾಯಕ ಎ. ಎಚ್‌.ಬಸವರಾಜು ತಿಳಿಸಿದರು.

ಪಟ್ಟಣದ ತಿರುಮಲೆ ಐಡಿಎಸ್‌ಎಂಟಿ ಬಡಾವಣೆ ಯಲ್ಲಿ ತಿರುಮಲೆ ಶ್ರೀ ರಂಗನಾಥಸ್ವಾಲ್ಲಿಗೆ ಮೊಗ್ಗಿನ ಪಲ್ಲಕಿ ಉತ್ಸವ ಪ್ರಯುಕ್ತ ಏರ್ಪಡಿಸಿದ್ದ ರಸಮಂಜರಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಾರದೊಳಗೆ ದಿ. ಪುನೀತ್‌ ರಾಜ್‌ ಕುಮಾರ್‌ ಅಭಿಮಾನಿಗಳನ್ನು ಒಂದೆಡೆ ಸೇರಿಸಿ ಸಭೆ ಕರೆದು ಚರ್ಚಿಸಿ ಪಟ್ಟಣದಲ್ಲಿ ಪ್ರತಿಮೆಯನ್ನು ಎಲ್ಲಿ ನಿರ್ಮಿಸಬೇಕೆಂದು ತೀರ್ಮಾನಿಸಲಾಗುವುದು ಎಂದರು.

ಪಟ್ಟಣದಲ್ಲಿ ಡಾ. ಅಂಬರೀಶ್‌ ಅಭಿಮಾನಿಗಳ ಸಂಘದ ರಾಜ್ಯ ಹಿರಿಯ ಉಪಾಧ್ಯಕ್ಷ ತಗ್ಗಿಕುಪ್ಪೆ ಟಿ.ಕೆ.ರಾಮು ನೇತೃತ್ವದಲ್ಲಿ ಪಟ್ಟಣದ ಕೆಂಪೇಗೌಡ ವೃತ್ತದಲ್ಲಿ ದಿ. ಅಂಬರೀಶ್‌ ಪ್ರತಿಮೆ ಸ್ಥಾಪಿಸಲಾಗಿದೆ. ಸಮಯ ನಿಗದಿಪಡಿಸಿಕೊಂಡು ಎಲ್ಲರ ಸಹಕಾರದಿಂದ ಉದ್ಘಾಟನೆ ನೆರವೇರಿಸುವ ಮೂಲಕ ಲೋಕಾರ್ಪಣೆಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಈ ಬಾರಿ ಅದ್ಧೂರಿಯಾಗಿ ಜಾತ್ರಾ ಮಹೋತ್ಸವ ನಡೆದಿದ್ದು, ಜನರಿಗೆ ಮನೋರಂಜನೆ ಸಿಗಬೇಕೆಂದು ರಸಮಂಜರಿ ಕಾರ್ಯಕ್ರಮ ಏರ್ಪಡಿಸಲಾಗಿದೆ. ಈ ಮೂಲಕ ಕನ್ನಡದ ನಾಡು, ನುಡಿ, ಸಂಸ್ಕೃತಿ, ಕಲೆಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗಿದೆ ಎಂದರು.

ಪುಣ್ಯಸ್ಥಳಗಳಿಗೆ ಯಾತ್ರೆ: ಬಿಜೆಪಿ ಮುಖಂಡ ಕೆ.ಆರ್‌.ಪ್ರಸಾದ್‌ ಗೌಡ ಮಾತನಾಡಿ, ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ, ತಿರುಪತಿ ಸೇರಿದಂತೆ ಯಾತ್ರಾ ಸ್ಥಳಗಳಿಗೆ ಆಸಕ್ತ ಭಕ್ತರನ್ನು ದರ್ಶನ ಭಾಗ್ಯ ಕಲ್ಪಿಸಲಾ ಗುತ್ತಿದ್ದು ಆಸಕ್ತ ಭಕ್ತರಿದ್ದರೆ‌ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸ ಕಳಿಸಿಕೊಡಲಾಗುವುದು ಎಂದರು. ತಾಲೂಕು ಬಿಜೆಪಿ ಅಧ್ಯಕ್ಷ ಬಿ.ಎಂ.ಧನಂಜಯ, ಪುರಸಭೆ ಸದಸ್ಯೆ ಭಾಗ್ಯಮ್ಮ, ನಾಮಿನಿ .ಎಂ. ಆರ್‌. ರಾಘವೇಂದ್ರ, ಎಂ.ಟಿ.ಶಿವಣ್ಣ, ಸಿದ್ದಪ್ಪ, ದೀಪಾ ಪ್ರಸಾದ್‌, ಸಾತನೂರು ಗ್ರಾ.ಪಂ. ಮಾಜಿ ಅಧ್ಯಕ್ಷ ಗಂಗರಾಜು, ಬಿಡದಿ ನಾಗರಾಜು, ಪ್ರಸನ್ನ, ಶಿವಣ್ಣ, ಆನಂದ್‌, ದಯಾನಂದ್‌, ಬಜ್ಜ, ಮಂಜನಾಥ್‌, ಹರೀಶ್‌, ಕಿರಣ್‌, ಭಾಸ್ಕರ್‌, ಕುಮಾರ್‌, ರಮೇಶ್‌ ಇತರರು ಇದ್ದರು

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.