ಅಗಲಿದ ಅಕ್ಕನಿಗೆ ಹರ್ಷಲ್‌ ಭಾವುಕ ಸಂದೇಶ


Team Udayavani, Apr 19, 2022, 11:12 PM IST

ಅಗಲಿದ ಅಕ್ಕನಿಗೆ ಹರ್ಷಲ್‌ ಭಾವುಕ ಸಂದೇಶ

ಮುಂಬಯಿ: ಆರ್‌ಸಿಬಿಯ ಘಾತಕ ಬೌಲರ್‌ ಹರ್ಷಲ್‌ ಪಟೇಲ್‌ ತೀವ್ರ ದುಃಖದಲ್ಲಿದ್ದಾರೆ. ಕಾರಣ, ಅಕ್ಕ ಅರ್ಚಿತಾ ಪಟೇಲ್‌ ಅವರ ಅಕಾಲಿಕ ನಿಧನ.

ಆರ್‌ಸಿಬಿ-ಮುಂಬೈ ನಡುವಿನ ಪಂದ್ಯದ ವೇಳೆ ಈ ಆಘಾತಕಾರಿ ಸುದ್ದಿ ಹರ್ಷಲ್‌ಗೆ ಬರಸಿಡಿಲಿನಂತೆ ಬಂದೆರಗಿತು. ಪಂದ್ಯ ಮುಗಿದ ಕೂಡಲೇ ಅವರು ಮನೆಗೆ ತೆರಳಿ ಅಕ್ಕನ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡರು.

ಹೀಗಾಗಿ ಚೆನ್ನೈ ವಿರುದ್ಧ ಆಡಲು ಸಾಧ್ಯವಾಗಲಿಲ್ಲ.ವಿಧಿವಿಧಾನ ಪೂರ್ತಿಗೊಳಿಸಿ ಕ್ವಾರಂಟೈನ್‌ಗೆ ಒಳಗಾಗಿ ಅಷ್ಟೇ ಬೇಗ ಆರ್‌ಸಿಬಿ ತಂಡವನ್ನು ಕೂಡಿಕೊಂಡ ಹರ್ಷಲ್‌ ಪಟೇಲ್‌ ಡೆಲ್ಲಿ ವಿರುದ್ಧ ಆಡಲಿಳಿದು ಅಚ್ಚರಿ ಮೂಡಿಸಿದ್ದರು.

ಅಕ್ಕನ ನಿಧನ ಹೊಂದಿದ ಕೆಲವೇ ದಿನಗಳಲ್ಲಿ ಮೈದಾನಕ್ಕೆ ಇಳಿಯಲು ಪಟೇಲ್‌ಗೆ ಹೇಗೆ ಸಾಧ್ಯವಾಯಿತು? ಇದು ಎಲ್ಲರಲ್ಲೂ ಕುತೂಹಲ ಮೂಡಿಸಿದ ಪ್ರಶ್ನೆ. ಇದಕ್ಕೆ ಸ್ವತಃ ಹರ್ಷಲ್‌ ಪಟೇಲ್‌ ಅವರೇ ಉತ್ತರ ಕೊಟ್ಟಿದ್ದಾರೆ.

ಹೇಗೆಂದರೆ, ಅಗಲಿದ ಅಕ್ಕನಿಗೆ ಬರೆದ ಭಾವುಕ ಸಂದೇಶವೊಂದನ್ನು ರವಾನಿಸುವ ಮೂಲಕ! “ಪ್ರೀತಿಯ ಅಕ್ಕ, ನಮ್ಮ ಜೀವನದ ಅತ್ಯಂತ ಸಂತೋಷದಾಯಕ ವ್ಯಕ್ತಿಗಳಲ್ಲಿ ನೀವೂ ಒಬ್ಬರು. ಕೊನೆಯ ಉಸಿರಿನ ತನಕ ನಗುತ್ತಲೇ ಬದುಕಿನ ಅನೇಕ ಕಷ್ಟಕಾರ್ಪಣ್ಯಗಳನ್ನು ಎದುರಿಸಿದಿರಿ. ನಾನು ಆಸ್ಪತ್ರೆಗೆ ಧಾವಿಸಿದಾಗ, ನೀನು ಆಟದ ಬಗ್ಗೆ ಗಮನ ಹರಿಸು… ನನ್ನ ಬಗ್ಗೆ ಚಿಂತಿಸಬೇಡ ಎಂದು ಹೇಳಿದ್ದೀರಿ. ನಿಮ್ಮ ಈ ಮಾತುಗಳೇ ನನಗೆ ಸ್ಫೂರ್ತಿ. ಹೀಗಾಗಿ ನಾನು ಬಹಳ ಬೇಗ ಅಂಗಳಕ್ಕೆ ಇಳಿಯಲು ಸಾಧ್ಯವಾಯಿತು. ನನ್ನ ಜೀವನದ ಪ್ರತಿಯೊಂದು ಕ್ಷಣದಲ್ಲೂ ನಿಮ್ಮನ್ನು ಮಿಸ್‌ ಮಾಡಿಕೊಳ್ಳುತ್ತೇನೆ. ಲವ್‌ ಯೂ ಸೋ ಮಚ್‌. ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ…’ ಎಂದು ಹರ್ಷಲ್‌ ಪಟೇಲ್‌ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

 

ಟಾಪ್ ನ್ಯೂಸ್

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.