ವಿಜಯ್ ಡ್ರೀಮ್‌ ಪ್ರಾಜೆಕ್ಟ್ ‘ಭೀಮ’ನಿಗೆ ಮುಹೂರ್ತ


Team Udayavani, Apr 21, 2022, 11:20 AM IST

ವಿಜಯ್ ಡ್ರೀಮ್‌ ಪ್ರಾಜೆಕ್‌; ಭೀಮನಿಗೆ ಮುಹೂರ್ತ

“ದುನಿಯಾ’ ವಿಜಯ್‌ ನಟನೆ, ನಿರ್ದೇಶನದ “ಭೀಮ’ ಚಿತ್ರಕ್ಕೆ ಮುಹೂರ್ತ ನಡೆದಿದೆ. ನಗರದ ಬಂಡಿಮಾಕಾಳಮ್ಮ ದೇವಸ್ಥಾನದಲ್ಲಿ ಅದ್ಧೂರಿಯಾಗಿ ನೆರವೇರಿದ್ದು, ನಟರಾದ ಶ್ರೀನಗರ ಕಿಟ್ಟಿ, ಡಾಲಿ ಧನಂಜಯ, ನಿರ್ಮಾಪಕರಾದ ಕೆ.ಪಿ.ಶ್ರೀಕಾಂತ್‌, ನಾಗಿ ಸೇರಿದಂತೆ ಚಿತ್ರರಂಗದ ಅನೇಕರು ಆಗಮಿಸಿ, ಚಿತ್ರಕ್ಕೆ ಶುಭಕೋರಿದರು.

ಚಿತ್ರದ ಬಗ್ಗೆ ಮಾತನಾಡುವ ವಿಜಯ್‌, “ಸಲಗ ನಂತರ ಭೀಮ ಚಿತ್ರವನ್ನು ನಿರ್ದೇಶಿಸುತ್ತಿದ್ದೇನೆ. ಯುವ ಹಾಗೂ ಉತ್ಸಾಹಿ ನಿರ್ಮಾಪಕರಾದ ಜಗದೀಶ್‌ ಹಾಗೂ ಕೃಷ್ಣ ಸಾರ್ಥಕ್‌ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ನಾನು ಕಂಡ ಕೆಲವು ಘಟನೆಗಳನ್ನು ಆಧರಿಸಿ ಕಥೆ ಸಿದ್ದಪಡಿಸಿಕೊಂಡಿದ್ದೀನಿ. ಚಿತ್ರಕ್ಕೆ ಶೀರ್ಷಿಕೆ ಏನಿಡಬೇಕೆಂದು ಬಹಳ ದಿನಗಳ ಚರ್ಚೆ ನಡೆದ ನಂತರ ಭೀಮ ಎಂಬ ಶೀರ್ಷಿಕೆ ಆಯ್ಕೆ ಮಾಡಿಕೊಂಡಿದ್ದೀವಿ. ಈ ಚಿತ್ರಕ್ಕೆ ಚರಣ್‌ ರಾಜ್‌ ಸಂಗೀತ ನೀಡಲಿದ್ದಾರೆ. ನಿರ್ದೇಶನದ ಜೊತೆಗೆ ನಾನು ನಾಯಕನಾಗಿಯೂ ಕಾಣಿಸಿಕೊಳ್ಳುತ್ತಿದ್ದೀನಿ. “ಜಯಮ್ಮನ ಮಗ’ ಚಿತ್ರದಲ್ಲಿ ನನ್ನ ತಾಯಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಕಲ್ಯಾಣಿ ಅವರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಬ್ಲ್ಯಾಕ್‌ ಡ್ರ್ಯಾಗನ್‌ ಮಂಜು ಅವರು ಸೇರಿದಂತೆ ಸಾಕಷ್ಟು ಹೊಸ ಪ್ರತಿಭೆಗಳು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ’ ಎಂದು ವಿವರ ನೀಡಿದರು.

ಇದನ್ನೂ ಓದಿ:ಇಂದು ‘ತೋತಾಪುರಿ’ ಟ್ರೇಲರ್‌ ರಿಲೀಸ್‌; ಕಿಚ್ಚ ಸುದೀಪ್‌ ಗೆಸ್ಟ್‌

ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡುತ್ತಿರುವ ನಟಿ ಕಲ್ಯಾಣಿ ಮಾತನಾಡಿ, “ಜಯಮ್ಮನ ಮಗ’ ಚಿತ್ರದಲ್ಲಿ ನನಗೆ ತಾಯಿಯ ಪಾತ್ರ ನೀಡಿದ್ದರು. ಈ ಚಿತ್ರದಲ್ಲೂ ನಾನು ಅವರ ತಾಯಿ. ಆ ಚಿತ್ರದಲ್ಲಿ ಸೌಮ್ಯ ಸ್ವಭಾವದ ತಾಯಿಯಾಗಿ ಕಾಣಿಸಿಕೊಂಡಿದ್ದಾರೆ. ಇದರಲ್ಲಿ ಸ್ವಲ್ಪ ರೌದ್ರ ಸ್ವಭಾವದವಳು’ ಎಂದರು.

ಸಿನಿಮಾ ಆರಂಭವಾದ ಬಗ್ಗೆ ನಿರ್ಮಾಪಕ ಕೃಷ್ಣ ಸಾರ್ಥಕ್‌ ಮಾತನಾಡಿದರು. “ಭೀಮ’ ಶೀರ್ಷಿಕೆ ನೀಡಿದ್ದ ನಟಿ ಮಾಲಾಶ್ರೀ ಅವರಿಗೆ ನಿರ್ಮಾಪಕ ಜಗದೀಶ್‌ ಧನ್ಯವಾದ ತಿಳಿಸಿದರು. ಚಿತ್ರಕ್ಕೆ ಮಾಸ್ತಿ ಸಂಭಾಷಣೆ, ಚರಣ್‌ ರಾಜ್‌ ಸಂಗೀತವಿದೆ.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.