ಕೋಮುವಾದಿ ಸಂಘಟನೆಗಳ ನಿಷೇಧಿಸಲು ಆಗ್ರಹಿಸಿ ನಿರಶನ
Team Udayavani, Apr 21, 2022, 1:04 PM IST
ಸಿಂಧನೂರು: ಕೋಮುವಾದಿ ಸಂಘಟನೆಗಳನ್ನು ನಿಷೇಧಿಸಲು ಒತ್ತಾಯಿಸಿ ದಲಿತ ಹಿಂದುಳಿದ ಅಲ್ಪಸಂಖ್ಯಾತರ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ನಗರದ ಪ್ರವಾಸಿ ಮಂದಿರದಿಂದ ಮಹಾತ್ಮಗಾಂಧಿ ವೃತ್ತದ ಮೂಲಕ ಮಿನಿ ವಿಧಾನಸೌಧ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ಸಂಘದ ಸಂಚಾಲಕ ಎಂ.ಗಂಗಾಧರ್ ಮಾತನಾಡಿದರು. ಒಕ್ಕೂಟದ ಸಂಚಾಲಕ ಡಿ.ಎಚ್. ಕಂಬಳಿ ಮಾತನಾಡಿದರು. ಶಿರಸ್ತೇದಾರ್ ಚಂದ್ರಶೇಖರ ಮನವಿ ಸ್ವೀಕರಿಸಿದರು.
ಸಂಚಾಲಕರಾದ ಚಂದ್ರಶೇಖರ ಗೊರಬಾಳ, ಡಿ.ಎಚ್. ಪೂಜಾರ್, ಎಸ್ .ದೇವೇಂದ್ರಗೌಡ, ಜೆ.ರಾಯಪ್ಪ ವಕೀಲ, ನಿರುಪಾದೆಪ್ಪ ಗುಡಿಹಾಳ ವಕೀಲ, ರಾಮಣ್ಣ ಗೋನವಾರ, ಶೇಖರಪ್ಪ ಗಿಣಿವಾರ, ಆರ್. ಅಂಬ್ರೂಸ್, ಬಾಬರ್ಪಾಷಾ ಜಾಗೀರದಾರ್, ಕೆ.ಜಿಲಾನಿಪಾಷಾ, ಬಾಷಮಿಯಾ, ಖಾದರ್ಸುಭಾನಿ, ಹುಸೇನಸಾಬ, ನರಸಿಂಹಪ್ಪ ಜನತಾ ಕಾಲೊನಿ, ನದೀಮ್ ಮುಲ್ಲಾ, ಖಾಜಿಮಲಿಕ್ ವಕೀಲ, ನಾಗರಾಜ್ ಪೂಜಾರ್, ಬಸವರಾಜ ಬಾದರ್ಲಿ, ನಾರಾಯಣ ಬೆಳಗುರ್ಕಿ, ಅಶೋಕ ನಂಜಲದಿನ್ನಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್