ಬುಲ್ಡೋಜರ್‌ ಜಮಾನ : ಇದು ಇನ್‌ಸ್ಟಂಟ್‌ ನ್ಯಾಯವೇ?

ವಿರೋಧ, ಪ್ರಭಾವವನ್ನೂ ಲೆಕ್ಕಿಸದೆ ಭೂಗಳ್ಳರ ನೂರಾರು ಅಕ್ರಮ ಕಟ್ಟಡಗಳನ್ನು ಬುಲ್ಡೋಜರ್‌ಗಳು ನೆಲಕ್ಕುರುಳಿಸಿದ್ದವು.

Team Udayavani

ಬುಲ್ಡೋಜರ್‌ ಜಮಾನ : ಇದು ಇನ್‌ಸ್ಟಂಟ್‌ ನ್ಯಾಯವೇ?

ಶಿವಮೊಗ್ಗ, ಹುಬ್ಬಳ್ಳಿ ಒಳಗೊಂಡಂತೆ ಕೋಮು ಗಲಭೆಗೆ ಸಾಕ್ಷಿಯಾಗಿರುವ ಕರ್ನಾಟಕದಲ್ಲೂ ಗಲಭೆಕೋರರನ್ನು ಮಟ್ಟಹಾಕಲು ಬುಲ್ಡೋಜರ್‌ ನೀತಿ ಪ್ರಯೋಗಿಸಬೇಕೆನ್ನುವ ಕೂಗು ಬಲಗೊಳ್ಳುತ್ತಿದೆ. ಬಿಜೆಪಿ ಶಾಸಕ ಬಸವರಾಜ ಯತ್ನಾಳ್‌ ಪರೋಕ್ಷವಾಗಿ ಬುಲ್ಡೋಜರ್‌ ಕಾರ್ಯಾಚರಣೆಯ ಅಗತ್ಯದ ಬಗ್ಗೆ ಮಾತಾಡಿದ್ದರೆ, ಸಚಿವ ಸುನಿಲ್‌ ಕುಮಾರ್‌ ನೇರವಾಗಿಯೇ ಗಲಭೆಕೋರರಿಗೆ ಈ ಎಚ್ಚರಿಕೆ ರವಾನಿಸಿದ್ದಾರೆ. ಈಗ ಕುತೂಹಲ ಇರುವುದು, ಸಿಎಂ ಪ್ರಕಟಿಸುವ ನೀತಿಯ ಬಗ್ಗೆಯಷ್ಟೇ.ಜಹಾಂಗೀರ್‌ಪುರಿ ಪ್ರದೇಶದಲ್ಲಿ ಹನುಮಾನ್‌ ಜಯಂತಿ ಆಚರಣೆ ವೇಳೆ ಕಲ್ಲು ತೂರಿ, ವ್ಯಾಪಕ ಹಿಂಸಾಚಾರಕ್ಕೆ ಕಾರಣವಾದ ಕಿಡಿಗೇಡಿಗಳ ಅಕ್ರಮ ಮನೆಗಳ ಮುಂದೆಯೂ ಬುಧವಾರ ಬುಲ್ಡೋಜರ್‌ಗಳು ಗರ್ಜಿಸಿವೆ. ಬಿಜೆಪಿಯ ಹಿಡಿತದಲ್ಲಿರುವ ಉತ್ತರ ದಿಲ್ಲಿ ಮುನ್ಸಿಪಲ್‌ ಕಾರ್ಪೊರೇಶನ್‌, 400 ಪೊಲೀಸರ ಕಾವಲಿ ನೊಂದಿಗೆ 2 ದಿನಗಳ ಅತಿಕ್ರಮಣ ವಿರೋಧಿ ಅಭಿಯಾನ ಆರಂಭಿಸಿತ್ತು...


ಟಾಪ್ ನ್ಯೂಸ್

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

1-lorry

West Bengal;ಝಾರ್ಖಂಡ್‌ನಿಂದ ಬರುವ ವಾಹನಕ್ಕೆ ನಿಷೇಧ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

1-lorry

West Bengal;ಝಾರ್ಖಂಡ್‌ನಿಂದ ಬರುವ ವಾಹನಕ್ಕೆ ನಿಷೇಧ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

1-lorry

West Bengal;ಝಾರ್ಖಂಡ್‌ನಿಂದ ಬರುವ ವಾಹನಕ್ಕೆ ನಿಷೇಧ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.