ದೇಶದ ಏಕತೆಯಲ್ಲಿ ರಾಜಿ ಬೇಡ: ಮೋದಿ
Team Udayavani, Apr 22, 2022, 6:23 AM IST
ಹೊಸದಿಲ್ಲಿ: “ದೇಶದ ಏಕತೆ ಹಾಗೂ ಸಮಗ್ರತೆಯ ವಿಚಾರದಲ್ಲಿ ಯಾವುದೇ ರೀತಿಯಲ್ಲೂ ರಾಜಿ ಮಾಡಿಕೊಳ್ಳಬಾರದು’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
15ನೇ ನಾಗರಿಕ ಸೇವೆಗಳ ದಿನಾಚರಣೆಯಲ್ಲಿ ದೇಶದ ಅಧಿಕಾರಶಾಹಿ ವರ್ಗವನ್ನು ಉದ್ದೇಶಿಸಿ ಗುರುವಾರ ಅವರು ಮಾತನಾಡಿದರು. “ದೇಶದ ಏಕತೆ ಮತ್ತು ಸಮಗ್ರತೆಯನ್ನು ಎತ್ತಿಹಿಡಿಯುವುದು ಪ್ರತಿಯೊಬ್ಬ ನಾಗರಿಕ ಸೇವಾ ಅಧಿಕಾರಿಯ ಕರ್ತವ್ಯವಾಗಿದೆ. ನಾವು ಯಾವುದೇ ನಿರ್ಧಾರವನ್ನು ಕೈಗೊಳ್ಳುವ ಮುನ್ನ, ಅದು ಸ್ಥಳೀಯ ಮಟ್ಟದಲ್ಲೇ ಆಗಿರಲಿ ಅಥವಾ ಎಷ್ಟೇ ಜನಪ್ರಿಯವೂ ಆಗಿರಲಿ ಇಡೀ ದೇಶದ ಏಕತೆ ಮತ್ತು ಸಮಗ್ರತೆಗೆ ಅಡ್ಡಿ ಉಂಟು ಮಾಡಬಹುದೇ ಎಂಬುದನ್ನು ಯೋಚಿಸಿ ಮುಂದಡಿಯಿಡಬೇಕು’ ಎಂದಿದ್ದಾರೆ.
ದಿಲ್ಲಿಯ ಜಹಾಂಗಿರ್ಪುರಿ ಸೇರಿದಂತೆ ಹಲವು ಕಡೆ ಕೋಮು ಗಲಭೆಗಳು ನಡೆಯುತ್ತಿರುವಾಗಲೇ ಮೋದಿ ಅವರಿಂದ ಈ ಹೇಳಿಕೆ ಹೊರಬಿದ್ದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
MUST WATCH
ಹೊಸ ಸೇರ್ಪಡೆ
State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ
Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್
Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?
ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್
Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ