ಸಿಎಂ ಮನೆ ಬಳಿಯೇ ಅಡಗಿ ಕುಳಿತ ಕೊಲೆ ಆರೋಪಿ
Team Udayavani, Apr 23, 2022, 9:45 PM IST
ಸಾಂದರ್ಭಿಕ ಚಿತ್ರ.
ತಿರುವನಂತಪುರಂ: ಕೇರಳದಲ್ಲಿ ಸಿಪಿಐ(ಎಂ) ನಾಯಕ ಪುನ್ನೋಲ್ ಹರಿದಾಸನ್ ಅನ್ನು ಕೊಲೆ ಮಾಡಿರುವ ಆರೋಪ ಹೊತ್ತಿರುವ ಆರ್ಎಸ್ಎಸ್ ಕಾರ್ಯಕರ್ತನನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.
ನಿಜಿಲ್ದಾಸ್(38) ಪಿಣರಾಯಿ ಅಲ್ಲಿರುವ ಸಿಎಂ ಪಿಣರಾಯಿ ವಿಜಯನ್ ಅವರ ನಿವಾಸದ ಬಳಿಯೇ ಇರುವ ಮನೆಯೊಂದರಲ್ಲಿ ಅಡಗಿ ಕುಳಿತಿದ್ದ.
ಇದನ್ನೂ ಓದಿ:ದಿಲ್ಕುಶ್ ದ್ರಾಕ್ಷಿ ಬೆಳೆಯಿಂದ ಉತ್ತಮ ಲಾಭ; ಸರ್ಕಾರದಿಂದಲೂ ಅನುದಾನ ವ್ಯವಸ್ಥೆ
ಆ ಮನೆಯ ಮಾಲೀಕ ಪ್ರಶಾಂತ್ ದುಬೈನಲ್ಲಿ ವಾಸವಿದ್ದು ಆತನ ಪತ್ನಿ ಇತ್ತೀಚೆಗೆ ಬೇರೊಂದು ಊರಿಗೆ ಸ್ಥಳಾಂತರಗೊಂಡಿದ್ದಳು.ಆಕೆ ನಿಜಿಲ್ದಾಸ್ಗೆ ಸ್ನೇಹಿತೆಯಾಗಿದ್ದ ಕಾರಣ, ಆತನಿಗೆ ತನ್ನ ಮನೆಯಲ್ಲಿ ಅಡಗಿಕೊಳ್ಳಲು ಸ್ಥಳ ಮಾಡಿಕೊಟ್ಟಿದ್ದಾಳೆ.
ಆರೋಪಿಗೆ ಸಹಾಯ ಮಾಡಿದ ಹಿನ್ನೆಲೆ ಆಕೆಯನ್ನೂ ಪೊಲೀಸರು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ತನ್ನ ಅಪಾರ್ಟ್ಮೆಂಟ್ನಲ್ಲೇ ನೇಣಿಗೆ ಶರಣಾದ ಭೋಜ್ಪುರಿ ನಟಿ… ಕಾರಣ ನಿಗೂಢ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ