ಮೇ 5ರಿಂದ ಚೌಡೇಶ್ವರಿದೇವಿ ಜಾತ್ರಾ ಮಹೋತ್ಸವ


Team Udayavani, Apr 25, 2022, 5:37 PM IST

temple

ಚಿತ್ರದುರ್ಗ: ತಾಲೂಕಿನ ಆಲದಮರದ ಮಾಳೇನಹಳ್ಳಿ ಶ್ರೀ ಚೌಡೇಶ್ವರಿದೇವಿ ಜಾತ್ರಾ ಮಹೋತ್ಸವ ಮೇ 5ರಿಂದ 9ರವರೆಗೆ ನಡೆಯಲಿದೆ. ಮೇ 5ರಂದು ಬೆಳಗ್ಗೆ 9:30ರಿಂದ ಶ್ರೀ ಚೌಡೇಶ್ವರಿದೇವಿಯ ಗಂಗಾಪೂಜೆ ಮತ್ತು ಕಳಸಪೂಜೆ ಹಾಗೂ ಬಳಿಗಟ್ಟೆ, ಹಿರೇಕಬ್ಬಿಗೆರೆ ಮಜುರೆ ಗೊಲ್ಲರಹಟ್ಟಿ ಬ್ಯಾಲಹಾಳ್‌, ಮಾಳೇನಹಳ್ಳಿ ಗ್ರಾಮಸ್ಥರಿಂದ ಸಂಜೆ ಹೋಮ ಮತ್ತು ಅಖಂಡ ಭಜನೆ ಜರುಗಲಿದೆ.

ಮೇ 6ರಂದು ಬೆಳಗ್ಗೆ 6ರಿಂದ 7:30 ರವರೆಗೆ ಶ್ರೀ ಚೌಡೇಶ್ವರಿದೇವಿ ದೇವಸ್ಥಾನ ಗೋಪುರದ ಕಳಸರೋಹಣ, ಮಧ್ಯಾಹ್ನ 12ರಿಂದ ಅನ್ನಸಂತರ್ಪಣೆ, ಸಂಜೆ ಶ್ರೀ ಚೌಡೇಶ್ವರಿದೇವಿಯ ಮದುವಣಗಿತ್ತಿ ಶಾಸ್ತ್ರವು ಬಳಿಗಟ್ಟೆ, ಹಿರೇಕಬ್ಬಿಗೆರೆ ಗೊಲ್ಲರಹಟ್ಟಿ, ಬ್ಯಾಲಹಾಳ್‌ ಗ್ರಾಮಸ್ಥರಿಂದ ನೆರವೇರಲಿದೆ. ಮೇ 7ರಂದು ಬೆಳಗ್ಗೆ 6:30ಕ್ಕೆ ಉಚ್ಚಾಯ ರಥೋತ್ಸವ, ಮಧ್ಯಾಹ್ನ ಮೀಸಲು, ಕೋಲುಮೇಳ ಪಾನಕಬಂಡಿ ಕಾರ್ಯಕ್ರಮ, ಮೇ 8ರಂದು ಮಧ್ಯಾಹ್ನ 2ಕ್ಕೆ ಕೊಟ್ರಮ್ಮ ಎಚ್‌. ಹನುಮಂತಪ್ಪ ಕುಟುಂಬದಿಂದ ಪೂಜೆ, ಮಹಾಮಂಗಳಾರತಿ, ಸಂಜೆ 4ಕ್ಕೆ ಹಿರೇಕಬ್ಬಿಗೆರೆ ಗೊಲ್ಲರಹಟ್ಟಿ ಹಾಗೂ ಮಾಳೇನಹಳ್ಳಿ ಗ್ರಾಮಸ್ಥರಿಂದ ಸಿಡಿ ಉತ್ಸವ ಜರುಗಲಿದೆ. ಮೇ 9ರಂದು ಹಿರೇಕಬ್ಬಿಗೆರೆ ಮತ್ತು ಗೊಲ್ಲರಹಟ್ಟಿ ಗ್ರಾಮಸ್ಥರಿಂದ ಓಕಳಿ ಮತ್ತು ಮಹಾಮಂಗಳಾರತಿ ನೆರವೇರಲಿದೆ.

ಮೇ 8ರಂದು ಬೆಳಗ್ಗೆ 11ಕ್ಕೆ ಆಯೋಜಿಸಿರುವ ನೂತನ ಗೋಪುರದ ಕಳಸರೋಹಣ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ವಹಿಸುವರು. ಮುಖ್ಯ ಅತಿಥಿಗಳಾಗಿ ಕೇಂದ್ರ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಖಾತೆ ರಾಜ್ಯ ಸಚಿವ ಎ. ನಾರಾಯಣಸ್ವಾಮಿ, ಶಾಸಕರಾದ ಎಂ.ಚಂದ್ರಪ್ಪ, ಟಿ. ರಘುಮೂರ್ತಿ, ವಿಧಾನ ಪರಿಷತ್‌ ಸದಸ್ಯ ಕೆ.ಎಸ್. ನವೀನ್‌, ಮಾಜಿ ಸಚಿವ ಎಚ್‌. ಆಂಜನೇಯ, ರಾಜ್ಯಸಭೆ ಮಾಜಿ ಸದಸ್ಯ ಎಚ್‌. ಹನುಮಂತಪ್ಪ, ಜಿಲ್ಲಾಧಿಕಾರಿ ಕವಿತಾ ಎಸ್‌. ಮನ್ನಿಕೇರಿ, ಉಪವಿಭಾಗಾಧಿಕಾರಿ ಆರ್‌. ಚಂದ್ರಯ್ಯ, ತಹಶೀಲ್ದಾರ್‌ ಸತ್ಯನಾರಾಯಣ ಸೇರಿದಂತೆ ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸುವರು.

ಭಕ್ತಾದಿಗಳು ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ದೇವಸ್ಥಾನ ಸಮಿತಿ ಅಧ್ಯಕ್ಷ ಬ್ಯಾಲಹಾಳ್‌ ಕೆ.ಎಚ್. ಬಸವರಾಜಪ್ಪ, ಉಪಾಧ್ಯಕ್ಷ ಹಿರೇಕಬ್ಬಿಗೆರೆ ಗೊಲ್ಲರಹಟ್ಟಿ ಕೆ. ಕಾಟಲಿಂಗಪ್ಪ, ಕಾರ್ಯದರ್ಶಿ ಮಾಳೇನಹಳ್ಳಿ ಬಿ. ಸುರೇಶ, ಪೂಜಾರಿ ಚಿತ್ರಲಿಂಗಪ್ಪ, ಧರ್ಮದರ್ಶಿಗಳು, ಐದು ಹಳ್ಳಿಗಳ ಗ್ರಾಮಸ್ಥರು ಕೋರಿದ್ದಾರೆ.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.