ದಂಡ ಕಟ್ಟಲಿಕ್ಕಾದರೂ ಪ್ರಶಸ್ತಿ ಗೆಲ್ಲಬೇಕಿದೆ!


Team Udayavani, Apr 26, 2022, 7:45 AM IST

ದಂಡ ಕಟ್ಟಲಿಕ್ಕಾದರೂ ಪ್ರಶಸ್ತಿ ಗೆಲ್ಲಬೇಕಿದೆ!

ಮುಂಬಯಿ: ಮುಂಬೈ ಇಂಡಿಯನ್ಸ್‌ ಎದುರಿನ ಗೆಲುವನ್ನು ಲಕ್ನೋ ಸೂಪರ್‌ ಜೈಂಟ್ಸ್‌ ತಂಡದ ನಾಯಕ ಕೆ.ಎಲ್‌. ರಾಹುಲ್‌ ವಿಭಿನ್ನ ರೀತಿಯಲ್ಲಿ ಸಂಭ್ರಮಿಸಿದ್ದಾರೆ.

ತನಗೆ ಹಾಗೂ ತಂಡಕ್ಕೆ ವಿಧಿಸಲಾಗಿರುವ ದೊಡ್ಡ ಮೊತ್ತದ ದಂಡವನ್ನು ಕಟ್ಟಲಿಕ್ಕಾದರೂ ಲಕ್ನೋ ಐಪಿಎಲ್‌ ಚಾಂಪಿಯನ್‌ ಆಗಬೇಕಿದೆ ಎಂದು ತಮಾಷೆ ಹಾಗೂ ಅಷ್ಟೇ ಮಾರ್ಮಿಕವಾಗಿ ನುಡಿದಿದ್ದಾರೆ.

ಈ ಸರಣಿಯಲ್ಲಿ 2ನೇ ಸಲ ನಿಧಾನ ಗತಿಯ ಓವರ್‌ಗಾಗಿ ಲಕ್ನೋ ತಂಡಕ್ಕೆ ದಂಡ ವಿಧಿಸಲಾಗಿದೆ. ತಂಡದ ನಾಯಕನಿಗೆ ಮೊದಲು 12 ಲಕ್ಷ, ಅನಂತರ 24 ಲಕ್ಷ ರೂ. ಜುಲ್ಮಾನೆ ಹೇರಲಾಗಿದೆ. ಈ ಮೊತ್ತವನ್ನು ಹೊಂದಿಸಿಕೊಳ್ಳಲಿಕ್ಕಾದರೂ ಐಪಿಎಲ್‌ ಚಾಂಪಿಯನ್‌ ಆಗಬೇಕಿದೆ ಎಂಬುದು ರಾಹುಲ್‌ ಅವರ ವ್ಯಂಗ್ಯಮಿಶ್ರಿತ ಪ್ರತಿಕ್ರಿಯೆ!

ಸಂದರ್ಭಕ್ಕೆ ತಕ್ಕ ಆಟ
“ಸಂದರ್ಭಕ್ಕೆ ತಕ್ಕ ಪ್ರದರ್ಶನ ನೀಡುವುದು ನನ್ನ ಗೇಮ್‌ಪ್ಲ್ರಾನ್‌ಗಳಲ್ಲೊಂದು. ಹಾಗೆಯೇ ನನಗೆ ನೀಡಲಾದ ಜವಾಬ್ದಾರಿಯನ್ನೂ ಸಮರ್ಥವಾಗಿ ನಿಭಾಯಿಸಬೇಕಿದೆ. ಪಿಚ್‌ ಪರಿಸ್ಥಿತಿಯನ್ನು ಗಮನಿಸಿ ಅದಕ್ಕೆ ತಕ್ಕ ಬ್ಯಾಟಿಂಗ್‌ ನಡೆಸಿದೆ. ನನ್ನ ಕೊಡುಗೆಯನ್ನು ನಾನು ಸಲ್ಲಿಸಿದ್ದೇನೆ. ಕೊನೆಯ ತನಕವೂ ನಮ್ಮ ಬ್ಯಾಟಿಂಗ್‌ ವಿಸ್ತರಿಸಲ್ಪಟ್ಟಿರುವುದರಿಂದ ಯಾವುದೇ ಒತ್ತಡವಿಲ್ಲದಂತೆ ಆಡಬಹುದಾಗಿದೆ’ ಎಂದು ರಾಹುಲ್‌ ಹೇಳಿದರು.

ಮುಂಬೈ ಔಟ್‌!
ಮುಂಬೈ ಇಂಡಿಯನ್ಸ್‌ ಎದುರಿನ ಪಂದ್ಯವನ್ನು ಲಕ್ನೋ 36 ರನ್ನುಗಳಿಂದ ಜಯಿಸಿತು. ಇದು 8 ಪಂದ್ಯಗಳಲ್ಲಿ ರಾಹುಲ್‌ ಪಡೆಗೆ ಒಲಿದ 5ನೇ ಜಯ. ನಾಯಕ ಕೆ.ಎಲ್‌. ರಾಹುಲ್‌ ಅವರ ಮತ್ತೂಂದು ಶತಕ ಈ ಪಂದ್ಯದ ಆಕರ್ಷಣೆಯಾಗಿತ್ತು (ಅಜೇಯ 103). ಆದರೆ ಇವರದು ಏಕಾಂಗಿ ಹೋರಾಟವಾಗಿತ್ತು. ಹೀಗಾಗಿ ಮೊತ್ತ 6 ವಿಕೆಟಿಗೆ 168ಕ್ಕೆ ನಿಂತಿತು.

ಮುಂಬೈಗೆ ಇದೇನೂ ಅಸಾಧ್ಯ ಸವಾಲಾಗಿರಲಿಲ್ಲ. ಆದರೆ ಸೋಲಿನ ಸುಳಿಯಲ್ಲಿ ಮುಳುಗಿರುವ ರೋಹಿತ್‌ ಪಡೆಗೆ ಈ ಮೊತ್ತವೂ ಕಠಿನವಾಗಿ ಪರಿಣಮಿಸಿತು. 8 ವಿಕೆಟಿಗೆ ಕೇವಲ 132 ರನ್‌ ಗಳಿಸಿ ಸತತ 8ನೇ ಸೋಲನುಭವಿಸಿತು. ಕೂಟದಿಂದ ನಿರ್ಗಮಿಸಿತು. ಐಪಿಎಲ್‌ ಇತಿಹಾಸದಲ್ಲಿ ಒಂದೂ ಪಂದ್ಯ ಗೆಲ್ಲದೇ ಪ್ಲೇ ಆಫ್ ರೇಸ್‌ನಿಂದ ಹೊರಬಿದ್ದ ಸಂಕಟ ಮುಂಬೈ ತಂಡದ್ದಾಯಿತು!

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.