ಸೊರಬ : ಸಿಡಿಲು ಬಡಿದು ಯುವ ರೈತ ಸಾವು
Team Udayavani, Apr 25, 2022, 9:03 PM IST
ಸೊರಬ: ಕೃಷಿ ಚಟುವಟಿಕೆಯಲ್ಲಿ ನಿರತನಾಗಿದ್ದ ಯುವ ರೈತನೊಬ್ಬ ಸಿಡಿಲು ಬಡಿದು ಮೃತಪಟ್ಟಿರುವ ಘಟನೆ ತಾಲೂಕಿನ ಇಂಡುವಳ್ಳಿ ಗ್ರಾಮದಲ್ಲಿ ಸೋಮವಾರ ಸಂಜೆ ನಡೆದಿದೆ.
ಇಂಡುವಳ್ಳಿ ಗ್ರಾಮದ ಗೌತಮ್ ನಾಗರಾಜ (23) ಮೃತ ದುರ್ಧೈವಿ.
ಗ್ರಾಮದ ಸರ್ವೆ ನಂ 121/2 ರಲ್ಲಿ ಕೃಷಿ ಚಟುವಟಿಕೆಯಲ್ಲಿ ನಿರತರಾಗಿದ್ದ ವೇಳೆ ಸಿಡಿಲು ಬಡಿದು ಸ್ಥಳದಲ್ಲೇ ಗೌತಮ್ ಮೃತ ಪಟ್ಟಿದ್ದಾರೆ.
ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ನಾನು ತಂಡವನ್ನು ಪ್ರೀತಿಸುತ್ತೇನೆ: ರೋಹಿತ್ ಶರ್ಮ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!