3 ವರ್ಷ ಕಳೆದರೂ ಸಿಗದ ಪರಿಹಾರ: 5 ಕುಟುಂಬಗಳಿಂದ ಸಾಮೂಹಿಕ ಆತ್ಮಹತ್ಯೆ ನಿರ್ಧಾರ
ಸಂತ್ರಸ್ತರಿಂದ ರಾಷ್ಟ್ರಪತಿಗಳಿಗೆ ಪತ್ರ: ದಯಾಮರಣಕ್ಕೆ ಮನವಿ
Team Udayavani, Apr 26, 2022, 10:47 AM IST
ಚಿಕ್ಕಮಗಳೂರು: ಮೂರು ವರ್ಷ ಕಳೆದರೂ ಪರಿಹಾರ ಸಿಗದ ಕಾರಣ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮಲೆಮನೆ ಗ್ರಾಮದ ಐದು ಕುಟುಂಬಗಳು ಸಾಮೂಹಿಕ ಆತ್ಮಹತ್ಯೆಯ ನಿರ್ಧಾರ ಮಾಡಿದ್ದಾರೆ.
2019ರಲ್ಲಿ ಪ್ರವಾಹ ಉಂಟಾಗಿ ಐದು ಮನೆಗಳು ಸಂಪೂರ್ಣ ಕೊಚ್ಚಿ ಹೋಗಿದ್ದವು. ಬದುಕಿಗೆ ಆಧಾರವಾಗಿದ್ದ ತೋಟ-ಗದ್ದೆಗಳು ನಾಶವಾಗಿದ್ದವು. ಅಂದಿನ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಗ್ರಾಮಕ್ಕೆ ಆಗಮಿಸಿ ಪರಿಹಾರದ ಭರವಸೆ ನೀಡಿದ್ದರು. ಖುದ್ದು ಮಲೆಮನೆ ಗ್ರಾಮಕ್ಕೆ ಆಗಮಿಸಿ ಪರ್ಯಾಯ ಬದುಕು ಕಟ್ಟಿಕೊಡುವ ಮಾತು ಕೊಟ್ಟಿದ್ದರು.
ಇದನ್ನೂ ಓದಿ:ಪ್ರತಿಷ್ಠಿತ ಆಸ್ಪತ್ರೆಗಳ ಹೆಸರಿನ ನಕಲಿ ವೆಬ್ಸೈಟ್ ಸೃಷ್ಟಿ: ಕಿಡ್ನಿದಾನಕ್ಕೆ 4 ಕೋಟಿ ಆಮಿಷ
ಬಳಿಕ ಸಂತ್ರಸ್ತರು ಸಂಬಂಧಪಟ್ಟ ಜನಪ್ರತಿನಿಧಿಗಳು-ಅಧಿಕಾರಿಗಳ ಕಚೇರಿಗಳಿಗೆ ಅಲೆದಾಡಿದ್ದಾರೆ. ಮೂರು ವರ್ಷ ಕಳೆದರೂ ಯಾವುದೇ ಪರಿಹಾರ ಸಿಗದ ಕಾರಣ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ನಿರ್ಧಾರ ಮಾಡಿದ್ದು, ಇದೀಗ ಸಂತ್ರಸ್ತರು ರಾಷ್ಟ್ರಪತಿಗಳಿಗೆ ಪತ್ರ ಬರೆದು ದಯಾಮರಣಕ್ಕೆ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ