‘ಐ ಯಾಮ್‌ ಆರ್‌’ ಎಂಬ ಗ್ಯಾಂಗ್‌ಸ್ಟಾರ್‌


Team Udayavani, Apr 26, 2022, 12:57 PM IST

‘ಐ ಯಾಮ್‌ ಆರ್‌’ ಎಂಬ ಗ್ಯಾಂಗ್‌ಸ್ಟಾರ್‌

ಉಪೇಂದ್ರ ಹಾಗೂ ನಿರ್ದೇಶಕ ರಾಮ್‌ಗೋಪಾಲ್‌ ವರ್ಮಾ ಕಾಂಬಿನೇಶನ್‌ನಲ್ಲಿ ಹೊಸ ಚಿತ್ರವೊಂದು ಆರಂಭವಾಗಿದೆ. ಆ ಚಿತ್ರದ ಟೈಟಲ್‌ ಬಿಡುಗಡೆಯಾಗಿದ್ದು, “ಐ ಯಾಮ್‌ ಆರ್‌’ ಎಂದಿಡಲಾಗಿದೆ. ಇದು ಗ್ಯಾಂಗ್‌ಸ್ಟಾರ್‌ ಸ್ಟೋರಿಯಾಗಿದ್ದು, ಇಬ್ಬರು ವಿಭಿನ್ನ ಚಿಂತನೆಯ ವ್ಯಕ್ತಿಗಳು ಈ ಮೂಲಕ ಒಟ್ಟಾಗಿದ್ದಾರೆ.

ಮೂಲಗಳ ಪ್ರಕಾರ, ಚಿತ್ರದಲ್ಲಿ ಮುತ್ತಪ್ಪ ರೈ ಅವರ ಜೀವನ ಕಥೆಯನ್ನಾಧರಿಸಿ ಈ ಸಿನಿಮಾ ಮಾಡಲಾಗುತ್ತಿದೆ. ಹಾಗಾಗಿ ಈ ಟೈಟಲ್‌ ಅನ್ನು ನೀವು “ಐಯಾಮ್‌ ಎಂಆರ್‌’ ಎಂದು ಓದಿಕೊಳ್ಳಬಹುದು. ಈ ಚಿತ್ರವನ್ನು ರಾಜ್‌ ಯಜಮಾನ್‌ ನಿರ್ಮಿಸುತ್ತಿದ್ದಾರೆ.

ಇದನ್ನೂ ಓದಿ:‘ಕಸ್ತೂರಿ ಮಹಲ್‌’ನಲ್ಲಿ ಕನಸು ನನಸಾಯ್ತು: ಶಾನ್ವಿ ಶ್ರೀವಾಸ್ತವ್‌

ಚಿತ್ರದ ಟೈಟಲ್‌ ರಿಲೀಸ್‌ಗೆ ಅತಿಥಿಯಾಗಿ ಆಗಮಿಸಿದ ಸುದೀಪ್‌, ರಾಮ್‌ಗೋಪಾಲ್‌ ವರ್ಮಾ ಹಾಗೂ ಉಪೇಂದ್ರ ಬಗ್ಗೆ ಮಾತನಾಡಿದರು. “ಈ ಇಬ್ಬರು ನಿರ್ದೇಶಕರು ನನ್ನ ಜೀವನದಲ್ಲಿ ಪ್ರಮುಖ ಪಾತ್ರ ವಹಿಸಿದವರು. ನಿರ್ದೇಶಕನಾದರೆ ಸಾಕು ಎಂದುಕೊಂಡಿದ್ದ ನನ್ನನ್ನು ಹೀರೋ ಆಗಿ ಎಂದು ಪ್ರೇರೇಪಿಸಿದವರು ಉಪೇಂದ್ರ. ಇನ್ನು, ರಾಮ್‌ಗೋಪಾಲ್‌ ವರ್ಮಾ ಅವರು ಬಾಲಿವುಡ್‌ನಲ್ಲಿ ನಟನೆಗೆ ಅವಕಾಶ ಕೊಟ್ಟು, ಹೊಸ ಹಾದಿಗೆ ನಾಂದಿಯಾಡಿದವರು’ ಎಂದರು. ಜೊತೆಗೆ ಇಬ್ಬರ ಹೊಸ ಸಿನಿಮಾದಲ್ಲಿ ನಾನಿಲ್ಲವಲ್ಲ ಎನ್ನುತ್ತಾ ನಗೆಚಟಾಕಿ ಹಾರಿಸಿದರು

ಟಾಪ್ ನ್ಯೂಸ್

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.