ಜಮ್ಮು-ಕಾಶ್ಮೀರ: ಬಾರಾಮುಲ್ಲಾದಲ್ಲಿ ಜೈಶ್ ಸಂಘಟನೆಯ ಇಬ್ಬರು ಉಗ್ರರ ಬಂಧನ, ಸ್ಫೋಟಕ ವಶ

2 ಚೀನಾ ನಿರ್ಮಿತ ಗ್ರೆನೇಡ್ಸ್ ಹಾಗೂ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ

Team Udayavani, Apr 26, 2022, 1:16 PM IST

ಜಮ್ಮು-ಕಾಶ್ಮೀರ: ಬಾರಾಮುಲ್ಲಾದಲ್ಲಿ ಜೈಶ್ ಸಂಘಟನೆಯ ಇಬ್ಬರು ಉಗ್ರರ ಬಂಧನ, ಸ್ಫೋಟಕ ವಶ

ಜಮ್ಮು-ಕಾಶ್ಮೀರ: ಜೈಶ್ ಎ ಮೊಹಮ್ಮದ್ ಭಯೋತ್ಪಾದಕ ಸಂಘಟನೆಯ ಇಬ್ಬರು ಉಗ್ರರನ್ನು ಮಂಗಳವಾರ (ಏಪ್ರಿಲ್ 26) ಜಮ್ಮು-ಕಾಶ್ಮೀರದ ಬಾರಾಮುಲ್ಲಾದ ಪಠಾಣ್ ಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ:ಶಿವಮೊಗ್ಗ: ಗಾಂಜಾ ಮತ್ತಿನಲ್ಲಿ ಮತ್ತೊಬ್ಬ ಹಿಂದೂ ಕಾರ್ಯಕರ್ತನ ಹತ್ಯೆಗೆ ಸಂಚು: ಆರೋಪಿಗಳ ಬಂಧನ

ಶ್ರೀನಗರದಿಂದ ವಾಹನವೊಂದರಲ್ಲಿ ಇಬ್ಬರು ಉಗ್ರರು ಆಗಮಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಆಧಾರದ ಮೇಲೆ 29ನೇ ರಾಷ್ಟ್ರೀಯ ರೈಫಲ್ಸ್, ಜಮ್ಮು-ಕಾಶ್ಮೀರ ಪೊಲೀಸರು ಹಾಗೂ ಮೊಬೈಲ್ ಸ್ಕ್ವಾಡ್ ಜಂಟಿಯಾಗಿ ರಾಷ್ಟ್ರೀಯ ಹೆದ್ದಾರಿಯ ವಿವಿಧೆಡೆ ತಪಾಸಣೆ ಕಾರ್ಯದಲ್ಲಿ ತೊಡಗಿದ್ದು, ಈ ಸಂದರ್ಭದಲ್ಲಿ ವೇಗವಾಗಿ ಬಂದ ಟವೇರಾ ಕಾರನ್ನು ತಡೆದು ನಿಲ್ಲಿಸಿದಾಗ, ಅದರಲ್ಲಿದ್ದ ಇಬ್ಬರು ಕಾರಿನಿಂದ ಕೆಳಕ್ಕೆ ಜಿಗಿದು ಪರಾರಿಯಾಗಲು ಯತ್ನಿಸಿದಾಗ ಅವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುವುದಾಗಿ ಪೊಲೀಸ್ ವಕ್ತಾರರೊಬ್ಬರು ಮಾಹಿತಿ ನೀಡಿರುವುದಾಗಿ ವರದಿ ಹೇಳಿದೆ.

ಆರೋಪಿಯನ್ನು ಸೊಪೋರೆ ಜಿಲ್ಲೆಯ ಮೊಹ್ಮದ್ ಅಖೀಬ್ ಮೀರ್ ಅಲಿಯಾಸ್ ಕಿಯಾನ್ ಮೀರ್ ಅಲಿಯಾಸ್ ರಾಖೀಬ್ ಮೀರ್ ಹಾಗೂ ಸೊಪೋರೆಯ ದಾನೀಶ್ ಅಹಾದ್ ದಾರ್ ಎಂದು ಗುರುತಿಸಲಾಗಿದೆ.

ಕಾರಿನಲ್ಲಿ ಎರಡು ಚೀನಾ ನಿರ್ಮಿತ ಪಿಸ್ತೂಲ್, 2 ಮ್ಯಾಗಝೈನ್ಸ್, 2 ಚೀನಾ ನಿರ್ಮಿತ ಗ್ರೆನೇಡ್ಸ್ ಹಾಗೂ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವರದಿ ತಿಳಿಸಿದೆ.

ಇವರು ಜಮ್ಮು-ಕಾಶ್ಮೀರದಲ್ಲಿ ಪಂಚಾಯತ್ ಪ್ರತಿನಿಧಿಗಳನ್ನು ಹಾಗೂ ಅಲ್ಪಸಂಖ್ಯಾತ (ಹೊರಭಾಗದ)ರನ್ನು ಗುರಿಯಾಗಿರಿಸಿಕೊಂಡು ಹತ್ಯೆಗೈಯುವ ಸಂಚು ರೂಪಿಸಿರುವುದಾಗಿ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿರುವುದಾಗಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.