ಚಿಕ್ಕಮಗಳೂರು: ಆನೆದಂತದಿಂದ ಚೆಸ್ ಆಟದ ಪಾನ್ ತಯಾರಿಸಿ ಮಾರಾಟಕ್ಕೆ ಯತ್ನ: ಆರೋಪಿ ಬಂಧನ
Team Udayavani, Apr 26, 2022, 1:54 PM IST
ಚಿಕ್ಕಮಗಳೂರು: ಆನೆ ದಂತದಿಂದ ಚೆಸ್ ಆಟದ ಪಾನ್ ತಯಾರಿಸಿ ಮಾರಾಟ ಮಾಡಲು ಯತ್ನಿಸಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ ಘಟನೆ ಚಿಕ್ಕಮಗಳೂರು ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ನಡೆದಿದೆ.
ಸಕಲೇಶಪುರ ಮೂಲದ ಮೆಲ್ವಿನ್ ಬಂಧಿತ ಆರೋಪಿಯಾಗಿದ್ದಾನೆ.
ಈತ ಆನೆದಂತದಲ್ಲಿ ಚದುರಂಗದ ಪಾನ್ ತಯಾರಿಸಿ ಮಾರಾಟ ಮಾಡಲು ಹೊರಟಿದ್ದ ವೇಳೆ ಅರಣ್ಯ ಇಲಾಖೆ ಸಿಐಡಿ ವಿಭಾಗದ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಆರೋಪಿ ಬಳಿ ಕಪ್ಪು ಹಾಗೂ ಬಿಳಿ ಬಣ್ಣದ 32 ಪಾನ್ , ಆನೆ ದಂತದಲ್ಲಿ ಕೆತ್ತಿದ್ದ ಚೆಸ್ ಪಾನ್ ಇಡುವ ಬಾಕ್ಸ್ ಜೊತೆಗೆ ಟ್ರೋಫಿಗೆ ಹಾಕಿರುವ ಜಿಂಕೆ ಕೊಂಬು ಪತ್ತೆಯಾಗಿದೆ. ಇದನ್ನು ಪೊಲೀಸರು ವಶಕ್ಕೆ ಪಡೆದು ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿ ಮೆಲ್ವಿನ್ ನನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು